ನಾಳೆಯಿಂದ ನೈಟ್ ಕರ್ಫ್ಯೂ, ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ... Read more »
ಕ್ರ್ಯಾಬ್ ಪಾಲಕ್ ಮಸಾಲಾ ಸವಿದಿದ್ದೀರಾ?ಮಲೆನಾಡಿನ ಜೀವವೈವಿಧ್ಯಗಳಲ್ಲಿ ಏಡಿಗಳ ಪ್ರಭೇದವೂಒಂದು. ಏಡಿಗಳಲ್ಲಿ ಕಪ್ಪುಏಡಿ(ಕಾರೇಡಿ) ಬಿಳಿಏಡಿ(ಬೆಳ್ಳೇಡಿ) ಸಮುದ್ರ ಏಡಿ,ಕೆಂಪುಏಡಿ,ಮುಂಡೇಡಿ ಹೀಗೆಅನೇಕ ವೈವಿಧ್ಯತೆಗಳಿವೆ.ಚುಕ್ಕೆಏಡಿ ಎನ್ನಲಾಗುವ ಸಮುದ್ರದ ಏಡಿ ಹಿಂದಿ ನಟರಂತೆ ಕೈಕಾಲು-ಉದ್ದದ ವಿಶಿಷ್ಟ ಏಡಿ. ಈ ಏಡಿಗಳು ರಾತ್ರಿಸಮಯದಲ್ಲಿ ಸಮುದ್ರದ ದಂಡೆಗೆ ಬಂದು ಮೊಟ್ಟೆ... Read more »
ಎದುರು ಮನೆಯಲ್ಲೇ ಕೊರೋನಾ:ರಾಜ್ಯದೆಲ್ಲೆಡೆ ಕೊರೋನಾ ಆತಂಕ ಮನೆ ಮಾಡಿದ್ದು, ಸ್ಯಾಂಡಲ್ ವುಡ್ ಕಲಾವಿದರಿಗೂ ಭೀತಿ ತಪ್ಪಿಲ್ಲ.ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟ ರವಿಶಂಕರ್ ಗೌಡ ವಾಸವಿರುವ ಅಪಾರ್ಟ್ ಮೆಂಟ್ ನಲ್ಲಿಯೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ರಾಜ್ಯದೆಲ್ಲೆಡೆ ಕೊರೋನಾ ಆತಂಕ ಮನೆ... Read more »
ಮಂಗಳೂರಿನ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿದ್ದ ಜಿಂಕೆಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ 10 ಜಿಂಕೆಗಳು ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ. ಮಂಗಳೂರು: ಮಂಗಳೂರಿನ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿದ್ದ ಜಿಂಕೆಗಳ ಮೇಲೆ ಬೀದಿ ನಾಯಿಗಳು ದಾಳಿ... Read more »
ಪ್ರಶ್ನೆ ; ಜನ್ಮ ದಿನಾಂಕಸಹಿತ ಸಂಕ್ಷಿಪ್ತ ಪರಿಚಯ,ಸಾಹಿತ್ಯಿಕ ಸಂಘಟನಾತ್ಮಕ ಸಾಧನೆ ತಿಳಿಸುತ್ತೀರಾ ?ಉತ್ತರ: ನನ್ನ ಜನ್ಮ ದಿನಾಂಕ 06.04.1973.ಹುಟ್ಟಿದ್ದು ಹೊನ್ನಾವರ ಪಟ್ಟಣ ವ್ಯಾಪ್ತಿಯ ಶರಾವತಿ ನದಿ ತೀರದ ಕರ್ಕಿಕೋಡಿಯಲ್ಲಿ. ಹಾಲಿ ವಾಸ್ತವ್ಯ ಹಳದೀಪುರದ ಅಗ್ರಹಾರದಲ್ಲಿ. ಕಾಲೇಜು ದಿನಗಳಿಂದಲೂ ಸಾಹಿತ್ಯದಲ್ಲಿ ಒಲವು.... Read more »
ಮಹಾಮಾರಿ ಕೊರೋನಾ ವೈರಸ್ ವೈದ್ಯರಿಗೂ ಕಂಟಕವಾಗಿ ಕಾಡುತ್ತಿದ್ದು, ಮಂಗಳೂರಿನಲ್ಲಿ ಕೊವಿಡ್-19 ಕರ್ತವ್ಯನಿರತ ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ. ಮಂಗಳೂರು: ಮಹಾಮಾರಿ ಕೊರೋನಾ ವೈರಸ್ ವೈದ್ಯರಿಗೂ ಕಂಟಕವಾಗಿ ಕಾಡುತ್ತಿದ್ದು, ಮಂಗಳೂರಿನಲ್ಲಿ ಕೊವಿಡ್-19 ಕರ್ತವ್ಯನಿರತ ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು... Read more »
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ... Read more »
ಸಿದ್ಧಾಪುರ ಇಂದು-ಸಿದ್ದಾಪುರ: ಕೊರೋನಾ ಸಂದರ್ಭದಲ್ಲಿ ಲಾಕ್ಡೌನ್ ನಿಂದಾಗಿ ಅನೇಕ ಕಾರ್ಮಿಕರು ಕೆಲಸವಿಲ್ಲದೆಜೀವನ ನಿರ್ವಹಣೆ, ಕುಟುಂಬ ನಿರ್ವಹಣೆ ಮಾಡುವುದು ಕಷ್ಟ ಸಾಧ್ಯವಾಗಿದ್ದ ಸಮಯದಲ್ಲಿ ಟೈಲರ್ಗಳು ಸಹ ತೊಂದರೆಯಲ್ಲಿ ಸಿಲುಕಿದ್ದರು. ಅಂತೆಯೇಇತ್ತೀಚಿಗೆ ಟೈಲರ್ಗಳಿಗೆ ಕಾರ್ಮಿಕಇಲಾಖೆಯಿಂದ ದಿನ ನಿತ್ಯದಆಹಾರ ಸಾಮಗ್ರಿಗಳ ಕಿಟ್ಟ್ ವಿತರಿಸಲಾಯಿತು.ಈ ಅನುಕೂಲ... Read more »
[ನಮ್ಮ ದೇಹದಲ್ಲಿ ನಡೆಯುವ ಈ ಸೋಜಿಗದ ವಿದ್ಯಮಾನದ ಬಗ್ಗೆ ಕೊರೊನಾ ಸಂದರ್ಭದಲ್ಲಿ ತುಸು ವಿವರಣೆ ಇಲ್ಲಿದೆ. ಇದು ನಾಗೇಶ ಹೆಗಡೆಯ ಫೇಸ್ಬುಕ್ ಕಥನ. ಕೊರೊನಾ ಆತ್ಮಘಾತುಕ ಅಲ್ಲ, ನಮ್ಮೆಲ್ಲರ ಒಳ್ಳೆಯದಕ್ಕೇ ಬಂದಿದ್ದು ಎಂಬ ಆರ್ಗ್ಯೂಮೆಂಟ್ ಕೊನೆಯಲ್ಲಿದೆ] ನೀವು ಹಳ್ಳಿಯವರು ಅಂದ್ಕೊಳ್ಳಿ.... Read more »
ಇಂದು ಉತ್ತರಕನ್ನಡದಲ್ಲಿ ಮತ್ತೆ 6 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು ಭಟ್ಕಳದ ಇಬ್ಬರು, ಕುಮಟಾದ ಮೂವರು,ಹಳಿಯಾಳದ ಒಬ್ಬರು ಸೇರಿದ್ದಾರೆ. ಇವರೆಲ್ಲಾ ಹೊರರಾಜ್ಯಗಳಿಂದ ಮರಳಿದವರಾಗಿದ್ದಾರೆ. ಹಳಿಯಾಳದಲ್ಲಿ ಇಬ್ಬರ ಕಿಡ್ನ್ಯಾಪ್?ಬುಧವಾರ ಹಳಿಯಾಳದ ಕೃಷಿಉತ್ಪನ್ನ ಮಾರುಕಟ್ಟೆ ಅಧ್ಯಕ್ಷತೆಗೆ ಚುನಾವಣೆ ನಡೆಯುತಿದ್ದು ಈ ಕಾರಣಕ್ಕಾಗಿ ಬಿ.ಜೆ.ಪಿ.... Read more »


