ಇಂದು ತರಳಿಮಠದಲ್ಲಿ ಶಿವರಾತ್ರಿ ಉತ್ಸವ

ಸಿದ್ದಾಪುರದ ಶ್ರೀ ಸಂಸ್ಥಾನ ತರಳಿಮಠದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ 1008 ಸತ್ಯನಾರಾಯಣ ವೃತ ಕಳಸ ಪೂಜೆ, ತರಳಿಶ್ರೀ ಪ್ರಶಸ್ತಿ ಪ್ರದಾನ, ಹಾಗೂ ಸತ್ಯ ಪ್ರತಿಪಾದನೆ ಉಪನ್ಯಾಸ ಕಾರ್ಯಕ್ರಮಗಳು ಫೆ.21 ಹಾಗೂ 22ರಂದು ಜರುಗಲಿವೆ ಎಂದು ಶ್ರೀ ಸಂಸ್ಥಾನ ತರಳಿಮಠದ ಆಡಳಿತ... Read more »

ಸಂತಾನಭಾಗ್ಯದ ತರಳಿಯಲ್ಲಿ ತಲೆಎತ್ತಲಿದೆ ಬೃಹತ್ ದೇವಾಲಯ

ತರಳಿ ಶಿವರಾತ್ರಿ ಜಾತ್ರಾಮಹೋತ್ಸವಕ್ಕೆ ಸರ್ವರನ್ನೂ ಸ್ವಾಗತಿಸುತ್ತಾ ನಾಡಿನ ಸಮಸ್ತರಿಗೆ ಮಹಾಶಿವರಾತ್ರಿ ಶುಭಾಶಯ ಕೋರುವವರು ಸುಮಂಗಲಾ ವಸಂತ (ಜಿ.ಪಂ. ಸದಸ್ಯರು) ವಸಂತ ನಾಯ್ಕ ಮಳಲವಳ್ಳಿ (ತಾ.ಪಂ. ಮಾಜಿ ಸ್ಥಾಯಿಸಮೀತಿಅಧ್ಯಕ್ಷರು) ಹಾಗೂ ಕುಟುಂಬವರ್ಗ ಮತ್ತು ಅಭಿಮಾನಿ ಬಳಗ, ಸಿದ್ಧಾಪುರ (ಉ.ಕ.) ಸಿದ್ದಾಪುರ ತಾಲೂಕಿನ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಸ್ವಚ್ಛಭಾರತಕ್ಕೆ ಕೈ ಜೋಡಿಸಿದ ಭಟ್ಟರ ಖುಷಿಯ ಕೃಷಿ ಬದುಕು

ಕೆರೆ ಹೊಂಡದ ಜಿ.ಎಂ.ಭಟ್ ಕಾಯಿ ವ್ಯಾಪಾರ ಮಾಡುತ್ತಾ ನಗರದ ತರಕಾರಿ ಕಸವನ್ನು ರಸವನ್ನಾಗಿಸುತ್ತಾರೆ! ಈ ಭಟ್ ಹಸು,ನಾಯಿ ಸಾಕುವುದರಲ್ಲಿ ಎತ್ತಿದ ಕೈ ಎಂದರೆ ಇವರ ಪರಿಚಯ ಸ್ಥಳಿಯರಿಗೆ ಸುಮಾರಾಗಿ ಆದಂತೆ ಆದರೆ, ಈ ಭಟ್ ರ ಆಸಕ್ತಿ, ಅಭಿರುಚಿಗಳಿವೆಯಲ್ಲಾ ಅವೆಲ್ಲಾ... Read more »

ಚಿನ್ನದ ಪಳ್ಳಿಯಲ್ಲಿ ನಡೆದ ಮಸೀದಿ ದರ್ಶನ

ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ... Read more »

ಕ್ರೂರ ವ್ಯವಸ್ಥೆಯಲ್ಲಿ ನಿಷ್ಠುರ ಪ್ರತಿಭಟನೆ ಮತ್ತು ಕರಿಯರ ಗಾಂಧಿಯ ಕಿವಿಮಾತು

for weekend reading- ಕ್ರೂರ ವ್ಯವಸ್ಥೆಯಲ್ಲಿ ನಿಷ್ಠುರ ಪ್ರತಿಭಟನೆ ಮತ್ತು ಕರಿಯರ ಗಾಂಧಿಯ ಕಿವಿಮಾತು ( – ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) ಅಮೇರಿಕೆಯ ಗಾಂಧೀ ಎಂದೇ ಹೆಸರಾದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, 1963ರ ಆಗಷ್ಟ್ 28 ರಂದು... Read more »

ವಿಡಂಬಾರಿ ಕೋಟಿಗೊಂದು ಬಂಡಾಯದ ಬೆಳಕು

ಒಂದು ಚಿಟಿಕೆಯಷ್ಟು ಚಳಿ ಇದ್ದ ಮಧ್ಯಾಹ್ನ, ಬಹುಶ: ಎಂದಿನಂತೆ ಅಂದೂ ಆಕಾಶಕ್ಕೆ ಏಣಿ ಹಾಕುವ ಬಗ್ಗೆ ಯೋಚಿಸುತಿದ್ದೆ. ಫಳ್ ಎಂದು ಗ್ಲಾಸ್ ಒಡೆದಂತೆ ಒಂಥರಾ ಸೌಂಡುಮಾಡುತ್ತಾ ನನ್ನ ಆಕಾಲದ ಐದುಸಾವಿರ ರೂಪಾಯಿಯ ಸೋವಿ ಮೊಬೈಲ್ ರಿಂಗಣಿಸಿತು. ಆ ಕಡೆಯಿಂದ ಬಂದ... Read more »

ಅಮಾಸೆ ಹುಡುಗ!

ಅಮಾಸೆ ಹುಡುಗನ ಬಾಯೊಳಗೆ ಕವಳಮನದಲಿ ತಳಮಳ-ಕಳವಳಮನಸ್ಸು ನಿಗಿನಿಗಿ ಕೆಂಡಮುಖಚರ್ಯೆಯಲಿ ಕುದಿಬಿಂದುಹೃದಯದಲಿ ಮಾನವತೆಇದು ವಿಡಂಬಾರಿ ಕವಿತೆ !ಆಂತರ್ಯದಲಿ ಗುನುಗುನಿಸಿದ, ಹಂಬಲಿಸಿದ, ಬಯಸಿದಮನುಷ್ಯತ್ವ. . .ಮಾನವತೆ. . .ಬಂಧುತ್ವಜನಮನದಾಳ ದ್ವೇಷದ ಸಿಕ್ಕು ಬಿಡಿಸುತಬೋಧಿಸಿದನೀತ, ಪ್ರೀತಿಯ ಹೂಗಳ ಅರಳಿಸಿದನೀತಅಕ್ಷರದ ಸಾಂಗತ್ಯ ಇವಗೇಕೆ ಬೇಕು? ಹೀಗಳೆವರೆನ್ನ... Read more »

ಕಾರ್ಯಕರ್ತರು ವಿಧಾನಸಭಾ ಅಧ್ಯಕ್ಷರನ್ನು ಮಾತಿಗೆ ಕರೆಯುವುದೇಕೆ?

ಕಾಗೇರಿಯವರ ಹೊಂದಾಣಿಕೆ ರಾಜಕೀಯದಲ್ಲಿ ಬಡವಾದರೆ ಬಿ.ಜೆ.ಪಿ.ಕಾರ್ಯಕರ್ತರು? ಸಿದ್ಧಾಪುರ ಸಾಯಿನಗರದ ವಿಧಾನಸಭಾಧ್ಯಕ್ಷರ ಮಾಮೂಲಿ ಅಡಿಗಲ್ಲು ಸಮಾರಂಭದ ನಂತರ ಸಾಯಿನಗರದ ಮನೆ ಒಂದರಲ್ಲಿ ಕಾಗೇರಿ ಮಾತನಾಡುತ್ತಾ ಕುಳಿತಿದ್ದಾಗ ಅವರೊಂದಿಗಿದ್ದ ಕಾರ್ಯಕರ್ತರು ಮನೆಯ ಹೊರಗಿದ್ದರು. ಶಾಸಕರು,ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆಯವರೊಂದಿಗಿದ್ದ ಬಿ.ಜೆ.ಪಿ. ಕಾರ್ಯಕರ್ತರಿಗೆ ಪರೋಕ್ಷವಾಗಿ... Read more »

ಎನ್.ಬಿ.ಹೆಗಡೆ ಅಧ್ಯಕ್ಷರಾಗಿ ಪುನರಾಯ್ಕೆ

ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ.... Read more »

ಬಿ.ಜೆ.ಪಿ. ಕಾರ್ಯಕರ್ತರ ಸಿಟ್ಟಿಗೆ ಗುರಿಯಾದ ಸ್ಪೀಕರ್ ಕಾಗೇರಿ

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ... Read more »