ಕೆಲವು ಇಲಾಖೆಗಳು ತಮ್ಮ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸದ ಪ್ರಮಾದದಿಂದಾಗಿ ಇದೇ ವಿಷಯ ಜನಪ್ರತಿನಿಧಿಗಳ ನಡುವಿನ ಚರ್ಚೆ,ವಾಗ್ವಾದಕ್ಕೆ ಕಾರಣವಾದ ಪ್ರಸಂಗಕ್ಕೆ ಇಂದಿನ ಮಾಸಿಕ ಕೆ.ಡಿ.ಪಿ. ಸಭೆ ಸಾಕ್ಷಿಯಾಯಿತು. ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ.ಸಭೆಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆಗಳು ಸೇರಿದಂತೆ... Read more »
ಸಿದ್ಧಾಪುರ ನಗರದ ವಿನಾಯಕ ಸೌಹಾರ್ದ ಸಹಕಾರಿ ಇಲ್ಲಿಯ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ವಿಶಿಷ್ಟವಾಗಿ ವಾರ್ಷಿಕ ಸೌಹಾರ್ದ ಸಹಕಾರಿ ದಿನ ಆಚರಿಸಿತು. ಪ್ರತಿವರ್ಷ ವಿಭಿನ್ನವಾಗಿ ಸೌಹಾರ್ದ ಸಹಕಾರಿ ದಿನ ಆಚರಿಸುವ ವಿನಾಯಕ ಸೌಹಾರ್ದ ಸಹಕಾರಿ ಪ್ರಚಲಿತ ಆಶ್ರಮದ ವೃದ್ಧರಿಗೆ ಬಟ್ಟೆ,ಹಣ್ಣು,ಪೇಸ್ಟು, ಪಲಾವುಗಳನ್ನು... Read more »
ಸಿದ್ದಾಪುರ ತಾಲೂಕಿನಲ್ಲಿಸಹಾಯಕ ಕೃಷಿ ನಿರ್ದೇಶಕರಾಗಿ,ರೈತರ ಸ್ನೇಹಿಯಾಗಿ, ಪ್ರಾಮಾಣಿಕಅಧಿಕಾರಿಯಾಗಿಕಾರ್ಯ ನಿರ್ವಹಿಸುತ್ತಿರುವ, ರೈತರ, ಸಾರ್ವಜನಿಕರೊಂದಿಗೆ ಸಹಕಾರಯುತವಾಗಿಸೇವೆ ಸಲ್ಲಿಸಿ ರೈತರ ಮನಗೆದ್ದಉತ್ಸಾಹಿ ಯುವಅಧಿಕಾರಿದೇವರಾಜ್ಆರ್. ಎ.ಸಿ.ಹುದ್ದೆಗೆಆಯ್ಕೆಯಾಗಿದ್ದು, ಈ ಹಿನ್ನಲೆಯಲ್ಲಿಕಡಕೇರಿಯ ಶ್ರೀ ಈಶ್ವರ ಕಲಾ ಸಂಘದ ಸದಸ್ಯರುಅವರನ್ನುಅವರಕಛೇರಿಯಲ್ಲಿಸನ್ಮಾನಿಸಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿಶ್ರೀ ಈಶ್ವರ ಕಲಾ ಸಂಘದಅಧ್ಯಕ್ಷ... Read more »
ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ 18 ಮೆಟ್ಟಿಲುಗಳ ನಿರ್ಮಾಣಕ್ಕೆ ಸಾರ್ವಜನಿಕರಿಂದ 900 ಕಿಲೋ ಕಂಚು,ಹಿತ್ತಾಳೆ,ತಾಮ್ರ ಸಂಗ್ರಹವಾಗಿದೆ. 5 ಲಕ್ಷ ವೆಚ್ಚದ ಧ್ವಜಸ್ಥಂಬ,6.5 ಲಕ್ಷಗಳ 18 ಮೆಟ್ಟಿಲುಗಳು ಈ ಜಾತ್ರೆಯ ಕಾರ್ಯಕ್ರಮದಲ್ಲಿ ಉದ್ಘಾಟನೆಯಾಗಲಿವೆ.sಸಕಲ ತಯಾರಿಗಳು ನಡೆದಿದ್ದು ಸ್ಥಳಿಯರು,ಸ್ಥಳಿಯ ಪ.ಪಂ. ಆಡಳಿತದ ನೆರವಿನಿಂದ ಶಿಸ್ತು,ಸ್ವಚ್ಛತೆ,ಸಂಬ್ರಮವನ್ನು... Read more »
ಹೊಸಹೊಸ ತಂತ್ರಜ್ಞಾನ ಆವಿಶ್ಕಾರದಿಂದ ನಮ್ಮ ಸಂಸ್ಕøತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಣಹಬ್ಬದಂತಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕಣಹಬ್ಬದ ಆಚರಣೆಯಲ್ಲಿ ವಿಶೇಷತೆ ಅನ್ನುವುದಕ್ಕಿಂತಲೂ ಎಲೆಮರೆಯ ಕಾಯಿಯಂತಿದ್ದು ತಮಗರಿವಿಲ್ಲದಂತೆ ಪ್ರಾಮಾಣಿಕವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಇಂದು ಸನ್ಮಾನಿಸಿರುವುದರಿಂದ ಹಬ್ಬಕ್ಕೆ ವಿಶೇಷ ಅರ್ಥ... Read more »
108 ನೂರೆಂಟು ಸಮಸ್ಯೆ ಯಾರಿಗೇಳೋಣಾ ನಮ್ ಪ್ರಾಬ್ಲೆಮ್ಮು, ಇದು ಕೇವಲ ಸಿದ್ಧಾಪುರದ ಸಮಸ್ಯೆಯಷ್ಟೇ ಅಲ್ಲ? ಸಾರ್ವಜನಿಕರ ತುರ್ತು ರಗಳೆಗಳಿಗೆ ಸ್ಫಂದಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ತುರ್ತು ಆರೊಗ್ಯ ಸೇವೆಗೆ ವಾಹನಗಳ ನಿರ್ವಹಣೆಯ ಸಮಸ್ಯೆ ಎದುರಾಗಿರುವ ವಿದ್ಯಮಾನ ಬೆಳಕಿಗೆ ಬಂದಿದೆ.... Read more »
ಕೆ.ಎ.ಎಸ್. ಪಾಸಾದ ಕೃಷಿ ಅಧಿಕಾರಿ ‘ದೇವರಾಜ್ ಆರ್’ರ ಯಶೋಗಾಥೆ ಕಾಗೋಡು ಸತ್ಯಾಗ್ರಹದ ಕಹಳೆ ಇಡೀ ದೇಶದ ದುಡಿಯುವ ಕೈಗಳಿಗೆ ಭೂಮಿಯ ಮಾಲಿಕತ್ವ ನೀಡಿದ ಮನ್ವಂತರದ ನೆಲಗಟ್ಟು. ಶಿವಮೊಗ್ಗ ಜಿಲ್ಲೆ ಇತಿಹಾಸ, ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ರೈತ ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ... Read more »
ಈ ತಿಂಗಳ ಪ್ರಾರಂಭದಿಂದ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಸಿದ್ಧಾಪುರ ಮತ್ತು ಉತ್ತರಕನ್ನಡ ಜಿಲ್ಲೆಯ ಅಕ್ರಮ ವ್ಯವಹಾರಗಳ ಸರಣಿ ವರದಿಗಳು ಪ್ರಕಟವಾಗುತಿದ್ದಂತೆ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಿದ್ಧಾಪುರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದೇ ತಿಂಗಳು... Read more »
ಸಿದ್ಧಾಪುರ ಸಮೀಪದ ಸಾಗರ ತಾಲೂಕಿನ ಸೈದೂರಿನ ಗೋಪಾಲ ಗೌಡ ಪ್ರೌಢಶಾಲೆಯ ಬೆಳ್ಳಿಹಬ್ಬದ ಕಾರ್ಯಕ್ರಮ ಇಂದಿನಿಂದ ಪ್ರಾರಂಭವಾಯಿತು. ಸೈದೂರಿನ ಶಾಂತವೇರಿ ಗೋಪಾಲಗೌಡ ಪ್ರೌಢಶಾಲೆಯ ಆವರಣದಲ್ಲಿ ವಿಭಿನ್ನವಾಗಿ ಶೃಂಗರಿಸಿದ್ದ ವೈಶಿಷ್ಟ್ಯಮಯ ವ್ಯವಸ್ಥೆಗಳಲ್ಲಿ ಎರಡು ದಿವಸಗಳ ಬೆಳ್ಳಿಹಬ್ಬಕ್ಕೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಸಂಸ್ಥಾಪಕ ಅಧ್ಯಕ್ಷ... Read more »
ಬ್ಲೇಜ್ ಜಾನ್ ಫರ್ನಾಂಡಿಸ್ ಬಂಧನ ಸಿದ್ದಾಪುರ:ಡಿ.26- ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಟ್ಟಣದ ಹೊಸೂರಿನ ಬ್ಲೇಜ್ ತಂದೆ ಜಾನ್ ಫರ್ನಾಂಡಿಸ್ (19)ನನ್ನು ಪೊಲೀಸರು ಪೊಕ್ಸೋ ಕಾಯಿದೆ ಅಡಿಯಲ್ಲಿ ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸಿದ್ದಾಪುರ ಎಂಜಿಸಿ ಕಾಲೇಜಿನ ಬಿಕಾಂ... Read more »