ಬಂಡಿಪುರ, ನಾಗರಹೊಳೆ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿದೆ ಎನ್ನುವ ವಾಸ್ತವ ಹೊರಬೀಳುವುದಕ್ಕೂ ಉತ್ತರ ಕನ್ನಡ ಜಿಲ್ಲೆಯ ಗಡಿ ತಾಲೂಕು ಸಿದ್ಧಾಪುರ ಮತ್ತು ಹೊನ್ನಾವರ ತಾಲೂಕಿನ ಗಡಿಭಾಗವಾದ ವಾಜಗೋಡು ಪಂಚಾಯತ್, ಹಲಗೇರಿ, ಮೆಣಸಿ, ಲಂಬಾಪುರ, ಸಂಪಕಂಡ, ಕ್ಯಾದಗಿ, ದೊಡ್ಮನೆ ಭಾಗದಲ್ಲಿ ಹುಲಿ... Read more »
ಯಾರು ಈ ದೀವರು? (ಕರ್ನಾಟಕ ದೀವರು) ದೀವರು ಅರಣ್ಯ ಸಂಪತ್ತನ್ನು ಸಂಗ್ರಹಿಸುತ್ತಿದ್ದುದರಿಂದ ಅರಣ್ಯಭಂಡಾರರೆಂದು ಕರೆಯಲಾಗಿದೆ. ಅಶ್ವಾರೋಹಿಗಳಾಗಿದ್ದು ಬಿಲ್ಲುವಿದ್ಯೆಯಲ್ಲೂ ಪರಿಣತಿ ಹೊಂದಿದ ಬಿಲ್ಲುಪಡ್ಡೆಕಾರರಾಗಿದ್ದುಯೋಧಪಡೆಯನ್ನು ಕಟ್ಟಿಕೊಂಡ ಸಾಮಂತರಾಗಿದ್ದವರು. ಕ್ರಿ .ಶ.1129 ರಲ್ಲಿಯೇ ಹೊಯ್ಸಳರ ಅಧೀನ ಅಧಿಕಾರಿ ದೀವರ ಚಿಂಣನ ಬಮ್ಮಣನುಚಂದ್ರಗುತ್ತಿಯನ್ನಾಳುತ್ತಿದ್ದುದು ಮೂಡಿಗೆರೆಯ ಹಂತೂರು,... Read more »


