ಕರೋನಾ:ಸೋಂಕಿತರು,ದಾನಿಗಳ ಸಂಖ್ಯೆ ಹೆಚ್ಚಳ

ರಾಜ್ಯದಲ್ಲಿ ಮೊಟ್ಟಮೊದಲ ಬಾರಿ ಅತಿಹೆಚ್ಚು ಕರೋನಾ ಸೋಂಕಿತರು ಇಂದು ಪತ್ತೆಯಾಗಿದ್ದಾರೆ. ಒಂದೇ ದಿವಸ 36 ಜನರಲ್ಲಿ ಕೋವಿಡ್19 ಸೋಂಕು ಪತ್ತೆಯಾಗಿದೆ. ಈ ಕರೋನಾ ಬಾಧಿತರ ಚಿಕಿತ್ಸೆಗೆ ರಾಜ್ಯ, ದೇಶದಲ್ಲಿ ಅಪಾರ ನೆರವು ಹರಿದು ಬರುತ್ತಿದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ... Read more »

ಕೋವಿಡ್19- ರಾಹುಲ್ ಸಲಹೆ

ನಾವು ವೈರಸ್ಅನ್ನು ಛೇಸ್ ಮಾಡುತ್ತಿದ್ದೇವೆ ಅಂದರೆ ಯಾರಿಗೆ ವೈರಸ್ ತಗುಲಿದೆ ಅವರಿಂದ ಯಾರು ಯಾರಿಗೆ ದಾಟಿದೆ ಎಂಬುದು ನಮ್ಮ ಇಂದಿನ ಪರೀಕ್ಷಾ ವಿಧಾನ…! ಇದರ ಅರ್ಥ ವೈರಸ್ ನಮ್ಮ ಮುಂದಿದೆ ನಾವು ಆದರ ಹಿಂದೆ ಇದ್ದೇವೆ ಇದರಿಂದ ಕೊವಿಡ್ ಗೆಲ್ಲಲು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಮಲೆನಾಡಿನ ಕಾಡುಪ್ರವೇಶ ನಿರ್ಬಂಧಕ್ಕೆ ಸರ್ಕಾರಕ್ಕೆ ಮನವಿ

ಮಂಗನಕಾಯಿಲೆಗೆ ಸಂಬಂಧಿಸಿದ 71 ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಡ್ಡಾಯವಾಗಿ ಚುಚ್ಚುಮದ್ದು ನೀಡಿಕೆ ಮತ್ತು ಸ್ಥಳಿಯರು ಮನೆಯಿಂದ ಕಾಡು ಪ್ರವೇಶಿಸುವುದನ್ನು ನಿರ್ಬಂಧಿಸುವಂತೆ ಸರ್ಕಾರದಿಂದ ಆದೇಶ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಇಂದು ಸಿದ್ದಾಪುರದಲ್ಲಿ ನಡೆದ ರಾಜ್ಯ ಜೀವವೈವಿಧ್ಯತಾ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ... Read more »

ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌

ಮೋದಿಯವರು ಲಾಕ್‌ಡೌನ್‌ ವಿಸ್ತರಿಸುವ ಕುರಿತು ಮಾಡಿದ ಭಾಷಣದಲ್ಲಿನ ತಪ್ಪುಗಳನ್ನು ಶಿವಸುಂದರ್‌ರವರು ಗುರುತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.ಸಮಾಜಮುಖಿ ಓದುಗರಿಗಾಗಿ ಇಲ್ಲಿ ಮತ್ತೆ ಪ್ರಕಟಿಸಲಾಗಿದೆ.By ಶಿವಸುಂದರ್‌ | Date -April 15, 2020 ನಿನ್ನೆ ಮೋದಿಯವರು ಮಾಡಿದ ಭಾಷಣದಲ್ಲಿ ಅನಿವಾರ್ಯವಾಗಿದ್ದ ಲಾಕ್‌ಡೌನ್‌ ವಿಸ್ತರಣೆಯನ್ನು ಮಾತ್ರ ಘೋಷಿಸಿದ್ದಲ್ಲದೆ... Read more »

ವೈದ್ಯೋನಾರಾಯಣಹರಿ ಎಂದು ಕೈಮುಗಿದ ಸಚಿವ ಹೆಬ್ಬಾರ್!

ಜಗತ್ತು ಕರೋನಾ ಸಂಕಷ್ಟದಲ್ಲಿರುವ ಸಮಯದಲ್ಲಿ ಖಾಸಗಿ ವೈದ್ಯರು ತಮ್ಮ ಆಸ್ಫತ್ರೆ, ಕ್ಲಿನಿಕ್ ಗಳ ಬಾಗಿಲುಮುಚ್ಚಿರುವುದು ವೃತ್ತಿ ಧರ್ಮವಲ್ಲ ಎಂದು ಹೇಳಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉತ್ತರಕನ್ನಡದಲ್ಲಿ ಕರೋನಾ ಸಮಯದಲ್ಲಿ ಬಾಗಿಲು ಹಾಕಿರುವ ಖಾಸಗಿ ಆಸ್ಫತ್ರೆಗಳ ಬಾಗಿಲು ತೆರೆದು ಸಹಕರಿಸಲು... Read more »

a manupura poem on ambedkar-ಭಾರತದ ಬೆಳಕು

ಭಾರತದ ಬೆಳಕು- ಓ ಬೆಳಕೆ ನೀನಿಲ್ಲದಿದ್ದರೆ?ಇಂದಿಗೂ ನಮ್ಮ ಬದುಕುಮೂರಾಬಟ್ಟೆಯಾಗಿರುತಿತ್ತುಅನಾಗರೀಕರ ತುಳಿತಕೆ ಸಿಕ್ಕಿಓ ಬೆಳಕೆ ನೀನಿಲ್ಲದಿದ್ದರೆ ?ಈಗಲೂ ಸೊಂಟಕೆಸೋಗೆ ಕಟ್ಟಿ ನಡೆಯಬೇಕಿತ್ತುಇಟ್ಟ ಹೆಜ್ಜೆಯ ಗುರುತನಳಿಸುತಓ ಬೆಳಕೆ ನೀನಿಲ್ಲದಿದ್ದರೆ?ಉಸಿರಾಟಕು ಹೆದರಬೇಕಿತ್ತುಆಕಾಶದಿಂದ  ಉದುರಿದವರಿಗೆತಾಗಿಬಿಟ್ಟರೆ ಗತಿಯೇನೆನುತಓ ಬೆಳಕೆ ನೀನಿಲ್ಲದಿದ್ದರೆ?ಶೋಷಣೆಯ  ಶಿಲುಬೆಗೆಜೀವಂತವಾಗಿ ಏರಿ ಸಾಯಬೇಕಿತ್ತುನೋವಿನಿರಿತವೆ ಮೇಲೆನಿಸಿ ಪ್ರತಿಭಟಿಸುವ  ದನಿಯಿಲ್ಲದೆಓ ಬೆಳಕೆ... Read more »

ಗಡಿಬಂದ್, ಆಸ್ಫತ್ರೆ ಇಲ್ಲ ಕರೋನಾ, ಮಂಗನಕಾಯಿಲೆ ಭೀತಿ, ಜನಪ್ರತಿನಿಧಿಗಳು ನಾಪತ್ತೆಯಾಗಿದ್ದಾರೆ!

ಉತ್ತರಕನ್ನಡ,ಶಿವಮೊಗ್ಗ ಜಿಲ್ಲೆಗಳು ಮೀನಿಗಾಗಿ, ಆಸ್ಫತ್ರೆಗಳಿಗಾಗಿ ಹಾಗೂ ಇನ್ನೂ ಅನೇಕ ಅನಿವಾರ್ಯತೆಗಳಿಗಾಗಿ ಕರಾವಳಿಯನ್ನು ಅದರಲ್ಲೂ ಉಡುಪಿ, ಮಂಗಳೂರುಗಳನ್ನು ಅವಲಂಬಿಸಿವೆ.ಮೀನು ಮತ್ತಿತರೆ ಅಗತ್ಯಗಳು ತೀರಾ ಅನಿವಾರ್ಯವೇನಲ್ಲ ಆದರೆ ಆಸ್ಫತ್ರೆಗಳಿವೆಯಲ್ಲ ಅವು ಶಿವಮೊಗ್ಗ,ಉತ್ತರಕನ್ನಡ ಜಿಲ್ಲೆಯವರಿಗೆ ಅನಿವಾರ್ಯ.ಈಗ ಕರೋನಾ ಭಯ, ಭೀತಿ ಪ್ರಾರಂಭವಾಗಿದೆ. ಮಂಗನಕಾಯಿಲೆ ಮಲೆನಾಡಿನ... Read more »

ಮೋದಿ ಮಾತು – ಮುಖ್ಯಅಂಶಗಳು * ಮೇ 3 ರ ವರೆಗೆ ಲಾಕ್ ಡೌನ್ ವಿಸ್ತರಣೆ * ದೇಶದಲ್ಲಿ ಒಂದು ಲಕ್ಕ್ಷ ಕರೋನಾ ಪೀಡಿ ತರಿಗೆ ಚಿಕಿತ್ಸೆಗೆ ವ್ಯವಸ್ಥೆ ಸಿದ್ಧ * ಲಾಕ್ ಡೌನ್ ನಿಯಮ ಪಾಲಿಸಲು ಸೂಚನೆ, ಉದ್ಯೋಗಿಗಳನ್ನು ತೆಗೆಯದಂತೆ ಉದ್ಯಮಿಗಳಿಗೆ ಆದೇಶ. * ಲಾಕ್ ಡೌನ್ ನಿಯಮ ಸಡಿಲಿಕೆ, ದುರುಪಯೋಗವಾದರೆ ಹೆಚ್ಚಿನ ನಿರ್ಬಂಧ ದ ಎಚ್ಚರಿಕೆ.

Read more »

ಉ. ಕ. ದಲ್ಲಿ ಕಡಿಮೆಯಾದ ಕರೋನ !

ಉತ್ತರ ಕನ್ನಡ ದ ಭಟ್ಕಳ ದಲ್ಲಿ ಕರೋನಾ ಸೋಂಕು ಧೃಢ ವಾಗಿದ್ದ ಒಟ್ಟೂ 9 ಜನರಲ್ಲಿ 6 ಜನರು ಸಂಪೂರ್ಣ ಗುಣಮುಖರಾಗಿ ಇನ್ನುಳಿದ 3 ರಲ್ಲಿ 2 ಜನರು ಗುಣಮುಖರಾಗುವ ಹಂತದಲ್ಲಿದ್ದು ಅಲ್ಲಿಗೆ ಉ. ಕ. ಜಿಲ್ಲೆಯ ಒಬ್ಬರು ಮಾತ್ರ... Read more »

ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ

ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ... Read more »