ಅಪ್ಪು ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ: ರಾಘವೇಂದ್ರ ರಾಜ್ ಕುಮಾರ್ ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ... Read more »
ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ! ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ... Read more »
ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದರೆ ಎಂದಿನಂತೆ 10 ರಿಂದ... Read more »
ನಿಮ್ಮ ಪ್ರಾದೇಶಿಕ ಅಸ್ಮಿತೆಯ ಅರ್ಥ ಏನು? ತಮ್ಮ”ಪಿತಾಶ್ರೀ” ಅವರ ಜೊತೆಯೇ ಚರ್ಚಿಸಿ ಉತ್ತರ ಕಂಡುಕೊಳ್ಳುವುದು ಸೂಕ್ತ! ಕುಮಾರಸ್ವಾಮಿಯವರೇ, ಗಣರಾಜ್ಯೋತ್ಸವದ ಪರೇಡ್ಗೆ ಕರ್ನಾಟಕದ ಸ್ಥಬ್ದಚಿತ್ರ ಆಯ್ಕೆಯಾಗಿದೆ ಎಂಬುದಕ್ಕೆ ನೀವೇಕೆ ಹೆಮ್ಮೆ ಪಟ್ಟಿಲ್ಲ? ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ಸ್ತಬ್ದ ಚಿತ್ರಗಳ ಆಯ್ಕೆಯಲ್ಲಿ ಶ್ರೀ... Read more »
ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿ: ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ... Read more »
ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಕಾರವಾರ: ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ... Read more »
ಕರಾವಳಿಯ ಜನರಿಗೆ ತುಸು ಆತ್ಮವಿಶ್ವಾಸ,ಅಹಂಕಾರಗಳೂ ಅಧಿಕ. ಬಿರುಬಿಸಿಲಿನ ಶೆಕೆಯ ವಾತಾವರಣದಲ್ಲಿ ಬೆವರಿನೊಂದಿಗೆ ರೋಗ-ರುಜಿನ ಕಳೆದುಕೊಳ್ಳುವ ಇಲ್ಲಿಯ ಜನ ಆತ್ಮವಿಶ್ವಾಸ,ಆತ್ಮಾಭಿಮಾನವನ್ನು ಬೆವರಿನಷ್ಟು ಸಲೀಸಾಗಿ ಬಿಡುವುದಿಲ್ಲ. ಈ ವಾತಾವರಣದಲ್ಲಿ ವಿಶಾಲದೃಷ್ಟಿಕೋನ,ಹೃದಯ ವೈಶಾಲ್ಯಕ್ಕೇನೂ ಕೊರತೆ ಇಲ್ಲ. ಹಳದಿಪುರದ ಅರವಿಂದ,ಮುರೂರಿನ ಎಂ.ಜಿ.ನಾಯ್ಕ, ಕೂಜಳ್ಳಿಯ ಡಾ.ಶ್ರೀಧರ ಮತ್ತು... Read more »
ಒಂದು_ಮುಳ್ಳಿನ_ಕತೆ- ಹಗಲು ರಾತ್ರಿಯ ಬೇಧವಿಲ್ಲದೆ ಓಡಾಡುವ, ಹಲವು ಸಲ ರಾತ್ರಿ ರಸ್ತೆ ಪಕ್ಕದಲ್ಲಿ ಕಾಡೆಮ್ಮೆ, ಕಡ, ಹಂದಿ,ಚಿಗರೆ, ಮೊಲ, ಚಿರತೆ….. ಮೊದಲಾದವುಗಳನ್ನು ನೋಡಿರುವ ನನಗೆ ಹಿಂದೆಂದೂ ಹೀಗಾಗಿರಲಿಲ್ಲ.ನಿನ್ನೆ ಹೀಗಾಯಿತು, ರಾತ್ರಿ ಏಳೂವರೆಯ ಸಮಯ. ತನ್ನ ಕ್ಲಾಸ್ಮೇಟ್ ಮನೆಗೆ ಹೋಗಿದ್ದ ಮಗನನ್ನು... Read more »
ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ... Read more »
ರಾಷ್ಟ್ರೀಯತೆ,ದೇಶಪ್ರೇಮದ ಸೋಗಿನ ಮತಾಂಧ ಅಧಿಕಾರದಾಹಿಗಳು ಸುಳ್ಳು- ಬ್ರಷ್ಟ ತೆಯಿಂದಲೇ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸುಳ್ಳುಪ್ರಚಾರ ಮಾಡುತ್ತಿರುವ ಈ ದಿನಗಳಲ್ಲಿ ದೇವರು-ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುತ್ತಿರುವ ಧರ್ಮಾಂಧರ ವಿರುದ್ಧ ಎದೆಯುಬ್ಬಿಸಿ ಪ್ರತಿಭಟಿಸದಿದ್ದರೆ ಚಂಪಾ, ಲಂಕೇಶ್ ರಿಗೆ ಸಲ್ಲಿಸುವ ಶೃದ್ಧಾಂಜಲಿ,ನುಡಿನಮನಗಳು ಕ್ಲೀಷೆಯಾಗುತ್ತವೆ ಎಂದು... Read more »


