4 ಜನ ಉ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರರು, ಚುನಾವಣೆ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ…

DK Shivakumar

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶಂಭು ಕೆ.ಶೆಟ್ಟಿ (ಕಾರವಾರ) ಸುಜಾತಾ ಗಾಂವ್ಕರ್ (ಅಂಕೋಲಾ) ರವೀಂದ್ರ ನಾಯ್ಕ (ಶಿರಸಿ) ಆಯ್ಕೆಯಾಗಿದ್ದಾರೆ. ಇವರೊಂದಿಗೆ ಶಿರಸಿಯ ದೀಪಕ್ ದೊಡ್ಡೂರು ಪುನರ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಕೆ.ಪಿ.ಸಿ.ಸಿ. ಇದರ ಪ್ರತಿಯೊಂದನ್ನು ಜಿಲ್ಲಾಧ್ಯಕ್ಷರಿಗೆ ರವಾನಿಸಿದೆ.

ಕಲಬುರಗಿ: ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಕಲಬುರಗಿ ವಿಭಾಗದ ವಿಭಾಗೀಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಶಿವಕುಮಾರ್, ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ. ಇದಕ್ಕಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕು. ಯಾವುದೇ ವ್ಯಕ್ತಿಯನ್ನು ಆರಾಧಿಸುವುದಕ್ಕಿಂತ ಪಕ್ಷದ ಪೂಜೆ ಮತ್ತು ಅದರ ನೀತಿಗಳನ್ನು ಪಾಲಿಸುವುದು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಎಲ್ಲರೂ ಸಮಾನರು ಎಂದು ಹೇಳಿದರು.

https://imasdk.googleapis.com/js/core/bridge3.433.2_en.html#goog_1148052933VideoCopy video urlPlay / PauseMute / UnmuteReport a problemLanguageMox Playeradvertisement

ಕಾಂಗ್ರೆಸ್ ಕಾರ್ಯಕರ್ತರು ಜನರ ಬಳಿಗೆ ಹೋಗಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವುಗಳನ್ನು ಪರಿಹರಿಸಲು ಹೋರಾಟ ನಡೆಸಬೇಕು ಎಂದು ಶಿವಕುಮಾರ್ ಕರೆ ನೀಡಿದರು.

ರೈತರು, ದೀನ ದಲಿತರು ಮತ್ತು ಕಾರ್ಮಿಕ ವರ್ಗ ಸೇರಿದಂತೆ ಸಾಮಾನ್ಯರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ಪಂಚಾಯತ್ ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚಿಸುತ್ತದೆ. ಇದು ಡಿಜಿಟಲ್ ಯುಗವಾದ್ದರಿಂದ, ಮಾಧ್ಯಮಗಳಿಗೆ, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿದ್ಯಾವಂತ ಯುವಕರನ್ನು ಬೂತ್ ಮಟ್ಟದಲ್ಲಿ ನೇಮಿಸಬೇಕು ಎಂದು ಅವರು ಒತ್ತಿ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *