divali spl- ಕಾಶಿಂ ಸಾಬಿಗೂ ದೀಪಾವಳಿಗೂ ಸಂಬಂಧ

ಮುಘಲರ ದೀಪಾವಳಿ(ಜಶ್ನ್ ಇ ಚಿರಾಗನ್)ದೀಪಾವಳಿಯನ್ನು ಇಂದು ಹಿಂದೂಗಳ ಹಬ್ಬವೆಂದೇ ತಿಳಿಯಲಾಗಿದ್ದರೂ, ಅದು ಶತಶತಮಾನಗಳಿಂದಲೂ ಮತೀಯ ಭಾವೈಕ್ಯತೆಯ ಹಬ್ಬವಾಗಿತ್ತೆಂಬುದನ್ನು ಇತಿಹಾಸದಿಂದ ತಿಳಿಯಬಹುದು. ಕೇವಲ ಮುಘಲರ ಕಾಲದಿಂದ ಮಾತ್ರವಲ್ಲ, ಅದಕ್ಕೂ ಹಿಂದಿನಿಂದಲೂ ದೀಪಾವಳಿ ಹಿಂದೂ-ಮುಸ್ಲಿಂ ಭಾವೈಕ್ಯದ ಪ್ರತೀಕವಾಗಿದೆ. ಮುಹಮ್ಮದ್ ಬಿನ್ ತುಘಲಕ್(1324-1351) ತನ್ನ... Read more »

ಬಲೀಂದ್ರ ಬಂದ

ಇನ್ನೇನು ನಮ್ಮ ಮನೆಗಳಲ್ಲಿ ಬಲಿ ರಾಜ ಬಂದು ಕೂರಲಿದ್ದಾ‌ನೆ. (ಮಣ್ಣಿನ ಮಡಕೆ, ಅದರ ಮೇಲೆ ಹಣತೆಯ ರೂಪದಲ್ಲಿ) ಅವನು ಬರುವಾಗ ರೈತಾಪಿಗಳ ಬೇಸಾಯದ ಪರಿಕರಗಳನ್ನೆಲ್ಲಾ ಜೋಡಿಸಿ ಇಡಲಾಗುತ್ತದೆ.ವೈದಿಕರ ಪುರಾಣದಲ್ಲಿ ನಮ್ಮ ಬಲಿ ಚಕ್ರವರ್ತಿ ಒಬ್ಬ ದುರಹಂಕಾರಿಯಂತೆ. ವಾಮನ ಎಂಬ ಕುಬ್ಜ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ದೀಪಾವಳಿ ಶುಭಾಶಯ ಮತ್ತು ಸಣ್ಣ ತಕರಾರು

ಹಬ್ಬಗಳು ಭಾರತೀಯ ಸಂಸ್ಕೃತಿ,ಸಂಪ್ರದಾಯಗಳ ಪ್ರತಿಬಿಂಬ,ಧ್ಯೋತಕ ಎನ್ನಲಾಗುತ್ತದೆ. ಈ ಹಬ್ಬಗಳಲ್ಲಿ ರೂಢಿ, ಆಚರಣೆಗಳನ್ನು ಕಾಣುತ್ತೇವೆ ಬಿಟ್ಟರೆ ಸಂಸ್ಕೃತಿ-ಸಂಪ್ರದಾಯ ಅದ್ಹ್ಯಾಗೆ ಹಾಜರಾಗುತ್ತವೋ ಎನ್ನುವ ಅನುಮಾನದ ನಡುವೆ ನನಗೆ ನಮ್ಮೆಡೆಯ ಗೌರಿ ಹಬ್ಬ ಎಂದರೆ ಗೌರಿ-ಗಣೇಶ ಹಬ್ಬ ನೆನಪಾಗುತ್ತದೆ. ವಾಸ್ತವದಲ್ಲಿ ಬೆನಕರಾಜನ ಮಗಳು ಪಾರ್ವತಿ... Read more »

devali special-ಸಕಾರಾತ್ಮಕ ಲಕ್ಷಣ: ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದರ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ ತಿಂಗಳಲ್ಲಿ ಸಕಾರಾತ್ಮಕ ಲಕ್ಷಣಗಳು ಗೋಚರಿಸುತ್ತಿವೆ.  ಯುಗಾದಿಯಿಂದ ಪ್ರಾರಂಭಿಸಿ ಈವರೆಗೆ ಅನೇಕ ಹಬ್ಬಗಳ ಮೇಲೆ ಕವಿದಿದ್ದ ಕರೋನಾ ಕಾರ್ಮೋಡ ನಿಧಾನವಾಗಿ ಸರಿಯುತ್ತಿರುವ ಅನುಭವ ಆಗುತ್ತಿದೆ. ಹಬ್ಬಗಳ ನೆಪದಲ್ಲಿ ಬಹುಸಂಖ್ಯಾತರ ದುಡಿಮೆ ಕಸಿಯುವ... Read more »

ಸಾವಿಗೂ ಮುನ್ನ ರವಿ ಬೆಳಗೆರೆ ಬರೆದ ಕೊನೇ ಸಾಲುಗಳಿವು!

https://www.youtube.com/watch?v=c8ByopqvSUM&t=89s ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಮೊನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿವೆ.  ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ... Read more »

ದೊಡ್ಡಹಬ್ಬವೆಂಬ ದೀಪಾವಳಿ

(ದೊಡ್ಡಬ್ಬ( ದೀಪಾವಳಿ)-ರೇಷ್ಮಾ ಗವಿನಸರ) https://www.youtube.com/watch?v=rWUG5A5zhxM&t=18s ಹಬ್ಬಗಳ ಆಚರಣೆ ಪ್ರತಿ ಪ್ರದೇಶಕ್ಕೂ ಭಿನ್ನವಾಗುತ್ತ ಬೆರಗುಗೊಳಿಸುತ್ತ ಸಾಗುತ್ತದೆ ಅಂಥದ್ದೇ ಒಂದು ದೊಡ್ಡಬ್ಬ( ದೀಪಾವಳಿ)ಮಲೆನಾಡಿನಲ್ಲಿ ಈ ಹಬ್ಬದ ಆಚರಣೆ 5 ದಿನ ನಡೆಯುತ್ತದೆ ಗಂಗಾಷ್ಟಮಿ- ಅಷ್ಟಮಿಯಂದು ಮುತೈದೆಯರು ಮಂಗಳದ್ರವ್ಯಗಳಿಂದ ಗಂಗೆಯನ್ನು ಪೂಜಿಸುತ್ತಾರೆ.ಅದೇ ದಿನ ಅರಗತ್ತಿ... Read more »

ಕಾರವಾರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನೌಕಾ ಹೆಲಿಕಾಪ್ಟರ್‌

ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್‌ ಒಂದು ಉತ್ತರ ಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಿದೆ. ಕಾರವಾರ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್‌ ಒಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ... Read more »

ಅಪ್ಪನ ಆಸೆಗಳು ಒಂದೆರಡಲ್ಲ: ಚೇತನಾ ಬೆಳಗೆರೆ

ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು: ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅನೇಕ ವರ್ಷಗಳಿಂದ ಕಚೇರಿಯನ್ನೇ ಮನೆಯನ್ನಾಗಿಸಿಕೊಂಡು ಅವಿರತವಾಗಿ ಬರವಣಿಗೆಯಲ್ಲಿ ತೊಡಗಿಕೊಂಡಿರುತ್ತಿ ದ್ದ... Read more »

ಅಚಾನಕ್ಕಾಗಿ ಶಿರಸಿಗೆ ಬಂದ ಕಾಫ್ಟರ್, ದಿಗ್ಭ್ರಮೆ

ಶಿರಸಿ :ಭಾರತ ಸರ್ಕಾರದ ನೇವಿಗೆ ಸೇರಿದ ಹೆಲಿಕಾಪ್ಟರ್ ಒಂದು ತಾಂತ್ರಿಕ ದೋಷದಿಂದ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿದ್ದು, ಹೆಲಿಕಾಪ್ಟರ್ ನೋಡಲು ಸ್ಥಳೀಯ ಜನರು ಮುಗಿ ಬಿದ್ದರು. 3 ಜನರು ಪ್ರಯಾಣಿಸುತ್ತಿದ್ದ ಕಾಪ್ಟರ್ ಲ್ಯಾಂಡ್ ಆಗಿದ್ದು, ಎಲ್ಲರೂ ಸೇಫ್... Read more »

ತಹಸಿಲ್ಧಾರ ಮಧ್ಯಸ್ಥಿತಿಕೆಯಲ್ಲಿ ವಿವಾದ ಬಗೆಹರಿಸಲು ಗಡುವು ನೀಡಿದ ನಂತರ ಕಾಲೇಜಿಗೆ ಬೀಗಜಡಿಯುವ ನಿರ್ಧಾರ ಕೈ ಬಿಟ್ಟ ಪ್ರತಿಭಟನಾಕಾರರು

ಸಿದ್ಧಾಪುರ ತಾಲೂಕಿನ ಬಿಳಗಿಯಲ್ಲಿರುವ ಜ್ಞಾನಸಾಗರ ಪದವಿಪೂರ್ವ ಕಾಲೇಜಿಗೆ ಬೀಗ ಜಡಿಯುವ ಉದ್ದೇಶದಿಂದ ಹಿಂದೆ ಸರಿದಿರುವ ಪ್ರತಿಭಟನಾಕಾರರು ತಹಸಿಲ್ಧಾರರ ಮಧ್ಯಸ್ಥಿತಿಕೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಇಲ್ಲಿಯ ವಿವಾದ ಇತ್ಯರ್ಥಪಡಿಸಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದಾರೆ. ಬಿಳಗಿಯ ಜ್ಞಾನಸಾಗರ ಪದವಿಪೂರ್ವಕಾಲೇಜು ಚೌಡೇಶ್ವರಿ ಎಸ್.ಸಿ.ಎಸ್.ಟಿ.ಸಂಸ್ಥೆ... Read more »