ಜಯಂತ್ ಕಾಯ್ಕಿಣಿಯವರ ಬರಹ,ಭಾಷಣ,ಉಪನ್ಯಾಸಗಳ ವಿಶೇಷವೆಂದರೆ…. ಜಯಂತ್ ಪಾಂಡಿತ್ಯ ಪ್ರದರ್ಶನಕಾರರಲ್ಲ, ಸಹಜ ವಿಚಾರಗಳನ್ನು ಸರಳವಾಗಿ ಹೇಳುವ ಕಲೆ ಜಯಂತರಂತೆ ಅನ್ಯರಿಗೆ ಸಿದ್ಧಿಸಿದ್ದುಅತಿವಿರಳ. ಜಯಂತ್ ಸಿದ್ಧಾಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು (ಕಿಕ್ಕಿರಿದ ವಿದ್ಯಾರ್ಥಿಗಳು) ‘ನೀವು ನಾನು ಕೊಟ್ಟ ‘ನಡೆದಾಡುವ ಕಾಮನ ಬಿಲ್ಲು…….’ ‘ಅನಿಸುತಿದೆ ಯಾಕೊ... Read more »
ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ- (ಚಿತ್ತಾಲತನದ ಸೊಬಗು) ಗೌರೀಶ್ಕಾಯ್ಕಿಣಿಯವರ ಪುತ್ರರಾಗಿರುವ ಭಾಗ್ಯದಿಂದಾಗಿ ಜಯಂತರಿಗೆ ಸಾಹಿತ್ಯಲೋಕ, ಸಾಹಿತಿಗಳ ಲೋಕವೆಲ್ಲಾ ತೀರಾಎಳೆವಯಸ್ಸಿನಿಂದಲೇ ಚಿರಪರಿಚಿತ, ಕವಿಗಳು, ಸಾಹಿತಿಗಳು ಕಾಯ್ಕಿಣಿಯವರ ಮನೆಗೆ ಬರುವುದು, ವೈಚಾರಿಕ ಕಡಕ್ಕು ಹಿರಿ ಕಾಯ್ಕಿಣಿಯವರೊಂದಿಗೆ ‘ಚಿಗುರಿದ ಕನಸಿನ’ಜಯಂತ್ ಸಮಾಜಸೇವಾಕರ್ತರು,... Read more »
ಬದುಕು ನಮ್ಮಿಷ್ಟ ದಂತೆ ನಡೆಯ ದಿರುವುದೇ ಚೆಂದ!. ಈತ ನಾಟಕಕ್ಷೇತ್ರ ಅಥವಾ ರಂಗಭೂಮಿ ಬಗ್ಗೆ ಇಟ್ಟುಕೊಂಡ ಪ್ರೀತಿ ಅಪಾರ. ಹೀಗೆಲ್ಲಾ ರಂಗಭೂಮಿ ಬಗ್ಗೆ ವಿನಾಕಾರಣ ಪ್ರೀತಿ ಬರುವ ಮೊದಲೇ ಈತನೊಮ್ಮೆ ಶಾಲೆಯಲ್ಲಿ ನಾಟಕದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮೈಯೆಲ್ಲಾ ದಡಾರವೆದ್ದು ನಾಟಕದಲ್ಲಿ... Read more »