ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಈ ಬಗ್ಗೆ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ,ರಾಷ್ಟ್ರಮಟ್ಟದಲ್ಲಿ ಪತ್ರಿಕೋದ್ಯಮ ಉಳ್ಳವರು, ಮೇಲ್ವರ್ಗದ ಸ್ವತ್ತಾಗಿದೆ. ವಿದ್ಯೆ, ಸಂಪರ್ಕ, ಅನುಕೂಲ, ವಸೂಲಿಬಾಜಿ ಮೂಲಕ ಮಾಧ್ಯಮಕ್ಷೇತ್ರ ಆಳುತ್ತಿರುವ ಮೇಲ್ವರ್ಗ ಬಾಹುಳ್ಯದ ಬಲಪಂಥೀಯ ಬೌದ್ಧಿಕತೆ ತನ್ನ ಲಾಗಾಯ್ತಿನ ಜಮೀನ್ಧಾರಿ ಸ್ವಭಾವ, ಮೇಲ್ವರ್ಗ,ಮೇಲ್ಜಾತಿ ಅಹಂ ಆಧಾರಿತ ಮೇಲರಿಮೆಯಿಂದ ಬಳಲುತ್ತಿದೆ.... Read more »
ಮಲೆನಾಡಿನ ನುರಿತ ವೈದ್ಯರು,ಉತ್ಕøಷ್ಟ ತಾಂತ್ರಿಕತೆ, ಉತ್ತರದಾಯಿಯಾದ ಚಿಕಿತ್ಸೆ ಸೇರಿದಂತೆ ಹಲವು ವೈಶಿಷ್ಟ್ಯಗಳಿಂದ ಬೆಂಗಳೂರು ಜೇ.ಪಿ.ನಗರದ ಲೆನಸ್ ಆಸ್ಫತ್ರೆ ಗಮನ ಸೆಳೆಯುತ್ತಿದೆ. ಈ ಆಸ್ಫತ್ರೆಯ ತಜ್ಞ ವೈದ್ಯರು,ಮುಖ್ಯಸ್ಥರು ಆಗಿರುವ ಸಾಗರದ ಡಾ.ಟಿ.ಎಮ್.ಸತೀಶ್ ಶ್ರೇಷ್ಠ ಶಸ್ತ್ರ ಚಿಕಿತ್ಸಕರೆಂದು ಪ್ರಸಿದ್ಧರಾಗಿದ್ದು ಮಲೆನಾಡು ಮತ್ತು ರಾಜ್ಯದ... Read more »
ಸಮಾಜಮುಖಿ ವಿಷನ್ 2020-02 ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ -02 2014 ರಲ್ಲಿ ಉಪಾಯದ ಪರಿವಾರದ ವ್ಯಕ್ತಿ- ಶಕ್ತಿಗಳು ನಾಯಕತ್ವ ವಹಿಸಿದ ಮೇಲೆ ಜಿಲ್ಲೆಯ ಬಹುಸಂಖ್ಯಾತರ ಭವಿಷ್ಯ, ಬದುಕಿನ ಅರಣ್ಯ ಹಕ್ಕು,... Read more »
ಎರಡು ವಿಶೇಶ ಘಟನೆಗಳು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಯಾಗಿವೆ. ಕುಮಟಾ ತಾಲೂಕಿನ ತಾರಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಂತೆ ಶಾಲೆಗೆ ಬಂದಿದ್ದ ಹಸು ಒಂದನ್ನು ಕೂಡಿಹಾಕಿ ಒಂದು ದಿವಸದ ನಂತರ ಬಂಧಮುಕ್ತಗೊಳಿಸಿದ ಅಮಾನವೀಯ ಘಟನೆ ಒಂದಾದರೆ, ಮಂಗವೊಂದು ಇಂದು... Read more »
ಕೆಲವು ಇಲಾಖೆಗಳು ತಮ್ಮ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸದ ಪ್ರಮಾದದಿಂದಾಗಿ ಇದೇ ವಿಷಯ ಜನಪ್ರತಿನಿಧಿಗಳ ನಡುವಿನ ಚರ್ಚೆ,ವಾಗ್ವಾದಕ್ಕೆ ಕಾರಣವಾದ ಪ್ರಸಂಗಕ್ಕೆ ಇಂದಿನ ಮಾಸಿಕ ಕೆ.ಡಿ.ಪಿ. ಸಭೆ ಸಾಕ್ಷಿಯಾಯಿತು. ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ.ಸಭೆಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆಗಳು ಸೇರಿದಂತೆ... Read more »
ಸಿದ್ಧಾಪುರ ನಗರದ ವಿನಾಯಕ ಸೌಹಾರ್ದ ಸಹಕಾರಿ ಇಲ್ಲಿಯ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ವಿಶಿಷ್ಟವಾಗಿ ವಾರ್ಷಿಕ ಸೌಹಾರ್ದ ಸಹಕಾರಿ ದಿನ ಆಚರಿಸಿತು. ಪ್ರತಿವರ್ಷ ವಿಭಿನ್ನವಾಗಿ ಸೌಹಾರ್ದ ಸಹಕಾರಿ ದಿನ ಆಚರಿಸುವ ವಿನಾಯಕ ಸೌಹಾರ್ದ ಸಹಕಾರಿ ಪ್ರಚಲಿತ ಆಶ್ರಮದ ವೃದ್ಧರಿಗೆ ಬಟ್ಟೆ,ಹಣ್ಣು,ಪೇಸ್ಟು, ಪಲಾವುಗಳನ್ನು... Read more »
ಸಿದ್ದಾಪುರ ತಾಲೂಕಿನಲ್ಲಿಸಹಾಯಕ ಕೃಷಿ ನಿರ್ದೇಶಕರಾಗಿ,ರೈತರ ಸ್ನೇಹಿಯಾಗಿ, ಪ್ರಾಮಾಣಿಕಅಧಿಕಾರಿಯಾಗಿಕಾರ್ಯ ನಿರ್ವಹಿಸುತ್ತಿರುವ, ರೈತರ, ಸಾರ್ವಜನಿಕರೊಂದಿಗೆ ಸಹಕಾರಯುತವಾಗಿಸೇವೆ ಸಲ್ಲಿಸಿ ರೈತರ ಮನಗೆದ್ದಉತ್ಸಾಹಿ ಯುವಅಧಿಕಾರಿದೇವರಾಜ್ಆರ್. ಎ.ಸಿ.ಹುದ್ದೆಗೆಆಯ್ಕೆಯಾಗಿದ್ದು, ಈ ಹಿನ್ನಲೆಯಲ್ಲಿಕಡಕೇರಿಯ ಶ್ರೀ ಈಶ್ವರ ಕಲಾ ಸಂಘದ ಸದಸ್ಯರುಅವರನ್ನುಅವರಕಛೇರಿಯಲ್ಲಿಸನ್ಮಾನಿಸಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿಶ್ರೀ ಈಶ್ವರ ಕಲಾ ಸಂಘದಅಧ್ಯಕ್ಷ... Read more »
ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ 18 ಮೆಟ್ಟಿಲುಗಳ ನಿರ್ಮಾಣಕ್ಕೆ ಸಾರ್ವಜನಿಕರಿಂದ 900 ಕಿಲೋ ಕಂಚು,ಹಿತ್ತಾಳೆ,ತಾಮ್ರ ಸಂಗ್ರಹವಾಗಿದೆ. 5 ಲಕ್ಷ ವೆಚ್ಚದ ಧ್ವಜಸ್ಥಂಬ,6.5 ಲಕ್ಷಗಳ 18 ಮೆಟ್ಟಿಲುಗಳು ಈ ಜಾತ್ರೆಯ ಕಾರ್ಯಕ್ರಮದಲ್ಲಿ ಉದ್ಘಾಟನೆಯಾಗಲಿವೆ.sಸಕಲ ತಯಾರಿಗಳು ನಡೆದಿದ್ದು ಸ್ಥಳಿಯರು,ಸ್ಥಳಿಯ ಪ.ಪಂ. ಆಡಳಿತದ ನೆರವಿನಿಂದ ಶಿಸ್ತು,ಸ್ವಚ್ಛತೆ,ಸಂಬ್ರಮವನ್ನು... Read more »
ಹೊಸಹೊಸ ತಂತ್ರಜ್ಞಾನ ಆವಿಶ್ಕಾರದಿಂದ ನಮ್ಮ ಸಂಸ್ಕøತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಣಹಬ್ಬದಂತಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕಣಹಬ್ಬದ ಆಚರಣೆಯಲ್ಲಿ ವಿಶೇಷತೆ ಅನ್ನುವುದಕ್ಕಿಂತಲೂ ಎಲೆಮರೆಯ ಕಾಯಿಯಂತಿದ್ದು ತಮಗರಿವಿಲ್ಲದಂತೆ ಪ್ರಾಮಾಣಿಕವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಇಂದು ಸನ್ಮಾನಿಸಿರುವುದರಿಂದ ಹಬ್ಬಕ್ಕೆ ವಿಶೇಷ ಅರ್ಥ... Read more »


