ಹೊನ್ನಾವರದಲ್ಲಿ ನಡೆದ ‘ಪ್ರೀತಿ ಪದಗಳ ಪಯಣ’ ಅಸ್ಪೃಶ್ಯತೆ ಹೋಗಲಾಡಿಸಲು ಬರೀ ಕಾನೂನಿನಿಂದ ಸಾಧ್ಯವಿಲ್ಲ. ನಮ್ಮನಮ್ಮ ಮನೋಭಾವದಲ್ಲಿ ಮಹತ್ವದ ಬದಲಾವಣೆ ಬರಬೇಕು. ಭಾರತಕ್ಕೆ ಕಳಂಕಪ್ರಾಯವಾದ ಅಸ್ಪೃಶ್ಯತೆಯಿಂದ ರಾಜಕೀಯ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯು ಕುಂಠಿತವಾಗುತ್ತದೆ. ಇಂದು ಧಮನಿತ ಸಮುದಾಯ ಒಂದಿಷ್ಟಾ ದರೂ... Read more »
ಸರೋಜಾ ಕೆ. ಶೇಟ ನಿಧನಸಿದ್ದಾಪುರ-23 : ಸರೋಜಾ ಕಮಲಾಕರ ಶೇಟ ಹಾಳದಕಟ್ಟಾ ಅವರು (80) ದಿನಾಂಕ : 22 ರಂದು ರಾತ್ರಿ ನಿಧನ ಹೊಂದಿದರು.ಪಟ್ಟಣದ ಶೇಟ್ ಮೆಡಿಕಲ್ಸ್ ಮಾಲಿಕ ಅನಿಲ ಶೇಟ್ರವರನ್ನು ಒಳಗೊಂಡು ಮೂವರು ಗಂಡು ಓರ್ವ ಹೆಣ್ಣುಮಗಳನ್ನು ಹಾಗೂ... Read more »
https://www.youtube.com/watch?v=6MbhKIgsalo ಸ್ವಾತಂತ್ರ್ಯ ಮತ್ತು ನೈತಿಕತೆಯ ದೃಷ್ಠಿಯಂದ, ಭಾರತ ಒಂದು ಸಂಕಷ್ಟದ ಸ್ಥಿತಿಯಲ್ಲಿದೆ ಎಂಬುದನ್ನು ನಾಗರೀಕರಾದ ನಾವೆಲ್ಲರೂ ಅರಿತಿದ್ದೇವೆ. ಆದರೆ, ಈ ಬಿಕ್ಕಟ್ಟಿನಿಂದ ದೇಶವನ್ನು ಪಾರುಮಾಡಲು ಸಾಮಾನ್ಯರಾದ ನಾವು ಅಸಹಾಯಕರು ಎಂದೂ ಅಂದುಕೊಂಡಿದ್ದೇವೆ. ಏಕೆಂದರೆ, ಸರ್ಕಾರ ಎಂಬ ವ್ಯವಸ್ಥೆ, ವಿರೋಧವನ್ನು ಹೊಸಕಿಹಾಕಬಲ್ಲ... Read more »
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ದಿನಾಂಕ 01-03-2021 ರಂದು ಮಧ್ಯಾಹ್ನ 01:00 ಗಂಟೆಯಿಂದ ರಾತ್ರಿ 08:00 ಗಂಟೆಯ ನಡುವಿನ... Read more »
1995 ರಲ್ಲಿ ಕೊಲೆಯತ್ನದ ಆರೋಪದ ಮೇಲೆ ಜಾಮೀನುರಹಿತ ವಾರಂಟ್ ಜಾರಿಯಾಗಿದ್ದ ವ್ಯಕ್ತಿ ಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ನಜೀರ್ ಅಹಮದ್ ಮಹಮದ್ ಹುಸೇನ್ ಎನ್ನುವ ಭಟ್ಕಳ ಮದಿನಾ ಕಾಲೋನಿ ನಿವಾಸಿ 1995 ರಲ್ಲಿ ಕೊಲೆಯತ್ನದ ಪ್ರಕರಣದಲ್ಲಿ ಆರೋಪಿಯಾಗಿ... Read more »
ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು. ಬೆಂಗಳೂರು: ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು.... Read more »
2 ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ಪ್ರಾರಂಭವಾಗಿದೆ. ಹಿಂದುಳಿದವರು,ಪರಿಶಿಷ್ಟರು ಸೇರಿದ ತಳವರ್ಗಗಳಿಗೆ 1970 ರ ದಶಕದಲ್ಲಿ ಮೀಸಲಾತಿಯನ್ನು ನಿಗದಿಮಾಡಲಾಯಿತು. ಈ ಮೀಸಲಾತಿ ನಿಗದಿ ಮೊದಲು ರಾಜ್ಯದಲ್ಲಿ ಕೆಲವು ಆಯೋಗಗಳಾಗಿ ನೀಡಿದ ವರದಿಗಳನ್ನು ತಿರಸ್ಕರಿಸಿದ್ದ ಚರಿತ್ರೆಯ ಹಿನ್ನೆಲೆಯಲ್ಲಿ... Read more »
ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅವರ ಅಭಿಮಾನಿಗಳು ವೃದ್ಧರು,ಹಿರಿಯರಿಗೆ ಹಣ್ಣು-ಸಿಹಿ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದರು. ಹೊನ್ನಾವರದಲ್ಲಿ ಜಗದೀಪ್ ತಂಗೇರಿ,ಶಿರಸಿಯಲ್ಲಿ ಭೀಮಣ್ಣ ನಾಯ್ಕ,ಸಿದ್ಧಾಪುರದಲ್ಲಿ ಕೆ.ಜಿ.ನಾಗರಾಜ್ ಮತ್ತು ವಸಂತ್ ನಾಯ್ಕ ನೇತೃತ್ವದಲ್ಲಿ ಸರಳ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರ... Read more »
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದಲ್ಲಿ ಕೃಷಿ ಕ್ಷೇತ್ರಕ್ಕೆ, ರೈತರಿಗೆ ಉಪಯೋಗವಾಗುವ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ... Read more »
ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ,ಆದ್ಯತೆಗಳ ಆಧಾರದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಮಂಗನಕಾಯಿಲೆ ಪೀಡಿತ ಮತ್ತು ಮಂಗನಕಾಯಿಲೆಯಿಂದ ಚೇತರಿಸಿಕೊಂಡವರಿಗೆ ಅಗತ್ಯ ಚಿಕಿತ್ಸೆ,ಅನಿವಾರ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧವಿದೆ ಎಂದಿದ್ದಾರೆ.... Read more »


