ಜ.11 ರಿಂದ ಜ.13 ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ ಜನವರಿ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.

ಸಿದ್ಧಾಪುರ – ಇಲ್ಲಿಯ ಬಾಲಭವನದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ಕಾರ್ಯಕಾರಣಿ ಸಭೆ ನಡೆಯಿತು.

ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಿಮಿತ್ತವಾಗಿ ದಿನಾಂಕ12/1/2೦21 ಮಧ್ಯಾಹ್ನ 3 ಗಂಟೆಗೆ ಅಂಕೋಲಾದಲ್ಲಿ ಜರುಗುವ ಜನಸೇವಕ ಸಮಾವೇಶ. ಪೂರ್ವಭಾವಿ ಸಭೆ ಸೇರಲಾಯಿತು. ಈ ಸಭೆಗೆ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ ಜಿ ನಾಯ್ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ. ಮಂಡಲ ಪ್ರಭಾರಿ ಎಂ ಜಿ ಭಟ್ ಕುಮಟಾ. ಮಂಡಲ ಅಧ್ಯಕ್ಷರಾದ ನಾಗರಾಜ್ ನಾಯ್ಕ. ಪಕ್ಷದ ಸಂಘಟನೆಯ ಹಾಗೂ ಆಯೋಧ್ಯ ದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ವಿಷಯದ ಕುರಿತು ಮಾತನಾಡಿದರು.

ಒ.ಬಿ.ಸಿ. ಮೋರ್ಚ ಪ್ರಧಾನ ಕಾರ್ಯದರ್ಶಿ ಮಾಲ್ತೇಶ್ ಹಾದಿಮನಿ ಹಾಗೂ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಚಂದ್ರಕಲಾ ನಾಯ್ಕ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಎಸ್. ಕೆ.ಮೇಸ್ತ ವಂದನಾರ್ಪಣೆ ಮಾಡಿದರು. ಪ್ರಸನ್ನ ಹೆಗಡೆ ಕಾರ್ಯಕ್ರಮ ನಿರೂಪಣೆ ಮಾಡಿದರು.

yediyurappa

ಕಲಬುರಗಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ ಜನವರಿ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.

ಒಟ್ಟು ಐದು ತಂಡಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಜ.11ರಿಂದ 13ರವರೆಗೆ ಸಮಾವೇಶ ನಡೆಯಲಿದ್ದು, ಗ್ರಾಪಂ ಸದಸ್ಯರು ಮುಂದಿನ ದಿನಗಳಲ್ಲಿ ಯಾವ ರೀತಿ ಜನ ಸೇವೆ ಮಾಡಬೇಕೆಂಬುದರ ಬಗ್ಗೆ ಜಾಗೃತಿ ಮೂಡಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಜ.11ರಂದು ಮೈಸೂರಿನಲ್ಲಿ ಮೊದಲ ಸಮಾವೇಶ ಆರಂಭವಾಗಲಿದೆ. ಈ ಸಮಾವೇಶವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಆ ಭಾಗದ ಸಂಸದರು, ಶಾಸಕರು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರು, ಗ್ರಾಪಂ ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಎಲ್ಲ ಕಡೆಯೂ ಈ ಜನಸೇವಕ್ ಸಮಾವೇಶಗಳನ್ನು ಆಯೋಜಿಸಲಾಗುವುದು. ಇದಕ್ಕಾಗಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹಾಗೂ ಶ್ರೀರಾಮುಲು ನೇತೃತ್ವದಲ್ಲಿ 5 ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *