ಕಾಯ್ಕಿಣಿ ಜಲಕ್ -02

ಮಾನವೀಯ ಸಂವೇದನೆಗೆ ಜಯಂತ್‍ರಿಗೆ (ಕಾಯ್ಕಿಣಿ) ಜಯಂತ್ ಮಾತ್ರ ಸಾಟಿ. ಒಮ್ಮೆ ಹೀಗೊಂದು ತಮಾಸೆಯ ಉದಾಹರಣೆ ಹೇಳಿದರು. ಬೆಂಗಳೂರಿನಲ್ಲಿ ಒಂದು ಮದುವೆಗೆ ಹೋಗಿದ್ದರಂತೆ ಆ ಮದುವೆಯ ವಧು- ವರರಿಬ್ಬರೂ ಜಯಂತ್ ಅಭಿಮಾನಿಗಳಂತೆ. ಮದುವೆ ಮಂಟಪದ ಸಭಾಭವನದಲ್ಲಿ ಎರಡ್ನೂರು-ಮನ್ನೂರಕ್ಕೂ ಮಿಕ್ಕಿಜನರಿದ್ದರಂತೆ, ಬಹತೇಕರ್ಯಾರೂ ಪರಸ್ಪರ... Read more »

ಪುರಾಣದ ಗೌರಿಗೆ ಅಸ್ಫೃಶ್ಯ ಶಿವನ ಪ್ರೇಮಪತ್ರ! velentine day spl

ಪ್ರೀಯ ಗೌರಿ, ಅದೇಕೊ ಇಂದು, ಅಂದರೆ ಈಗ ನೀನು ಸುಮ್‍ಸುಮ್ಮನೆ ನೆನಪಾಗತೊಡಗಿದ್ದಿ. ಒಳ್ಳೆ ನಿರ್ದೇಶಕ ಜಯತೀರ್ಥರ ‘ಟೋನಿ’ ಸಿನೆಮಾದ ಗೀತೆಯೊಂದನ್ನು ಕೇಳಿದೆ. ಸೊಗಸಾಗಿದೆಯಾ ಕೇಳಿ ನೋಡು, ತಂಗಾಳಿಯಲ್ಲೂ ನೀಬಂದ ಸದ್ದಾಗಿದೆ. ಕಂಗಾಲು ಜೀವ ನಿನಗೆಂದೇ ಸಜ್ಜಾಗಿದೆ ಮರುಳು ನಾನು ನನ್ನ,... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಚಿತ್ರಸಾಹಿತಿ ಜಯಂತ ಪ್ರಕಾರ ನಿಜವಾದ ಹೀರೊ ಯಾರು ಗೊತ್ತಾ?

ಜಯಂತ್ ಕಾಯ್ಕಿಣಿಯವರ ಬರಹ,ಭಾಷಣ,ಉಪನ್ಯಾಸಗಳ ವಿಶೇಷವೆಂದರೆ…. ಜಯಂತ್ ಪಾಂಡಿತ್ಯ ಪ್ರದರ್ಶನಕಾರರಲ್ಲ, ಸಹಜ ವಿಚಾರಗಳನ್ನು ಸರಳವಾಗಿ ಹೇಳುವ ಕಲೆ ಜಯಂತರಂತೆ ಅನ್ಯರಿಗೆ ಸಿದ್ಧಿಸಿದ್ದುಅತಿವಿರಳ. ಜಯಂತ್ ಸಿದ್ಧಾಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು (ಕಿಕ್ಕಿರಿದ ವಿದ್ಯಾರ್ಥಿಗಳು) ‘ನೀವು ನಾನು ಕೊಟ್ಟ ‘ನಡೆದಾಡುವ ಕಾಮನ ಬಿಲ್ಲು…….’ ‘ಅನಿಸುತಿದೆ ಯಾಕೊ... Read more »

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ- (ಚಿತ್ತಾಲತನದ ಸೊಬಗು) ಗೌರೀಶ್‍ಕಾಯ್ಕಿಣಿಯವರ ಪುತ್ರರಾಗಿರುವ ಭಾಗ್ಯದಿಂದಾಗಿ ಜಯಂತರಿಗೆ ಸಾಹಿತ್ಯಲೋಕ, ಸಾಹಿತಿಗಳ ಲೋಕವೆಲ್ಲಾ ತೀರಾಎಳೆವಯಸ್ಸಿನಿಂದಲೇ ಚಿರಪರಿಚಿತ, ಕವಿಗಳು, ಸಾಹಿತಿಗಳು ಕಾಯ್ಕಿಣಿಯವರ ಮನೆಗೆ ಬರುವುದು, ವೈಚಾರಿಕ ಕಡಕ್ಕು ಹಿರಿ ಕಾಯ್ಕಿಣಿಯವರೊಂದಿಗೆ ‘ಚಿಗುರಿದ ಕನಸಿನ’ಜಯಂತ್ ಸಮಾಜಸೇವಾಕರ್ತರು,... Read more »

ಬದುಕು ನಮ್ಮಿಷ್ಟ ದಂತೆ ನಡೆಯದಿರುವುದೇ ಚೆಂದ!

ಬದುಕು ನಮ್ಮಿಷ್ಟ ದಂತೆ ನಡೆಯ ದಿರುವುದೇ ಚೆಂದ!. ಈತ ನಾಟಕಕ್ಷೇತ್ರ ಅಥವಾ ರಂಗಭೂಮಿ ಬಗ್ಗೆ ಇಟ್ಟುಕೊಂಡ ಪ್ರೀತಿ ಅಪಾರ. ಹೀಗೆಲ್ಲಾ ರಂಗಭೂಮಿ ಬಗ್ಗೆ ವಿನಾಕಾರಣ ಪ್ರೀತಿ ಬರುವ ಮೊದಲೇ ಈತನೊಮ್ಮೆ ಶಾಲೆಯಲ್ಲಿ ನಾಟಕದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮೈಯೆಲ್ಲಾ ದಡಾರವೆದ್ದು ನಾಟಕದಲ್ಲಿ... Read more »