ಕರುಣೆ ಇರುವ ಮನುಷ್ಯನನ್ನು ಸೃಷ್ಟಿಸುವುದು ಕಾವ್ಯದ ಕೆಲಸ

ಅವ್ವ&ಅಬ್ಬಲಿಗೆ ಬಿಡುಗಡೆ- ಕರುಣೆ ಇರುವ ಮನುಷ್ಯನನ್ನು ಸೃಷ್ಟಿಸುವುದು ಕಾವ್ಯದ ಕೆಲಸ ಕಾವ್ಯ ಬರೆಯುವುದೆಂದರೆ ಮನುಷ್ಯನಾಗುವುದು ಎಂದು ಪ್ರತಿಪಾದಿಸಿರುವ ವಿಮರ್ಶಕ ಸುಬ್ರಾಯ ಮತ್ತೀಹಳ್ಳಿ ಕರುಣೆ ಇರುವ ಮನುಷ್ಯನನ್ನು ಸೃಷ್ಟಿಸುವುದು ಕಾವ್ಯದ ಕೆಲಸ ಎಂದಿದ್ದಾರೆ. ಶಿರಸಿಯ ಟಿ.ಎಸ್.ಎಸ್.ಸಭಾಭವನದಲ್ಲಿ ನಡೆದ ಅವ್ವ ಮತ್ತು ಅಬ್ಬಲಿಗೆ... Read more »

ಹಂಬಲ

ನಾ ಸುರಿವ ಮಳೆಯಾಗಿದ್ದರೆಮುಗಿಲಿನಿಂದ ಬೀಳುವಾಗಎದೆಯ ತಟ್ಟಿ, ಹೆಮ್ಮೆಯಿಂದಕೂಗಿ ಹೇಳುತಿದ್ದೆ ,ನನಗೆ ಯಾವುದೇ ಜಾತಿ ಇಲ್ಲವೆಂದು !ನಾ ಹರಿವ ನೀರಾಗಿದ್ದರೆ,ಉಚ್ಚರ ,ಶ್ವಪಚರ ಮೈಯ್ಯಉಜ್ಜಿ ಉಜ್ಜಿ ತೊಳೆದು,ಇಬ್ಬರ ಕೊಳೆಯ ಜಗಕೆ ತೋರಿ ಸಾಬೀತು ಮಾಡುತಿದ್ದೆಶ್ರೇಷ್ಟತೆಯು  ಹಸಿ ಸುಳ್ಳೆಂದು !ನಾ ಬೀಸುವ ಗಾಳಿಯಾಗಿದ್ದರೆಉಸಿರಾಡುವಾಗಲಾದರುಒಮ್ಮೆ ಬೆದರಿಕೆಯೊಡ್ಡಿ !ಮನದಟ್ಟು ಮಾಡಿಬಿಡುತಿದ್ದೆ.ಮಾನವತೆಗು... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಅವಳ ಸವಿ ಧ್ವನಿ

ಆ ನಿನ್ನ ಸವಿ ಧ್ವನಿತಾಗಿದಾಗ ನನ್ನ ಎದೆಗೆತುಂಬಿ ಹರಿಯುವ ಸಂಭ್ರಮಸಾವಿರ ನದಿಗಳಿಗೆ…ಸೇರಲು ಸಾಗರಧುಮ್ಮಿಕ್ಕುವ ನಡಿಗೆಹಾದು ಹೋಗುವ ದಾರಿಗೂಕೂಡಿ ಬಂತು ಅಮೃತ ಘಳಿಗೆ.. ಎಲೆ ಹೂಗಳಿಗೆಎಂತಹ ಸ್ಪರ್ಶಸುಮಧುರ ಸ್ವರವಾಲಿಸಲುಹಚ್ಚಿಕೊಂಡವು ಪರಾಗಸ್ಪರ್ಶ..ಶಿಶಿರ ಋತುವಿಗೆ ಹಾವಭಾವಗಳ ಅಭಿಷೇಕವೇಮೊದಲ ಮಂಜಿನ ಹನಿಗಳುಕದ್ದಾಲಿಸಲು ಸುಂಯ್ ಎಂದಿವೆ.. ಚುಮುಚುಮು ಚಳಿಯುಆವರಿಸಲು... Read more »

ನೆನಪಾಗುವೆ ಯಾಕೆ ನನಗೆ

ನೆನಪಾಗುವೆ ಯಾಕೆ ನನಗೆ ಮಡುವುಗಟ್ಟುವ ಕಣ್ಣಿನಲ್ಲಿಬಿಂಬವಾಗಿ ನಿಲ್ಲುವೆ ನೀನುತಲ್ಲೀನನಾಗಿ ನಾನಾಗಮತ್ತೆ ಮರೆಯುವೆ ಮರೆಯುವುದನ್ನು..ಅಷ್ಟಕ್ಕೂ ನೀನುನೆನಪಾಗುವೆ ಯಾಕೆ ನನಗೆಇಷ್ಟಕ್ಕೂ ಏನುಪಿಸುಗುಡುವೆ ಹೇಳದೆ ಒಳಗೆ.. ಕೋಪ ತಾಪ ಚಡಪಡಿಕೆಅಂಗಲಾಚುವ ಮನವರಿಕೆಗಳುಎಲ್ಲವೂ ನಿನ್ನ ಪ್ರೀತಿಯನನ್ನ ಸಾವಿರ ಮುಖಗಳು..ಸುಮ್ಮನೆ ಧ್ಯಾನಿಸುತ್ತಾಕಣ್ಣು ಮುಚ್ಚಿ ಕುಳಿತರೂಬಂದಂತೆ ಆಗುವುದುಸದಾ ನೀ... Read more »

ಯಾವ ಜನ್ಮದ ನೆರಳು

ಯಾವ ಜನ್ಮದ ನೆರಳು ನೀನು ಕಾಯುವೆ ಯಾಕೆ ನನ್ನ ಬೆನ್ನು.. ಯಾವ ದಾರಿಯ  ಹೊಂಗನಸಿನ ಹೊರಳು ಬೆಳಗಿನ ಜಾವದ ನಕ್ಷತ್ರವೇ ಮರುಳು.. ಬದುಕಿನ ಬವಣೆಗಳಲ್ಲಿ ಕಳೆದೋಗುವ ಮೊದಲು ಬಿಗಿದಪ್ಪಿದೆ ಬಾಚಿ ಚೇತರಿಸಿಕೊಳ್ಳಲು ಅಳಿಲು.. ಆದರೆ ಮತ್ತೆಮತ್ತೆ  ಬೆರೆತೋದೆ ನಾ ನಿನ್ನಲ್ಲೂ... Read more »

ಹುಚ್ಚಪ್ಪ ಮಾಸ್ತರ

(ಹುಚ್ಚಪ್ಪ ಮಾಸ್ತರ ಕುರಿತ ಒಂದು ಪದ್ಯ) ಕಾಡಿನ ಮಕ್ಕಳ ಕತ್ತಲ ಕಣ್ಣಿಗೆಹೊಸ ಲೋಕದ ಮಿಂಚತಂದವರು..ಕಲ್ಲು-ಮುಳ್ಳು, ಗಡ್ಡೆ-ಗೆಣಸುಬಿಲ- ಬಯಲಲೇಬಸವಳಿದವರಿಗೆಅಕ್ಷರ ಲೋಕದ ಬೆಳಕತೋರಿ ಅರಿವಿನ ಗೆರೆ ಮೂಡಿಸಿದವರು.. ಮಲೆ ಮಕ್ಕಳಂತೆಯೇಚಿತ್ತಾರ, ಸೋಬಾನೆಹಬ್ಬ- ಹರಿದಿನಗಳಿಗೂಜೀವ ಕಳೆ ಬಂತು; ನಿಮ್ಮತಾವಿನ ಗುರುತಲ್ಲಿ. ‘ಹಿರೇಮನೆ’ಯಹಿರೀಕರಾಗಿ ನೀವುಕೊಟ್ಟ ಪ್ರೀತಿಗೆ, ನಿಮ್ಮಮಮತೆಯ... Read more »

ಸದ್ದಾಗದ ಸಂತೆ

ಪಕ್ಕದ ಜನತಾ ಬಜಾರ್ ಭಣಗುಡುತ್ತಿತ್ತು ಸದ್ದು ಗದ್ದಲದ ಸಂತೆಯೊಳಗೆ/ಮನವೊಂದು ಬಿಕೋ ಎನ್ನುತ್ತಿತ್ತು ಉತ್ಸಾಹ ನೆರೆದಿದ್ದ ಸಂತಸದೊಳಗೆ// ಎರಡು ಪದಗಳ ಒಂದೇ ತರಹದ ಅರ್ಥ ಬೇರೆ ಬೇರೆ ಭಾವ ಹುದುಗಿದ ಅಂತರಂಗ/ಬೆಂಬಿಡದ ಒಂಟಿತನ ಬೇಸರ ಕಾಡದು ಬಯಸಿ ಒಂದಾದ ಏಕಾಂತದೊಳಗೆ// ರೂಪಾಯಿ... Read more »

ಅವನೆಂದರೆ ಹಾಗೆ…..

ಅವನಂದರೆ ಹಾಗೆ….ಸುಡು ಬಿಸಿಲಿನ ಝಳದಲ್ಲೂ ಮಬ್ಬಿನ ಮುಂಜಾನೆಯಂತೆ… ಮಂಜಿನ ಹನಿ ಸುರಿಸಿ ತಂಗಾಳಿಯಾ ತಂಪ ಕರೆಸಿಮಲ್ಲಿಗೆಯ ಘಮಲು  ಸೂಸಿಮನಸ್ಸಿಗೆ ಮುದ ನೀಡುವಕಲಾವಿದ ಅವನು..! ಅವನೆಂದರೆ ಹಾಗೆ…ಆಸೆಗಳ ಬೇಲಿ ಕಸಿದು  ಕನಸುಗಳಿಗೆ ಕರಗದಭಾವ ತುಂಬಿ…ಬಣ್ಣದ ಗೆಜ್ಜೆ ಕಟ್ಟಿ ಮೆರೆಸುವ  ಕನಸುಗಾರ ಅವನು..! ಅವನೆಂದರೆ ಹಾಗೆ..ಒರಟು ಬಂಡೆಯ ಕಲ್ಲಿನ ಹೃದಯದೊಳಗೆ ಉಸಿರೆ’ನ್ನುವ ಪ್ರೀತಿಯ ಹೂ... Read more »

ಮೂಕವಿಸ್ಮಿತ ಆಲಾಪನೆ

ಹೊಂಬೆಳಕು ಹೊತ್ತಅವಳ ಗುಲಾಬಿ ನಯನಗಳು|ಕಂಡ ಕೂಡಲೇ ಹೊಳೆಹೊಳೆದುಆ ಸಂಜೆಯಾಗಿತ್ತು ಮರುಳು||ಓದಿ ಮಾಡುತ್ತಿಹನು ಮನನಕೇವಲ ಅಂದದ ಸೊಬಗು|ತಂಗಾಳಿ ತಣ್ಡಗೆ ಆವರಿಸಿಮುದಗೊಂಡಿದೆ ಮೆಲ್ಲಗೆ ಮೆರುಗು||ಅದು ಯಾಕೋ ಏನೋಕಳೆದುಕೊಂಡೆ ಆಗ ನನ್ನೇ ನಾನು|ಎಲ್ಲಿ ಹೇಗೆ ಎಂದು ಹುಡುಕದೆಹೋಗಿ ಕೇಳಿ ಅವಳನ್ನು||ತುಸು ನಾಚಿಕೆ ಬೆರೆಸಿಮುಂಗಾರು ಮಿಂಚಿನ... Read more »

ಕರುಳಿನ ಕೂಗು

ಕರುಳಿನ ಕೂಗು ಕರುಳಿನ ಕೂಗಿಗೆ ಕರಗದ ಮನವೇ ವಿದಾಯ ಹೇಳಿತೊರೆದುಬಿಡು ನನ್ನಈ ಕರುಳಬಳ್ಳಿಗೆ ನೀನೇಕೊಳ್ಳಿ ಇಟ್ಟು..!! ಅರೆಬರೆ ಬೆಂದು ಹಳಸಿದ ಗಂಜಿ ನನಗಿರಲೆಂದು ಅರಸಿ, ಹಾರಿಸಿಟ್ಟ ಅನ್ನದಗುಳ ಕೈ ತುತ್ತು ಮಾಡಿ ತಿನ್ನಿಸಿದ ಕೈಗಳೇ ಬೇಡುತ್ತಿವೆ ನಿನ್ನಲ್ಲಿ ಇಂದು..!! ಈ ಹಸಿವ ತಾಳಲಾರದು ಈ ಜೀವನಿನ್ನ ಅಮೃತ ಹಸ್ತದಿಂದ ಕೊಟ್ಟುಬಿಡು ಚೂರು... Read more »