ಷಣ್ಮುಖ ಗೌಡರ್ ನಿಧನ, ಒಡನಾಡಿಗಳ ಕಂಬನಿ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ಮುಖಂಡರೂ ರಾಜ್ಯ ಅಫೆಕ್ಸ್ ಬ್ಯಾಂಕ್ ಮಾಜಿ ನಿರ್ಧೇಶಕರಾಗಿದ್ದ ಷಣ್ಮುಖ ಬಿ ಗೌಡರ್ ಇಂದು ನಿಧನರಾದರು.

ಜನತಾದಳದಿಂದ ರಾಜಕೀಯ ಪ್ರವೇಶಿಸಿ, ಸಹಕಾರಿ ಕ್ಷೇತ್ರದ ಮೂಲಕ ಸಾಮಾಜಿಕ ಜೀವನ ಪ್ರಾರಂಭಿಸಿದ್ದ ಷಣ್ಮುಖ ಬಿ.ಗೌಡರ್ ಸಿದ್ಧಾಪುರದ ಕಲ್ಲೂರಿನವರು.ಕಲ್ಲೂರು ಷಣ್ಮುಖ ಗೌಡ ಎನ್ನುವ ಹೆಸರಿನಿಂದ ಪ್ರಸಿದ್ಧರಾಗಿದ್ದ ಎಸ್.ಬಿ.ಗೌಡರ್ ಮೂರುಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಒಂದು ಅವಧಿಗೆ ಅಧ್ಯಕ್ಷರಾಗಿ ಸುಧೀರ್ಘ ಅವಧಿಗಳಿಗೆ ಟಿ.ಎಂ.ಎಸ್. ನಿರ್ಧೇಶಕರು, ಕೆ.ಡಿ.ಸಿ.ಸಿ. ಬ್ಯಾಂಕ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಜನತಾದಳ, ಕಾಂಗ್ರೆಸ್ ಗಳಲ್ಲಿ ಗುರುತಿಸಿಕೊಂಡಿದ್ದ ಗೌಡರ್ ಒಮ್ಮೆ ಶಿರಸಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಫರ್ಧಿಸಿ ಪರಾಭವಗೊಂಡಿದ್ದರು. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಶಿಷ್ಯರಾಗಿ ಗುರುತಿಸಿಕೊಂಡಿದ್ದ ಗೌಡರ್ ರಾಜಕೀಯ,ಸಹಕಾರಿ ಕ್ಷೇತ್ರದ ಶುದ್ಧಹಸ್ತದ ವ್ಯಕ್ತಿ ಎಂದು ಹೆಸರು ಮಾಡಿದ್ದರು. ಕಳೆದ ಒಂದೆರಡು ವರ್ಷಗಳ ಅನಾರೋಗ್ಯದ ನಡುವೆ ಕೂಡಾ ಸಹಕಾರಿ ಕ್ಷೇತ್ರದಲ್ಲಿ ಚಟುವಟಿಕೆಯಿಂದಿದ್ದ ಇವರು ಇತ್ತೀಚೆಗೆ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ಧೇಶಕರಾಗಿ ಆಯ್ಕೆಯಾಗಿದ್ದರು.

ಅಂತಿಮ ನಮನದ ವಿವರ- ಅಗಲಿದ ಗಣ್ಯರಿಗೆ ಅಂತಿಮ ನಮನ ಸ್ಟೋರಿಯಲ್ಲಿದೆ. visit- samaajamukhi you tube channel & samajamukhi.net

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *