ಚಿತ್ರ-ಕಾವ್ಯವಾಗಿ ಹರಿಯುತಿದ್ದಾಳೆ ಗಂಗಾವಳಿ

ಎದೆಯೊಳಗೆ ಗಂಗಾವಳಿ ಹರಿಯುತ್ತಿದ್ದಾಳೆ ನನ್ನವ್ವ ಪ್ರಶಾಂತತೆಯ ಹೊದ್ದು ಮಲಗಿದ್ದಾಳೆ ಶತಮಾನಗಳ ದಣಿವು ತಬ್ಬಿದಂತೆ ಎದೆಯೊಳಗೆ ನನ್ನವ್ವ ಪ್ರೀತಿ ಸೆರಗ ಹೊದ್ದು ನಗುತ್ತಿದ್ದಾಳೆ ನನ್ನಕ್ಕ ಸಹ್ಯಾದ್ರಿಯ ನೀರಡಿಕೆ ಹಿಂಗಿಸಿದ್ದಾಳೆ ಯಾರನ್ನು ಹಂಗಿಸದೇ ನನ್ನನ್ನ ಹರಿಯುತ್ತಿದ್ದಾಳೆ ನನ್ನಳೊಗೆ ಪ್ರೀತಿಯ ತುಂಬಿ………….. ನೂರು ಊರಿಗೆ... Read more »

ಸದಾ ಕಾಡುವ ಅವ್ವ…

ನಮ್ಮನ್ನು ಮತ್ತೆ ಮತ್ತೆ ಕಾಡುವ ಲಂಕೇಶ್ ರ ” ಅವ್ವ”ಕವಿತೆ ————-🌷——–🌷———🌷——-‘ ನನ್ನವ್ವ ಫಲವತ್ತಾದ ಕಪ್ಪು ನೆಲಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣುಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;ಹೊತ್ತ ಬುಟ್ಟಿಯ ಇಟ್ಟು ನರಳಿ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಗೀಜಗದ ಗೂಡು & ಇತರ ಪದ್ಯಗಳು

ಗೂಡು ಕಟ್ಟಿಸಿ ಮೊಟ್ಟೆ ಕಾವಿಟ್ಟುಗುಟುಕು ತುತ್ತುಣಿಸುವಜೀವ ಜಗತ್ತಿನ ಬಂಧದಬಗ್ಗೆ ಬರೆವಾಗ ಇರುವ ಉತ್ಸಾಹಖಾಲಿ ಗೂಡಿನ ಆತ್ಮಕಥೆಕೇಳುವಾಗ ರೆಕ್ಕೆಗಳ ಬಗ್ಗೆ ಪಿಚ್ಚೆನಿಸಿಬದುಕಿನ ಅನಿಶ್ಚಿತತೆ ಕಾಡುತ್ತದೆ********* ****ತನ್ನ ನೇಯ್ದ ತಾಯಿ ಹಕ್ಕಿರೆಕ್ಕೆ ಬಲಿತ ಮರಿಗಳುನೆಗೆದು ಹಾರಿದ ನಂತರಮೌನವಾಗಿ ಬಿಕ್ಕಿದ್ದನ್ನುಕಂಡು ಗೂಡು ಮೌನವಾಯ್ತು* ************ಬಿಡಿಯನ್ನ... Read more »

2 poems – ಸತ್ಯ & ಹದ್ದಿನ ಸಾಂಮ್ರಾಜ್ಯ

ಹದ್ದಿನಸಾಮ್ರಾಜ್ಯ! ಅನುಭವ ಮಂಟಪದಲಿವಚನ ಸುಧೆ ಹರಿಸಿದಕೋಗಿಲೆಯ ಹತ್ಯೆಯಾಯಿತು ಶಾಂತಿ ಅಹಿಂಸೆಯಪರಿಮಳ ಪಸರಿಸಿದಪಾರಿವಾಳವೂ ಹತ್ಯೆಯಾಯಿತು ಜಾತಿ ಧರ್ಮ ಧಿಕ್ಕರಿಸಿಪ್ರೀತಿಯ ಹುಡಿ ಹರಡಿಸಿದಆ ಪತಂಗವೂ ಹತ್ಯೆಯಾಯಿತು ಮೌಢ್ಯ ವಿರೋಧಿಗಾಗಿನಿತ್ಯ ಕೂಗಿ ಎಬ್ಬಿಸುತ್ತಿದ್ದಕೋಳಿಯೂ ಹತ್ಯೆಯಾಯಿತು ಹಾಲು-ಹಾಲಾಹಲವಶೋಧಿಸಿ ಸತ್ಯ ಉಲಿವಹಾಲಕ್ಕಿಯೂ ಹತ್ಯೆಯಾಯಿತು ಗರಿಕೆಯ ಎಳೆತಂದುವೈಚಾರಿಕ ಗೂಡು... Read more »

poem- ಬದುಕು….. by-prathvi patil

ಚಂದನೆಯ ಚಿತ್ರಗಳ ಸ್ವಚ್ಛಂದ ಭಾವಗಳಮನವ ಮಿಡಿಯುವ ಸಂಬಂಧಗಳ ತುಡಿತಕ್ಕೆಬದುಕೆನ್ನಬಹುದೆ?ಬದುಕೆನ್ನಬಹುದೆ? ಬೆನ್ನಿಗೆ ಕಟ್ಟಿದ ಹಾರುವಾ ಪುಗ್ಗಿಕಾಲಂಚಿಗೆ ಜಾರಿದಾ ಭಾರದ ಸರಪಳಿಇವೆರಡಕ್ಕೂ ಚಿತ್ತವನಿತ್ತ ಮುಗುಳುನಗೆಯನ್ನುಬದುಕೆನ್ನಬಹುದೆ?ಬದುಕೆನ್ನಬಹುದೆ? ಬದುಕಿನ ಭಾರವನು ಹೊತ್ತ ನೊಗವನ್ನುನೊಗದ ಮೇಲಿರುವ ಪುಟ್ಟ ಮಗುವನ್ನು,ಆ ಮಗುವ ನಗುವ ನೆನೆದು-ನೆನೆವ ಮನದ ಭಾವಕ್ಕೆಬದುಕೆನ್ನಬಹುದೆ? ಬದುಕೆನ್ನಬಹುದೆ?... Read more »

Hrs poem -ನಿರೀಕ್ಷೆ

ಗೋಡೆಗಳೇ ಇಲ್ಲದ ದೇವರೊಬ್ಬ ಉದಯಿಸಲಿತುಂಬು ಹುಣ್ಣಿಮೆಯ ತಂಪು ಚಂದಿರನಂತೆಕಂಡ ಕಣ್ಣಲಿ ಕನಸಿನ ಹೂಟೆಯ ಮೀಟಲಿಗುಡಿಸಿಲಿನ ಅಂಗಳದ ಅಂಬುಮಲ್ಲಿಗೆಗೂಅರಮನೆಯ ಕಳಸಕ್ಕೂ ಒಂದೇ ಬೆಳಕ ಚೆಲ್ಲಲಿ ದೇವಾ! ನೀನು ಸೆರೆಮನೆಯ ಕೈದಿಗಳ ಕಣ್ಣಲ್ಲಿಳಿದುಕಣ್ಣೀರ ಕರೆ, ಕದಡಿದ ಮನಸ್ಸುಗಳು ತಿಳಿಗೊಳ್ಳಲಿಅನಾಥ ಮಕ್ಕಳ ಕೈಯಲ್ಲಾಡುವ ಆಟಿಕೆಯಾಗುಅವು... Read more »

ಪ್ರಜಾಪ್ರಭುವಿನ ಒಡಪುಗಳು -a puttu kulkarni poem

ಆಹಾ ಆಹಾ ಪ್ರಜಾಪ್ರಭುವೇ ಕೈಬೆರಳಿಗೆ ಮಸಿಯನಿಕ್ಕಿಸಿಕೊಂಡೂ ಮತದಾನ ಮಾಡೀ ಮಾಡೀ ಮತಿಹೀನನಾದ ವಿಭುವೇ ! ನಿನ್ನ ಕನಸಿನರಮನೆಯಲ್ಲಿ ಹಿರಿಯ ಗಣಗಳ ದಂಡು !! ಹಿರಿಹಿರಿಯಲೆಂದೇ ಹೊಂಚಿರುವದನು ಕಂಡುಅರಚಿ ಹೇಳಲು ಬರದ ಬಾಯಿ,ಬಕಾಸುರರೆದುರು ಸದಾ ಸಿದ್ಧಅನ್ನ ತುಂಬಿದ ಬಂಡಿಮತ್ತು ತುಂಬಿದ ಕಡಾಯಿನುಂಗಲೆಂದೇ... Read more »

ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇನ್ನಿಲ್ಲ

ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇಂದು ಮೃತಪಟ್ಟಿದ್ದಾರೆ, ಅವರಿಗೆ 72 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇಂದು ಮೃತಪಟ್ಟಿದ್ದಾರೆ, ಅವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಕೊರೊನಾ... Read more »

Gts poem- ಹಾಯ್ಕುಗಳು…

ಒಳ್ಳೆಯತನ ಮೆರೆಸಿಘನ ಗುರಿ ಸಾಧನೆಯಕಾವ್ಯ ಪುರಾಣಗಳೊಳಗೆಮೌಲ್ಯಗಳ ತಿಕ್ಕಾಟಮನುಷ್ಯ ಜಗತ್ತಿನ ಸಣ್ಣತನಕ್ಲೀಷೆ ವಿಕ್ಷಿಪ್ತತೆಯ ಜತೆಕ್ಷಮಿಸಲಾಗದ ಕುತಂತ್ರ ಮತ್ತುಶ್ರೇಷ್ಠತೆಯ ಸಿಕ್ಕುಗಳುಬೆರೆತುಹೋಗಿವೆ ದೊಡ್ಡವರ ಮನೆ ಚಾಕರಿ ಮಾಡಿಸಂಜೆಗೆ ಊಟ ಹೊತ್ತುಹಾಡುತ್ತಾ ಬರುವಕೇರಿಯ ಕಲ್ಲಪ್ಪನ ನೋಡಿದಾಗಲೆಲ್ಲಾಪುರಂದರದಾಸರು ನೆನಪಾಗಲುಸಕಾರಣ ಇರಬಹುದೇ…? ಕವಿತೆ ಮತ್ತು ಕಾಲಕ್ಕೆಸಮಾನ ಗುಣನಿನ್ನೆಯ ಶ್ರೇಷ್ಠ... Read more »

ಸಾವಿನ ವ್ಯಾಪಾರ ಎಂದರೆ….. shashi sampalli,s timly poem

.…..ಸಾವಿನ ವ್ಯಾಪಾರಎಂದರೆ; ಅಂಗಡಿಮುಂಗಟ್ಟುಗಳಬಜಾರಿನಲಿ ಶವಗಳಶೋರೂಮ್ ತೆರೆದುಮಾರಾಟ ಮಾಡುವುದುಅಲ್ಲವೇ ಅಲ್ಲ. ಸಾವಿನ ವ್ಯಾಪಾರ ಎಂದರೆ; ‘ಪ್ಯಾರೇ ದೇಶವಾಸಿ’ಗಳ ಮೇಲೆಧುತ್ತನೇ ಕಾನೂನು ಕತ್ತಿ ಪ್ರಹಾರ ನಡೆಸಿ,ಬದುಕು ಕಳೆದುಕೊಂಡುಊರ ದಾರಿ ಹಿಡಿದವರಒಡೆದ ಹಿಮ್ಮಡಿಯ ನೆತ್ತರನೆಕ್ಕಿ ರುಚಿ ಚಪ್ಪರಿಸುವುದು… ಸಾವಿನ ವ್ಯಾಪಾರಎಂದರೆ; ‘ದೇಶವಾಸಿ’ಗಳುಹುಳುಗಳಂತೆ ಸಾಯುತ್ತಿದ್ದರೂ, ಕಣ್ಣೆತ್ತಿಯೂ... Read more »