ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್ಪಿಸಿ... Read more »
ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು? ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ... Read more »
ಕೊರೊನಾ ಕೆಲವು ದಿನಗಳಲ್ಲಿ ಕಣ್ಮರೆಯಾಗಬಹುದು, ಮನುಕುಲ ಈ ಒಂದು ಕಂಟಕವನ್ನು ವೈಜ್ಞಾನಿಕ ರೀತಿಯಲ್ಲಿ ನೀಗಿಕೊಳ್ಳಬಹುದು…. ಹಾಗೆಯೇ ಆಗಲಿ ಎಂದು ಎಲ್ಲರ ಆಶಯ ಸಹ. ಆದರೆ ಈ ಕೊರೊನಾ ಬಿಕ್ಕಟ್ಟನ್ನು ಜಗತ್ತಿನಲ್ಲಿ ಎಲ್ಲಾ ಪ್ರಭುತ್ವಗಳು ತಮ್ಮದೇ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ, ಬಳಸಿಕೊಳ್ಳಲಿವೆ… ಕೊರೊನೋತ್ತರ... Read more »
ನಾಡಿನ ಹಲವು ಕಡೆ ನಡೆಯುವ ಸಾಹಿತ್ಯಕ ಕಾರ್ಯಕ್ರಮಗಳಲ್ಲಿ, ಸಾಂಸ್ಕೃ ತಿಕ ಕಾರ್ಯಕ್ರಮಗಳಲ್ಲಿ, ಪುಸ್ತಕದ ಅಂಗಡಿಗಳಲ್ಲಿ, ಅಷ್ಟೇ ಏಕೆ? 2-3 ಜನ ಲೇಖಕರು, ಚಿಂತಕರು ಸೇರಿ ಹರಟೆ ಹೊಡೆಯುವ ಹಲವು ಸಂದರ್ಭಗಳಲ್ಲಿ ಕೂಡ ಓದುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಗಂಭೀರವಾಗಿ ಚರ್ಚಿಸಲಾಗುತ್ತಿದೆ.... Read more »
ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ... Read more »
ಜುಗಾರಿಕ್ರಾಸ್ ……ಮೈಮನಗಳನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡು ತನ್ನನ್ನು ತಾನೇ ಓದಿಸಿಕೊಂಡು ಹೋಗುವಂತ ಕಾದಂಬರಿ .ಅದರಲ್ಲೂ ಮಧ್ಯರಾತ್ರಿಯ ನೀರವತೆಯಲ್ಲಿ ಜುಗಾರಿಕ್ರಾಸ್ನ್ ಕೌತುಕದೊಳಗೆ ನುಸುಳುವುದು ನಿಜಕ್ಕೂ ಮೈ ಜುಮ್ಮೇನಿಸುವ ಅನುಭವ. ಯಾವುದೇ ಪಾತ್ರವನ್ನು ,ಘಟನೆಯನ್ನು,ಸನ್ನಿವೇಶವನ್ನು,ಅತ್ಯಾಕರ್ಷಕ ವಾಗಿ ರೋಚಕವಾಗಿ ನಮ್ಮ ಮನ ಮುಟ್ಟುವಂತೆ , ನಮ್ಮದೇ... Read more »
ಆನ್ಫ್ರಾಂಕ್: ಜನಾಂಗದ್ವೇಷದಲ್ಲಿ ಕಮರಿದ ಚಿಗುರು! -ಸಂಗ್ರಹ ಬರಹ: ಡಿ. ರಾಮಪ್ಪ ಸಿರಿವಂತೆ, ಅಂಕೋಲಾ “ಎಲ್ಲದರ ಹೊರತಾಗಿಯೂ ಜನರು, ಹೃದಯದಲ್ಲಿ ಒಳ್ಳೆಯವರು ಎಂದು ನಾನು ಇನ್ನೂ ನಂಬುತ್ತೇನೆ.” ಕನಸುಗಳು ಗರಿಗೆದರಿ ಉಕ್ಕುವ ಹುಮ್ಮನಸ್ಸಿನಿಂದ ಹರಯಕ್ಕೆ ಕಾಲಿಡುವ ಸಂದರ್ಭದಲ್ಲಿ – ಹಿಟ್ಲರ್ನ ನಾಜಿ... Read more »
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಳ್ಳ ಬಹುದಾದ ತುರ್ತು ಕ್ರಮಗಳು 1. ಕೊರೊನಾ ಸೋಂಕಿನಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ... Read more »
ದೇಶದಲ್ಲಿ ಕರೋನಾ ವೇಗವಾಗಿ ಹರಡುತ್ತಿದೆ. ರಾಜ್ಯದಲ್ಲಿ ಈ ವರೆಗೆ ಕರೋನಾ ಸೋಂಕಿತರ ಸಂಖ್ಯೆ 54 ನ್ನು ಮುಟ್ಟಿದೆ, ಎರಡುಜನ ಮಕ್ಕಳಿಗೂ ಸೋಂಕು ತಗುಲಿರುವುದು ಪರಿಸ್ಥಿತಿಯ ವಿಕೋಪಕ್ಕೆ ಸಾಕ್ಷಿ. ಸಮೀಕ್ಷೆಗಳ ಪ್ರಕಾರ ಕರೋನಾ ಸೋಂಕಿತರಲ್ಲಿ ಮೃತರಾದವರಲ್ಲಿ ಪುರುಷರ ಸಂಖ್ಯೆ ಹೆಚ್ಚು. ಸರ್ಕಾರದ... Read more »
“ಅದೇಕೋ ಗೋಪಾಲ್ ನೆನಪಾದರು. ..ಎತ್ತರವಾದ ಗಂಭೀರ ನಿಲುವಿನ ಅವರು ನಕ್ಕರೆ ಮುಖ ವಿಚಿತ್ರವಾಗಿ, ಸುಂದರವಾಗಿ ಅರಳಿ ಕೆನ್ನೆಯ ಮೇಲೆ ಗುಳಿ ಬೀಳುತ್ತಿತ್ತು. ಸಾಹಿತ್ಯ ಅವರ ಮೆಚ್ಚಿನ ವಸ್ತು, ಮಲೆನಾಡು ಅವರ ಪ್ರೀತಿಯ ವಿಷಯ.. .ಗೋಪಾಲ್ ಮಹಾ ದುಗುಡದ, ಸಿಟ್ಟಿನ, ಪ್ರೀತಿಯ,... Read more »