bjp-jds-congress- ಅದಲು ಬದಲು ಇಲ್ಲಿವೆ ನೀವು ನೋಡಿರದ ಮುಖಗಳ ಫೋಟೊ

ರಾಜ್ಯದಲ್ಲಿ ಆಡಳಿತಕ್ಕಾಗಿ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ನೆಗೆಯುವ ಚಾಳಿ ಈಗ ಹೆಚ್ಚುತ್ತಿದೆ. ಉತ್ತರ ಕನ್ನಡದಲ್ಲಿ ಗ್ರಾಮ ಪಂಚಾಯತ್ ಚುನಾವಣೆ, ಪಕ್ಷದ ಅಧ್ಯಕ್ಷತೆಯ ಹುದ್ದೆ ಬದಲು ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಬಿ.ಜೆ.ಪಿ.ಗೆ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಗಳಿಂದ ಕಾಂಗ್ರೆಸ್ ಗೆ ಮುಖಂಡರು, ಕಾರ್ಯಕರ್ತರ ವಲಸೆ ಶುರುವಾಗಿದೆ. ಹೀಗೆ ಪಕ್ಷ ಬದಲಾವಣೆ ಮಾಡಿದ ಕೆಲವರ ಚಿತ್ರಗಳು ಇಲ್ಲಿವೆ.

2024 ಚುನಾವಣೆಗೆ ತಯಾರಿ: ಬಿಜೆಪಿ ವಿಭಾಗಗಳ ಸಂಖ್ಯೆ 18 ರಿಂದ 28 ಕ್ಕೆ ಏರಿಕೆ; ವಿವರಗಳು ಹೀಗಿವೆ…

2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

Published: 07th December 2020 11:36 AM  |   Last Updated: 07th December 2020 12:23 PM   |  A+A A-

BJP

ನವದೆಹಲಿ: 2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದಕ್ಕಾಗಿಯೇ ಪ್ರತ್ಯೇಕ ವಿಭಾಗಗಳನ್ನು ಬಿಜೆಪಿ ಒಳಗೊಳ್ಳಲಿದ್ದು, ಸಾಮಾಜಿಕ ಜಾಲತಾಣ ವಿಭಾಗವನ್ನು ಐಟಿ ವಿಭಾಗದಿದ ಬೇರ್ಪಡಿಸಿ ಪ್ರತ್ಯೇಕಗೊಳಿಸಲು ಯೋಜನೆ ರೂಪಿಸಲಾಗಿದ್ದು, ಈ ವಿಭಾಗ ತಂತ್ರಜ್ಞಾನ ಅಳವಡಿಕೆಯ ಬಗ್ಗೆಯೂ ಗಮನ ಹರಿಸಲಿದೆ.

ಸ್ವಚ್ಛ ಭಾರತ ಅಭಿಯಾನ, ಭೇಟಿ ಬಚಾವೋ-ಭೇಟಿ ಪಡಾವೋ ಹಾಗೂ ನಮಾಮಿ ಗಂಗೆ ವಿಭಾಗಗಳೂ ಅಸ್ತಿತ್ವಕ್ಕೆ ಬರಲಿದ್ದು, ಅದರದ್ದೇ ಆದ ಜವಾಬ್ದಾರಿಯನ್ನು ನಿರ್ವಹಿಸಲಿವೆ. ಹಿಂದೆಂದೂ ಈ ರೀತಿಯ ವಿಭಾಗಗಳು ಬಿಜೆಪಿಯಲ್ಲಿರಲಿಲ್ಲ ಎಂಬುದು ಗಮನಾರ್ಹ.

ಪ್ರತಿಯೊಂದು ಶಕ್ತಿ ಕೇಂದ್ರಗಳಲ್ಲಿಯೂ ಸ್ವಯಂ ಸೇವಕರ ತಂಡವನ್ನು ರಚಿಸಿ ಪ್ರಮುಖ ಸಂದರ್ಭಗಳಲ್ಲಿ ಹಾಗೂ ವಾರಕ್ಕೆ ಒಮ್ಮೆ ಸ್ವಚ್ಛ ಭಾರತ ಅಭಿಯಾನ ಕೈಗೊಳ್ಳುವಂತೆ ಮಾಡಬೇಕು, ಏಕ ಬಳಕೆ ಪ್ಲಾಸ್ಟಿಕ್ ನ್ನು ಬಳಕೆ ಮಾಡದಂತೆ ಸಮಾಜಿಕ ಅರಿವು ಮೂಡಿಸಬೇಕು, ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸೃಷ್ಟಿಸಬೇಕು ಎಂದು ಬಿಜೆಪಿಯ ಕೈಪಿಡಿಯಲ್ಲಿ ತಿಳಿಸಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *