ಸಿದ್ದಾಪುರರಾಷ್ಟçನಾಯಕ ರಾಮಕೃಷ್ಣ ಹೆಗಡೆ ಅಭಿಮಾನಿಗಳು ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಹೆಗಡೆಯವರ ೯೮ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ವೃತ್ತದಲ್ಲಿರುವ ಹೆಗಡೆಯವರ ನಾಮಫಲಕವನ್ನು ಸಿಂಗರಿಸಿ, ಅದಕ್ಕೆ ಪೂಜೆಸಲ್ಲಿಸಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.ಆರ್.ಎಸ್.ಭಟ್ ಸ್ವಸ್ತಿಕ್ ಟ್ರೇರ್ಸ,ಗಣಪತಿ ಶರ್ಮ ದೊಡ್ಡನೆ, ಎಂ.ವಿ.ಹೆಗಡೆ ಗೌರಿಗುಂಡಿ,ಎ0.ಎಸ್.ಹೆಗಡೆ ಶಾಂತಿಕಾ0ಬಾ ,... Read more »
ಮೌಲ್ಯಾಧಾರಿತ ರಾಜಕಾರಣದ ಪ್ರತಿಪಾದಕ ಮಾಜಿ ಮುಖ್ಯಮಂತ್ರಿ ದೊಡ್ಮನೆ ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಇಂದು ರಾಜ್ಯದಾದ್ಯಂತ ಆಚರಿಸಲಾಯಿತು.ಹೆಗಡೆಯವರ ಹುಟ್ಟೂರು ಶಿರಸಿ -ಸಿದ್ಧಾಪುರಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳು ನಡೆದವು. ಹೆಗಡೆಯವರ ಸ್ಮರಣಾರ್ಥ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಚಿಂತನಾ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರದಲ್ಲಿ ರಾಮಕೃಷ್ಣ ಹೆಗಡೆ ... Read more »
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆಪರೇಷನ್ ಹಸ್ತ ಬಿಜೆಪಿ ಶಾಸಕರ ಬೆಂಬಲಿಗರು ಮತ್ತು ಎರಡನೇ ಹಂತದ... Read more »
ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ... Read more »
ಬಿ.ಕೆ.ಹರಿಪ್ರಸಾದ್ ಸಮರ್ಥರು.ಬುದ್ದಿವಂತರೂ,ಹಿರಿಯರೂ ಆಗಿದ್ದರೂ ಅವರಿಗೆ ಸಚಿವರನ್ನಾಗಿ ಮಾಡದಿರುವುದು ಅನ್ಯಾಯವಲ್ಲ ಎಂದಿರುವ ಕಾಗೋಡು ತಿಮ್ಮಪ್ಪ ಬಿ.ಕೆ.ಹರಿಪ್ರಸಾದ್ ರಿಗೆ ಕ್ಷೇತ್ರ ಇಲ್ಲದಿರುವುದು ನ್ಯೂನ್ಯತೆ ಎಂದಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಎಲ್ಲರಿಗೂ ನ್ಯಾಯ ಒದಗಿಸುವುದು ಕಷ್ಟ ಹಾಗೆ... Read more »
ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್... Read more »
ವಿಶ್ವೇಶ್ವರ ಭಟ್ಟರ ವಿಶ್ವಾಸಕ್ಕೆ ಪಾತ್ರರಾಗಿ ವಿಲನ್ ಗಳಾದ ಕನ್ನಡದ ಅನೇಕ ಪ್ರಮುಖರ ಪಟ್ಟಿಯೇ ಇದೆ. ಇತ್ತೀಚೆಗೆ ಭಟ್ಟರ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಹೋಗಲಿದ್ದಾರೆ ಎನ್ನುವ ವಿಚಾರ ಬಹುಚರ್ಚೆಯ ವಿಷಯವಾಗಿದೆ. ವಿಶ್ವೇ ಶ್ವರ ಭಟ್ಟರು ಮನುವಾದಿಗಳು ಎನ್ನುವ ವಿಚಾರದಲ್ಲಿ ಎರಡು ಮಾತುಗಳಿಲ್ಲ. ಅವರ... Read more »
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA) ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರು: ಮುಂಬರುವ... Read more »
ಸಿದ್ದಾಪುರಪತ್ರಿಕಾರಂಗ ಇಂದು ಅತ್ಯಂತ ಮಹತ್ವವಾಗಿದ್ದು ಇದು ದೃಶ್ಯ ಮಾಧ್ಯಮಗಿಂತ ಹೆಚ್ಚು ಪ್ರಭಾವಶಾಲಿ ಆಗಿದೆ. ಪತ್ರಿಕೆ ಸಮಾಜದ ಹಾಗೂ ಸರ್ಕಾರದ ಕಣ್ಣುಗಳನ್ನು ತೆರೆಸುವಂತಹುದಾಗಿದೆ ಎಂದು ಸರಕುಳಿ ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯಾರಗಲ್ ಹೇಳಿದರು.ತಾಲೂಕಿನ ಸರಕುಳಿ ಜಗದಂಬಾ... Read more »
ರಾಷ್ಟ್ರ ರಾಜಕಾರಣಕ್ಕೆ ಸತೀಶ್ ಜಾರಕಿಹೊಳಿ ಪುತ್ರಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿಯಿಂದ ಪ್ರಿಯಾಂಕಾ ಸ್ಪರ್ಧೆ? ಬೆಳಗಾವಿ ಮತ್ತು ಚಿಕ್ಕೋಡಿ ಸೇರಿದಂತೆ ಕೆಲವು ಲೋಕಸಭಾ ಸ್ಥಾನಗಳಿಗೆ ಪಕ್ಷವು ಮುಂದಿನ ಎರಡು ತಿಂಗಳೊಳಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಕ್ಷದ ಟಿಕೆಟ್ಗಾಗಿ... Read more »




