ಗ್ರಾ.ಪಂ.ಅತಿಹೆಚ್ಚು ಮತ ಪಡೆದವರು & ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಸಿದ್ಧಾಪುರ ತಾಲೂಕಿನ ಗ್ರಾ.ಪಂ. ಚುನಾವಣೆಯಲ್ಲಿ ಆಯ್ಕೆಯಾದ ಕೆಲವರು ಅತಿಹೆಚ್ಚಿನ ಮತಗಳನ್ನು ಪಡೆದಿದ್ದು ಇಂಥವರಲ್ಲಿ ಬೇಡ್ಕಣಿ ಗ್ರಾ.ಪಂ. ಕಡಕೇರಿಯ ಕೃಷ್ಣಮೂರ್ತಿ ಮಡಿವಾಳ ಮೊದಲಿಗರಾಗಿದ್ದಾರೆ. ಕೃಷ್ಣಮೂರ್ತಿ ಮಡಿವಾಳ-733 ಮತಗಳು, ಹೇಮಾವತಿ ಗ. ನಾಯ್ಕ 573 ಮತಗಳು

ಕಾವಂಚೂರು ಪಂಚಾಯತ್ ನ ಜಿ.ಟಿ.ನಾಯ್ಕ -385, ನಾಗರತ್ನ ಗೌಡ-327, ವಿನೋದಾ ಹರಿಜನ್-324

ಬಿಳಗಿ ಗ್ರಾಮ ಪಂಚಾಯತ್- ರಾಜು ಡಿ ನಾಯ್ಕ 175, ಸುವರ್ಣಾ ಪ್ರಭಾಕರ್ ನಾಯ್ಕ-106

ದೊಡ್ಮನೆ ಗ್ರಾಮ ಪಂಚಾಯತ್- ಸಾಧನಾ ರಾಜೇಶ್ ಭಟ್-399, ಭಾಗ್ಯಶ್ರೀಗೌಡ-392,ಶಾರದಾ ಹೆಗಡೆ-316ಸುಬ್ರಾಯ ಭಟ್-319 ಸುಜಾತಾ ದಯಾನಂದ ನಾಯ್ಕ-202

Representational image

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ. 

ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾದ ಪ್ರಕಾಶ ಬನ್ನಿಮಟ್ಟಿ (40), ಸಿದ್ದನಗೌಡ ಬಿಷ್ಟನಗೌಡರ (45) ಮೃತ ದುರ್ದೈವಿಗಳು. ಇಂದು ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಇಬ್ಬರು ಹಾವೇರಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯೆ ಮತ ಎಣಿಕೆ ಹಿನ್ನೆಲೆಯಲ್ಲಿ ಹಾವೇರಿಗೆ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದರು ಎನ್ನಲಾಗಿದೆ.

ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರು ಉರುಳಿ ಬಿದ್ದಿದ್ದರಿಂದ ದುರ್ಘಟನೆ‌ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *