ಸೋಮುನಕುಳಿಯಲ್ಲಿ ಮತದಾನ ಬಹಿಷ್ಕಾರ, ತಹಸಿಲ್ಧಾರರಿಗೆ ಮನವಿ

ಜೋಗ ಸಮೀಪದಲ್ಲಿದ್ದರೂ ವಿದ್ಯುತ್ ಸಂಪರ್ಕ ಸಮರ್ಪಕವಾಗಿಲ್ಲ, 8 ಮನೆಗಳಿದ್ದರೂ ಸರ್ವ ಋತು ರಸ್ತೆ ಇಲ್ಲ, ಶಾಸಕ,ಸಂಸದ, ಸಚಿವರಿದ್ದರೂ ಯಾರೂ ಈ ಗ್ರಾಮ ನೋಡಿಲ್ಲ…. ಹೀಗೆ ತಮ್ಮೂರಿನ ಸಮಸ್ಯೆಗಳನ್ನು ಹೇಳಿಕೊಂಡವರು ರಾಜು ಮತ್ತು ಗರೀಶ್ ನಾಯ್ಕ

ಇದು ಸಿದ್ಧಾಪುರ ತಾಲೂಕಿನ ಹಲಗೇರಿ ಪಂಚಾಯತ್, ಹೇಮಗಾರ ಗ್ರಾಮದ ಸೋಮುನಕುಳಿ ಮಜರೆಯ ಕತೆ. ಈ ಗ್ರಾಮದಲ್ಲಿ 8 ಮನೆಗಳಿವೆ ವೋಲ್ಟೇಜ್ ಇಲ್ಲದ ವಿದ್ಯುತ್ ಸಂಪರ್ಕ, ವ್ಯವಸ್ಥಿತ ಸಂಚಾರಕ್ಕೆ ಅನುಕೂಲವಿಲ್ಲದ ರಸ್ತೆ…. ಇಂಥ ಅನೇಕ ಅನಾನುಕೂಲಗಳ ಬಗ್ಗೆ ಗ್ರಾಮ ಪಂಚಾಯತ್, ತಾಲೂಕಾ ಪಂಚಾಯತ್, ಜಿಲ್ಲಾ ಪಂಚಾಯತ್ ಶಾಸಕರು ಎಲ್ಲರಿಗೂ ಮನವಿ ನೀಡಿದ್ದಾರೆ. ಆದರೆ ಫಲಶೃತಿ ಶೂನ್ಯ. ಇದಕ್ಕೆ ಪ್ರತಿಭಟನೆಯಾಗಿ ಈ ಗ್ರಾಮದ ಜನರು ಈಗ ಗ್ರಾಮ ಪಂಚಾಯತ್ ಚುನಾವಣೆಯ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಇಂದು ತಹಸಿಲ್ಧಾರರರಿಗೆ ಮನವಿ ನೀಡಿರುವ ಈ ಗ್ರಾಮದ ಪ್ರತಿನಿಧಿಗಳು ತಮ್ಮ ಸಮಸ್ಯೆ ಬಗೆಹರಿಯುವವವರೆಗೆ ಯಾವ ಚುನಾವಣೆಯಲ್ಲೂ ತಾವು ಮತ ಚಲಾಯಿಸುವುದಿಲ್ಲ ಎಂದು ಹೇಳಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *