Crime today – 2ಜನ ಮಹಿಳೆಯರ ಅಕಾಲಿಕ ಸಾವು

ಸಿದ್ದಾಪುರ ಹಲಗೇರಿ ಪ. ಪೂ. ಕಾಲೇಜಿನ ಉಪನ್ಯಾಸಕಿ ರಜನಿ ಶನಿವಾರ ನಿಧನರಾಗಿದ್ದಾರೆ. ಹಲಗೇರಿ ಸರ್ಕಾರಿ ಪ .ಪೂ. ಕಾಲೇಜಿನ ಉಪ ನ್ಯಾಸಕಿಯಾಗಿದ್ದ ಇವರು ಅಲ್ಪ ಕಾಲಿಕ ಅನಾರೋಗ್ಯ ದಿಂದ ಮೃತ ಪಟ್ಟಿದ್ದು ಇವರ ಪತಿ ಸಿದ್ದಾಪುರ ಕಾವಂಚೂರು ಮತ್ತು ಮನ್ಮನೆ ಪಿ. ಡಿ. ಓ. ಆಗಿದ್ದಾರೆ. ಜೇನು ಹೊಡೆದು ಸಾವು ವಿಷಯ : ಜೇನ್ನೊಣಗಳ ದಾಳಿಗೆ ಶ್ರೀಮತಿ ಮಹಾಲಕ್ಷ್ಮಿ ಕೋಂ ರಾಮಚಂದ್ರ ಮಡಿವಾಳ ಮೃತಪಟ್ಟ ಬಗ್ಗೆ ಸಿದ್ಧಾಪುರ ಠಾಣೆಯಲ್ಲಿ ಯುಡಿಆರ್ ನಂಬರ್ 35/2020 ಕಲಂ 174 CRPC ಅಡಿಯಲ್ಲಿ ಪ್ರಕರಣ ದಾಖಲಾದ ಕುರಿತು
ಸಾರಾಂಶ: ಮ್ರತೆ ಶ್ರೀಮತಿ ಮಹಾಲಕ್ಷ್ಮಿ ಕೋಂ ರಾಮಚಂದ್ರ ಮಡಿವಾಳ ಪ್ರಾಯ 47 ವರ್ಷ ಉದ್ಯೋಗ ರೈತಾಭಿ ಸಾ: ಹಂಜಗಿ ಪೋಸ್ಟ್ ಕೊಂಡ್ಲಿ, ಮುಗದೂರು , ಸಿದ್ದಾಪುರ. ಇವಳು ತನ್ನ ಗಂಡ ರಾಮಚಂದ್ರ ಕನ್ನ ಮಡಿವಾಳ ( ಪಿರ್ಯಾದಿ ) ಪ್ರಾಯ 52 ವರ್ಷ
ಉದ್ಯೋಗ ರೈತಾಭಿ ಸಾ: ಹಂಜಗಿ ಪೋಸ್ಟ್ ಕೊಂಡ್ಲಿ, ಮುಗದೂರು , ಸಿದ್ದಾಪುರ. ಹಾಗೂ ಮಗನೊಂದಿಗೆ ತಮ್ಮ ಮನೆಯಿಂದ ದೂರದಲ್ಲಿರುವ ಕುಂದಗ್ರಾಮ ವ್ಯಾಪ್ತಿಯ ನೆರೆಗುಳಿ ಗದ್ದೆಯಲ್ಲಿ ಇರುವ ತಮ್ಮ ಗದ್ದೆಗೆ ಬತ್ತದ ಹೊರೆ ಕಟ್ಟಲು ಹೋಗಿದ್ದವಳು ಕೆಲಸಮಾಡುತ್ತಿದ್ದಾಗ 11:00 ಗಂಟೆ ಸುಮಾರಿಗೆ ಜೇನ್ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ ಮೂರು ಜನರು ಜೇನುನೊಣಗಳ ಕಡಿತದಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿ ಹೋಗಿದ್ದು, 3 ಗಂಟೆ ಆದರೂ ಮೃತಳು ಬರದಿದ್ದರಿಂದ ಪಿರ್ಯಾದಿ , ಅವನ ಮಗ ಮತ್ತು ಊರಿನ 5-6 ಜನರು ಸೇರಿಕೊಂಡು ಹುಡುಕುತ್ತಿದ್ದಾಗ ಮಧ್ಯಾಹ್ನ 4;30 ಗಂಟೆ ಸುಮಾರಿಗೆ ಅವರ ಗದ್ದೆಯಿಂದ ಸುಮಾರು 300-400 ಮೀಟರ್ ದೂರದ ಬ್ಯಾಣದ ಕರಡದಲ್ಲಿ ಮೃತ ಶವ ಸಿಕ್ಕಿದ್ದು ತನ್ನ ಹೆಂಡತಿಯು ಜೇನುನೊಣಗಳ ಕಡಿತದಿಂದ ಮೃತ ಪಟ್ಟಿದ್ದಾಗಿ ನೀಡಿದ ಲಿಖಿತ ದೂರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *