ಕಾಯ್ಕಿಣಿ ಜಲಕ್ -02

ಮಾನವೀಯ ಸಂವೇದನೆಗೆ ಜಯಂತ್‍ರಿಗೆ (ಕಾಯ್ಕಿಣಿ) ಜಯಂತ್ ಮಾತ್ರ ಸಾಟಿ. ಒಮ್ಮೆ ಹೀಗೊಂದು ತಮಾಸೆಯ ಉದಾಹರಣೆ ಹೇಳಿದರು. ಬೆಂಗಳೂರಿನಲ್ಲಿ ಒಂದು ಮದುವೆಗೆ ಹೋಗಿದ್ದರಂತೆ ಆ ಮದುವೆಯ ವಧು- ವರರಿಬ್ಬರೂ ಜಯಂತ್ ಅಭಿಮಾನಿಗಳಂತೆ. ಮದುವೆ ಮಂಟಪದ ಸಭಾಭವನದಲ್ಲಿ ಎರಡ್ನೂರು-ಮನ್ನೂರಕ್ಕೂ ಮಿಕ್ಕಿಜನರಿದ್ದರಂತೆ, ಬಹತೇಕರ್ಯಾರೂ ಪರಸ್ಪರ... Read more »

ಪುರಾಣದ ಗೌರಿಗೆ ಅಸ್ಫೃಶ್ಯ ಶಿವನ ಪ್ರೇಮಪತ್ರ! velentine day spl

ಪ್ರೀಯ ಗೌರಿ, ಅದೇಕೊ ಇಂದು, ಅಂದರೆ ಈಗ ನೀನು ಸುಮ್‍ಸುಮ್ಮನೆ ನೆನಪಾಗತೊಡಗಿದ್ದಿ. ಒಳ್ಳೆ ನಿರ್ದೇಶಕ ಜಯತೀರ್ಥರ ‘ಟೋನಿ’ ಸಿನೆಮಾದ ಗೀತೆಯೊಂದನ್ನು ಕೇಳಿದೆ. ಸೊಗಸಾಗಿದೆಯಾ ಕೇಳಿ ನೋಡು, ತಂಗಾಳಿಯಲ್ಲೂ ನೀಬಂದ ಸದ್ದಾಗಿದೆ. ಕಂಗಾಲು ಜೀವ ನಿನಗೆಂದೇ ಸಜ್ಜಾಗಿದೆ ಮರುಳು ನಾನು ನನ್ನ,... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಚಿತ್ರಸಾಹಿತಿ ಜಯಂತ ಪ್ರಕಾರ ನಿಜವಾದ ಹೀರೊ ಯಾರು ಗೊತ್ತಾ?

ಜಯಂತ್ ಕಾಯ್ಕಿಣಿಯವರ ಬರಹ,ಭಾಷಣ,ಉಪನ್ಯಾಸಗಳ ವಿಶೇಷವೆಂದರೆ…. ಜಯಂತ್ ಪಾಂಡಿತ್ಯ ಪ್ರದರ್ಶನಕಾರರಲ್ಲ, ಸಹಜ ವಿಚಾರಗಳನ್ನು ಸರಳವಾಗಿ ಹೇಳುವ ಕಲೆ ಜಯಂತರಂತೆ ಅನ್ಯರಿಗೆ ಸಿದ್ಧಿಸಿದ್ದುಅತಿವಿರಳ. ಜಯಂತ್ ಸಿದ್ಧಾಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು (ಕಿಕ್ಕಿರಿದ ವಿದ್ಯಾರ್ಥಿಗಳು) ‘ನೀವು ನಾನು ಕೊಟ್ಟ ‘ನಡೆದಾಡುವ ಕಾಮನ ಬಿಲ್ಲು…….’ ‘ಅನಿಸುತಿದೆ ಯಾಕೊ... Read more »

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ- (ಚಿತ್ತಾಲತನದ ಸೊಬಗು) ಗೌರೀಶ್‍ಕಾಯ್ಕಿಣಿಯವರ ಪುತ್ರರಾಗಿರುವ ಭಾಗ್ಯದಿಂದಾಗಿ ಜಯಂತರಿಗೆ ಸಾಹಿತ್ಯಲೋಕ, ಸಾಹಿತಿಗಳ ಲೋಕವೆಲ್ಲಾ ತೀರಾಎಳೆವಯಸ್ಸಿನಿಂದಲೇ ಚಿರಪರಿಚಿತ, ಕವಿಗಳು, ಸಾಹಿತಿಗಳು ಕಾಯ್ಕಿಣಿಯವರ ಮನೆಗೆ ಬರುವುದು, ವೈಚಾರಿಕ ಕಡಕ್ಕು ಹಿರಿ ಕಾಯ್ಕಿಣಿಯವರೊಂದಿಗೆ ‘ಚಿಗುರಿದ ಕನಸಿನ’ಜಯಂತ್ ಸಮಾಜಸೇವಾಕರ್ತರು,... Read more »

ಬದುಕು ನಮ್ಮಿಷ್ಟ ದಂತೆ ನಡೆಯದಿರುವುದೇ ಚೆಂದ!

ಬದುಕು ನಮ್ಮಿಷ್ಟ ದಂತೆ ನಡೆಯ ದಿರುವುದೇ ಚೆಂದ!. ಈತ ನಾಟಕಕ್ಷೇತ್ರ ಅಥವಾ ರಂಗಭೂಮಿ ಬಗ್ಗೆ ಇಟ್ಟುಕೊಂಡ ಪ್ರೀತಿ ಅಪಾರ. ಹೀಗೆಲ್ಲಾ ರಂಗಭೂಮಿ ಬಗ್ಗೆ ವಿನಾಕಾರಣ ಪ್ರೀತಿ ಬರುವ ಮೊದಲೇ ಈತನೊಮ್ಮೆ ಶಾಲೆಯಲ್ಲಿ ನಾಟಕದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮೈಯೆಲ್ಲಾ ದಡಾರವೆದ್ದು ನಾಟಕದಲ್ಲಿ... Read more »