ಬೇಕಾಗಿದ್ದಾರೆ ಸ್ವಾಮಿ ಬೇಕಾಗಿದ್ದಾರೆಕರೋನಾ ಎನ್ನುವ ಖಾಯಿಲೆಗೆ ಸಿಕ್ಕು ಒದ್ದಾಡುತ್ತಿರುವ ಜನರನ್ನು ವಾಮಾಚಾರದಿಂದಾದರೂವಾಸಿ ಮಾಡುವ ಮಾಂತ್ರಿಕರು ಬೇಕಾಗಿದ್ದಾರೆ. ಹಸುಗೂಸು,ಎಳೆಶಿಸು, ಸಾಯುವ ಮುದುಕ, ಕಾಯುವ ವಾಚ್ಮನ್ಎಲ್ಲರನ್ನೂ ಕಾಪಾಡುವ ದೇವರು ಬೇಕಾಗಿದ್ದಾರೆ.ಬೇಕಾಗಿದ್ದಾರೆ ಸ್ವಾಮಿ ಬೇಕಾಗಿದ್ದಾರೆ. ಕೋಟ್ಯಾಂತರ ಮುಖಗವಸು,ವೆಂಟಿಲೇಟರ್, ಔಷಧಿ,ತಯಾರಿಸಿ ಆರೈಕೆ ಮಾಡಿವಿಶ್ವಗುರುವಾಗುವ ಒಬ್ಬನೇ ಒಬ್ಬ... Read more »
ಸಾಮಾಜಿಕ ಜಾಲತಾಣಗಳಹಸಿ ಸುಳ್ಳುಗಳನು ನಂಬಿಕೊಂಡುಉದ್ರಿಕ್ತ ದ್ವೇಷಪ್ರೇಮಿಗಳಾಗದೆಪ್ರೀತಿ, ದಯೆ ,ಕರುಣೆ ,ಮಾನವತೆಯ ತುಂಬಿಕೊಂಡನೈಜ ದೇಶಪ್ರೇಮಿಗಳಾಗೋಣ. ಯಾರದೋ ಸಂಚಿಗೆ ಬಲಿಯಾಗಿಸುಖಾಸುಮ್ಮನೆ ವಿಷ ಕಕ್ಕುವಅಂಧ ದ್ವೇಷಪ್ರೇಮಿಗಳಾಗದೆಸ್ವಾತಂತ್ರ್ಯ ,ಸಮಾನತೆ ,ಬ್ರಾತೃತ್ವನ್ಯಾಯ,ನೀತಿ ,ಮಾತೃತ್ವ ತುಂಬಿದನೈಜ ದೇಶಪ್ರೇಮಿಗಳಾಗೋಣ ಕತ್ತಿ ಹಿಡಿವವರಿಗೆಕತ್ತಿಯಿಂದಲೇ ನಾಶವಂತೆದ್ವೇಷ ಉಗುಳುವವರಿಗೆಕಾಲವೇ ಯಮ ಪಾಶವಂತೆ .ನಾವೇ ಮೇಲೆನ್ನುವಮತಾಂಧತೆಯು... Read more »
#ಕ್ಯೂಬಾದ ವೈದ್ಯಕೀಯ ವಿದ್ಯಾರ್ಥಿಯ #ಪತ್ರ☆ ಪ್ರೀತಿಯ #ಟ್ರಂಪ್ ಅಂಕಲಿಗೆ, ನಿಮ್ಮ ಶ್ವಾಸಕೋಶಗಳಲ್ಲಿ ನೀರು ತುಂಬಿದೆನಮ್ಮ ಕಣ್ಣುಗಳಲ್ಲಿ ಆಶ್ರು ತುಂಬಿದೆವ್ಯಂಗ್ಯಕ್ಕಿದು ಕಾಲವಲ್ಲನಮ್ಮ ಕೈಗಳು ನಿಮ್ಮ ಆರೈಕೆಗೆ ಸಿದ್ಧವಾಗಿವೆಆದರೆ ನಮ್ಮ ಕೈಗಳು ನಮ್ಮಲಿಲ್ಲನಮ್ಮ ಕೈಗಳನ್ನು ಕತ್ತರಿಸಲಾಗಿದೆಆ ಕೈಯ್ಯೊಂದು ನಿಮ್ಮಲ್ಲಿದೆ ನಮ್ಮ ಬೇಡಿಯನ್ನು ಕಳಚಿದ... Read more »
ಕರೋನಾ ವಿರುದ್ಧದ ಹೋರಾಟಕ್ಕೆ ಮಠ-ಮಂದಿರ-ದರ್ಗಾ-ಮಿಷನರಿಗಳದುಡ್ಡು ಹರಿದುಬಂದರೆ; ಖ್ಯಾತ-ಕುಖ್ಯಾತ ವಿದ್ಯಾಸಂಸ್ಥೆಗಳುಕೂಡಿಟ್ಟ ಕಾಸು ಹೊರಗೆ ಬಂದರೆ; ಖಾಸಗಿ ಆಸ್ಪತ್ರೆ-ನರ್ಸಿಂಗ್ ಹೋಂಗಳುಕೂಡಲೇ ದೇಶದ ಜನರ ಸೊತ್ತಾದರೆ; ರಾಜಕೀಯ ಪಕ್ಷಗಳ ಕೋಟಿ ಕೋಟಿ ದೇಣಿಗೆಲಾಕ್ ಡೌನ್ ಸಂತ್ರಸ್ತರ ಕೈಸೇರಿದರೆ; ನಾನು ಹಚ್ಚುವೆ ದೀಪ..ನಾಳೆ,ಖಂಡಿತಾ ಹಚ್ಚುವೆ ದೀಪ.... Read more »
ಕೊರೊನಾ ಕೆಲವು ದಿನಗಳಲ್ಲಿ ಕಣ್ಮರೆಯಾಗಬಹುದು, ಮನುಕುಲ ಈ ಒಂದು ಕಂಟಕವನ್ನು ವೈಜ್ಞಾನಿಕ ರೀತಿಯಲ್ಲಿ ನೀಗಿಕೊಳ್ಳಬಹುದು…. ಹಾಗೆಯೇ ಆಗಲಿ ಎಂದು ಎಲ್ಲರ ಆಶಯ ಸಹ. ಆದರೆ ಈ ಕೊರೊನಾ ಬಿಕ್ಕಟ್ಟನ್ನು ಜಗತ್ತಿನಲ್ಲಿ ಎಲ್ಲಾ ಪ್ರಭುತ್ವಗಳು ತಮ್ಮದೇ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ, ಬಳಸಿಕೊಳ್ಳಲಿವೆ… ಕೊರೊನೋತ್ತರ... Read more »
ನಾಡಿನ ಹಲವು ಕಡೆ ನಡೆಯುವ ಸಾಹಿತ್ಯಕ ಕಾರ್ಯಕ್ರಮಗಳಲ್ಲಿ, ಸಾಂಸ್ಕೃ ತಿಕ ಕಾರ್ಯಕ್ರಮಗಳಲ್ಲಿ, ಪುಸ್ತಕದ ಅಂಗಡಿಗಳಲ್ಲಿ, ಅಷ್ಟೇ ಏಕೆ? 2-3 ಜನ ಲೇಖಕರು, ಚಿಂತಕರು ಸೇರಿ ಹರಟೆ ಹೊಡೆಯುವ ಹಲವು ಸಂದರ್ಭಗಳಲ್ಲಿ ಕೂಡ ಓದುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಗಂಭೀರವಾಗಿ ಚರ್ಚಿಸಲಾಗುತ್ತಿದೆ.... Read more »
ಪುಸ್ತಕ ಪರಿಚಯ- ಡಾ.ವಿಠ್ಠಲ್ ಭಂಡಾರಿ “ಹಳ್ಳಿಯ ಜನರು ಅಂದರೆ ಮಾರಲಿಕ್ಕೆ ಪೇಟೆಗೆ ತೆಗೆದುಕೊಂಡು ಹೋಗ್ತಾರಲ್ಲಾ, ಹಾಗೆ ಬುಟ್ಟಿಯಲ್ಲಿ ಮುಚ್ಚಿಹಾಕಿದ ಕೋಳಿಗಳಿದ್ದ ಹಾಗೆ. ರಾತ್ರಿಯಾಗುತ್ತಲೇ ಯಾರದೋ ಮಾಂಸಾಹಾರಿ ಹೊಟ್ಟೆಯಲ್ಲಿ ಜೀರ್ಣವಾಗುತ್ತವಲ್ಲ. ಹಾಗೇ ಈ ರೈತರ ಕತೆ” ಎನ್ನುವುದು ಕಾದಂಬರಿಯ ಕೇಂದ್ರ ಪಾತ್ರವಾದ... Read more »
ನಾ ಸುರಿವ ಮಳೆಯಾಗಿದ್ದರೆಮುಗಿಲಿನಿಂದ ಬೀಳುವಾಗಎದೆಯ ತಟ್ಟಿ, ಹೆಮ್ಮೆಯಿಂದಕೂಗಿ ಹೇಳುತಿದ್ದೆ ,ನನಗೆ ಯಾವುದೇ ಜಾತಿ ಇಲ್ಲವೆಂದು !ನಾ ಹರಿವ ನೀರಾಗಿದ್ದರೆ,ಉಚ್ಚರ ,ಶ್ವಪಚರ ಮೈಯ್ಯಉಜ್ಜಿ ಉಜ್ಜಿ ತೊಳೆದು,ಇಬ್ಬರ ಕೊಳೆಯ ಜಗಕೆ ತೋರಿ ಸಾಬೀತು ಮಾಡುತಿದ್ದೆಶ್ರೇಷ್ಟತೆಯು ಹಸಿ ಸುಳ್ಳೆಂದು !ನಾ ಬೀಸುವ ಗಾಳಿಯಾಗಿದ್ದರೆಉಸಿರಾಡುವಾಗಲಾದರುಒಮ್ಮೆ ಬೆದರಿಕೆಯೊಡ್ಡಿ !ಮನದಟ್ಟು ಮಾಡಿಬಿಡುತಿದ್ದೆ.ಮಾನವತೆಗೂ... Read more »
ಜುಗಾರಿಕ್ರಾಸ್ ……ಮೈಮನಗಳನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡು ತನ್ನನ್ನು ತಾನೇ ಓದಿಸಿಕೊಂಡು ಹೋಗುವಂತ ಕಾದಂಬರಿ .ಅದರಲ್ಲೂ ಮಧ್ಯರಾತ್ರಿಯ ನೀರವತೆಯಲ್ಲಿ ಜುಗಾರಿಕ್ರಾಸ್ನ್ ಕೌತುಕದೊಳಗೆ ನುಸುಳುವುದು ನಿಜಕ್ಕೂ ಮೈ ಜುಮ್ಮೇನಿಸುವ ಅನುಭವ. ಯಾವುದೇ ಪಾತ್ರವನ್ನು ,ಘಟನೆಯನ್ನು,ಸನ್ನಿವೇಶವನ್ನು,ಅತ್ಯಾಕರ್ಷಕ ವಾಗಿ ರೋಚಕವಾಗಿ ನಮ್ಮ ಮನ ಮುಟ್ಟುವಂತೆ , ನಮ್ಮದೇ... Read more »
ಆನ್ಫ್ರಾಂಕ್: ಜನಾಂಗದ್ವೇಷದಲ್ಲಿ ಕಮರಿದ ಚಿಗುರು! -ಸಂಗ್ರಹ ಬರಹ: ಡಿ. ರಾಮಪ್ಪ ಸಿರಿವಂತೆ, ಅಂಕೋಲಾ “ಎಲ್ಲದರ ಹೊರತಾಗಿಯೂ ಜನರು, ಹೃದಯದಲ್ಲಿ ಒಳ್ಳೆಯವರು ಎಂದು ನಾನು ಇನ್ನೂ ನಂಬುತ್ತೇನೆ.” ಕನಸುಗಳು ಗರಿಗೆದರಿ ಉಕ್ಕುವ ಹುಮ್ಮನಸ್ಸಿನಿಂದ ಹರಯಕ್ಕೆ ಕಾಲಿಡುವ ಸಂದರ್ಭದಲ್ಲಿ – ಹಿಟ್ಲರ್ನ ನಾಜಿ... Read more »