ತ್ಯಾಗ,ಶ್ರಮ,ಆತ್ಮವಿಶ್ವಾಸದಿಂದ ಇಷ್ಟಪಟ್ಟು ಓದುವವರು ಸಾಧಿಸಬಲ್ಲರೆ ಹೊರತು ಕಷ್ಟಪಟ್ಟು ಓದಿದವರು ಯಾರೂ ಗುರಿಮುಟ್ಟಲಾರರು, ಜನಸಾಮಾನ್ಯರ ಕಷ್ಟ ಅರಿತವರು ಉತ್ತಮ ಆಡಳಿತಗಾರರಾಗಬಲ್ಲರೆ ಹೊರತು ಸುಖದ ಸುಪ್ಪತ್ತಿಗೆಯಲ್ಲಿದ್ದವರು ಉತ್ತಮ ಆಡಳಿತಗಾರರು,ಪ್ರಭುಗಳು ಆದ ದೃಷ್ಟಾಂತಗಳಿಲ್ಲ. -ಚನ್ನಬಸಪ್ಪ ಕೆ. ಬೇಡದ ವಿಷಯ-ವಿಚಾರಗಳು ನಮ್ಮನ್ನು ಆಳುತ್ತಿರುವ ಈ ವಿಷಮ... Read more »
ರಾಷ್ಟ್ರಮಟ್ಟದ ಮೂರನೆ ಮುಕ್ತ ಈಜಿ(ಪಂದ್ಯಾಟ)ನಲ್ಲಿ ಸಿದ್ಧಾಪುರ ತಾಲೂಕಿನ ಇಳಿಮನೆ ಶಾಲೆಯ ಶಾಮಸುಂದರ್ ತೃತಿಯ ಸ್ಥಾನ ಗಳಿಸಿದ್ದಾರೆ. ಈ ಹಿಂದೆ ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಈಜುಸ್ಫರ್ಧೆಯಲ್ಲಿ ಸ್ಥಾನಗಳಿಸಿದ್ದರು. 32 ನಿಮಿಷದಲ್ಲಿ 2.5ಕಿ.ಮೀ ಕ್ರಮಿಸುವ ಮೂಲಕ ಕರ್ನಾಟಕ ಸ್ವಿಮ್ಮಿಂಗ್ ಫೆಡರೇಷನ್... Read more »
ಸಿಕ್ಕಿಬಿದ್ದ ಹವಾಲಾ ಹಣ, ಕರ್ಚಿಗೊಂದು ಮೋರಿ! ಮುಕುಂದ ಜೋಡಿ ಸೂಪರ್ ದಂಪತಿಗಳು ಸಿದ್ಧಾಪುರದಲ್ಲಿ ಸದ್ದಿಲ್ಲದೆ ನಡೆದ ಕಲರ್ ಸೂಪರ್ ವಾಹಿನಿಯ ಸೂಪರ್ ದಂಪತಿಗಳ ಆಯ್ಕೆಯಲ್ಲಿ ನಗರದ ಹಾಡುಗಾರ ಮುಕುಂದ ಪೈ ದಂಪತಿಗಳು ಆಯ್ಕೆಯಾಗಿದ್ದಾರೆ. ನಗರದ ಹೊಸಪೇಟೆಯ ಮುಕುಂದ ಖಾಸಗಿ ಉದ್ಯೋಗಿ... Read more »
ಸಿದ್ದಾಪುರ ವಿಜಯ ಬ್ಯಾಂಕ್ ಒಳಗೆ ಗ್ರಾಹಕರೊಬ್ಬರ ಹತ್ತು ಸಾವಿರ ರೂಪಾಯಿ ಕಳ್ಳತನವಾಗಿದ್ದು ಈ ಬಗ್ಗೆ ಪೊಲೀಸ್ ದೂರು ದಾಖಲಾದ ಮಾಹಿತಿ ಸಮಾಜಮುಖಿಗೆ ಲಭಿಸಿದೆ. ತಾಲೂಕಿನ ಬಳ್ಳಟ್ಟೆಯ ರಾಮ ನಾಯ್ಕ ತಮ್ಮ ಮಗಳ ಖಾತೆಯಲ್ಲಿದ್ದ ಹತ್ತು ಸಾವಿರ ಹಣ ಪಡೆದು ಬ್ಯಾಂಕಿನಿಂದ... Read more »
ಸ್ಥಳಿಯರ ನೆರವು,ಸಹಕಾರದಿಂದ ಶಾಲೆ ಜ್ಞಾನದೇಗುಲವಾದ ಚೆಂದ ಹೂಡ್ಲಮನೆಯ ಕನ್ನಡಶಾಲೆ ರಾಜ್ಯಕ್ಕೆ ಮಾದರಿಯಾದ ಕತೆ ಹೂಡ್ಲಮನೆ ಶಾಲೆಯ ಮಕ್ಕಳು ಇಂಗ್ಲೀಷ್ ಮತ್ತು ಕನ್ನಡ ಭಾಷೆಗಳಲ್ಲಿ ಅಲ್ಲಿಯ ವಿಶೇಶಗಳಾದ ಕಲಿಕಾ ಕೊಠಡಿಗಳು, ಗಣಿತದ ಪ್ರಾತ್ಯಕ್ಷಿಕೆಗಳು, ಕಲಿಕಾಕಾನು, ಇಂಗ್ಲೀಷ್ ಕಾರ್ನರ್, ಬಿಸಿಯೂಟದ ಕೋಣೆ, ತರಕಾರಿ... Read more »
ಹೀಗೆಂದು ಉದ್ಘರಿಸುವಂತೆ ಮಾಡಿದ್ದು ನೀನಾಸಂ ಮರುತಿರುಗಾಟದ ನಾಟಕ ಅಂತರಂಗದ ಪ್ರದರ್ಶನ. ಸಿದ್ಧಾಪುರ ಶಂಕರಮಠ, ಸಂಸ್ಕøತಿ ಸಂಪದ ಮತ್ತು ಒಡ್ಡೋಲಗ ಹಿತ್ಲಕೈ ಸಹಕಾರ, ಸಂಯೋಜನೆಯಲ್ಲಿ ಶುಕ್ರವಾರ ಶಂಕರಮಠದಲ್ಲಿ ಪ್ರದರ್ಶನಗೊಂಡ ನಾಟಕ ಅಂತರಂಗ ತನ್ನ ವಿಶಿಷ್ಟತೆಯಿಂದ ಗಮನ ಸೆಳೆಯಿತು. ಸ್ಲೋಮೋಶನ್ ನಿಂದ ನಿಧಾನವಾಗಿ... Read more »
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ... Read more »
ಮಲೆನಾಡಿನಲ್ಲಿ ಮೇಸ್ಟ್ರಾಗಿದ್ದ ಆರ್.ವಿ.ಭಂಡಾರಿಯವರು ತಣ್ಣಗಿರದೆ, ಸದಾ ಸಮಾನತೆಗಾಗಿ ತಲ್ಲಣಿಸಿದವರು. ಬಂಡಾಯವೆಂಬ ಬಂಡಿಯ ನೊಗಹೊತ್ತು, ಬೂದಿಮುಚ್ಚಿದ ಕೆಂಡದಂತಿರುವ ಮೌಢ್ಯಗಳ ಮುಖವಾಡ ಕಳಚಲು, ಸಮಾಜಮುಖಿಯಾಗಿ ದುಡಿದು ಹಣ್ಣಾಗಿ ಮಣ್ಣಾದವರು. ಇಂದು ಭೌತಿಕವಾಗಿ ಆರ್.ವಿಯವರು ನಮ್ಮೊಂದಿಗಿರದಿದ್ದರೂ, ಅವರ ಚಿಂತನೆಗಳನ್ನು ‘ಸಹಯಾನ’ ಸಂಸ್ಥೆ ಕಲೆ, ಸಾಹಿತ್ಯ,... Read more »
ರಾಷ್ಟ್ರಪಿತ ಮಹಾತ್ಮಾಗಾಂಧಿ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ ಅನರ್ಹಗೊಳಿಸಿ ಅವರನ್ನು ಗಡಿಪಾರುಮಾಡಲು ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ಅನಂತಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ ನಡೆಸಿ ಹೆಗಡೆ ಸಂಸದತ್ವ ಅನರ್ಹಗೊಳಿಸುವುದು,ಅವರನ್ನು ಗಡಿಪಾರು ಮಾಡುವ ಮನವಿಯನ್ನು ತಹಸಿಲ್ದಾರರ ಮೂಲಕ... Read more »


