ಒಟ್ಟಾರೆ ಈ ಅವ್ಯವಸ್ಥೆ, ದುರಾಡಳಿತಗಳಿಗೆ 25 ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಾ ಸ್ವಜಾತಿ ನೌಕರರನ್ನು ತುಂಬಿಕೊಂಡು ಹಿಂದುತ್ವ, ಧರ್ಮ ರಕ್ಷಿಸುತ್ತಿರುವ ಬ್ರಷ್ಟ-ದುಷ್ಟ ಶಾಸಕರು, ಸಂಸದರೇ ಈ ಕರಾಳತನಗಳ ಪೋಷಕರು ಎನ್ನುವ ಆಕ್ಷೇಪವನ್ನೂ ಸಾರ್ವಜನಿಕ ವಲಯ ಎತ್ತುತ್ತಿರುವುದು ಇಲ್ಲಿಯ ಶಾಸಕರು,ಸಂಸದರ ಯೋಗ್ಯತೆ, ಕಾರ್ಯವೈಖರಿಗೆ ಹಿಡಿದ... Read more »
https://www.youtube.com/watch?v=2-9LXILPatQ&t=9shttps://www.youtube.com/watch?v=2-9LXILPatQ&t=9s ಸಿದ್ದಾಪುರಕಳೆದ ಹಲವು ವರ್ಷಗಳಿಂದ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿಗಳ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ, ಈಗ ಶಿರಸಿಯ ಡಿ.ಎಪ್.ಓ. ಎಸ್.ಜಿ.ಹೆಗಡೆಯವರ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಝಡ್.ಎ.ಸಾಧಿಕ್ ಅವರಿಗೆ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ದೊರಕಿದ್ದು ಸೋಮವಾರ ಬೆಂಗಳೂರಿನ ವಿಧಾನ... Read more »
ಜಿಲ್ಲೆ ಮತ್ತು ತಾಲೂಕಾ ಕಾಂಗ್ರೆಸ್ ಗಳ ಸಂಘಟನೆಯ ಕಾಂಗ್ರೆಸ್ ಪ್ರತಿಭಟನೆ ಇಂದು ಸಿದ್ಧಾಪುರದಲ್ಲಿ ನಡೆಯಿತು. ಜನರಿಗೆ ಸ್ಫಂದಿಸದ ಜಿಲ್ಲೆಯ ಸಂಸದರು ಮತ್ತು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರಾದ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮತ್ತು... Read more »
ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ: ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ ನಾನು ಇನ್ನೂ ಜೆಡಿಎಸ್ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ... Read more »
ಕಲರ್ ಪುಲ್ ರಾಜಕಾರಣ, ಧೈರ್ಯ ಮತ್ತು ದರ್ಪಕ್ಕೆ ಎಸ್ ಬಂಗಾರಪ್ಪಸಾಕ್ಷಿ .ಹಾಗೊಂದು ವೇಳೆ ಅವರಿಗೆ ಸಹನೆ ಒಲಿದಿದ್ದರೆ ನೊ ಡೌಟ್ ಅವರು ಕರ್ನಾಟಕ ಗಡಿಗೋಡೆಯನ್ನು ಒಡೆದು ದೇಶದ ಮೂಂಚೂಣಿ ರಾಜಕಿಯ ನಾಯಕರಾಗಿರುತ್ತಿದ್ದರು.. ಆದರೆ ರಾಜಕಾರಣದಲ್ಲಿ ಇರಬೇಕಾದ ಸಹನೆಯೆ ಅವರಿಗಿರಲಿಲ್ಲ..ನಾ ಹೇಳುತ್ತಿರುವುದು... Read more »
ಪಟಾಕಿ ಸದ್ದಿಲ್ಲದ ದೀಪಾವಳಿ ನಡುವೆ ಸಂಭ್ರಮದಿಂದ ಬಿಂಗಿ ಆಚರಣೆ. ಸಿದ್ದಾಪುರ: ದೀಪಾವಳಿ ಹಬ್ಬವೆಂದರೆ ದೀಪಗಳ ಹಬ್ಬ. ಅಂತೆಯೇ ಜನಪದ ಕಲೆಗಳಲ್ಲೊಂದಾದ ಬಿಂಗಿಪದಕ್ಕೂ ಕೂಡ ಅಷ್ಟೇ ಪ್ರಾಧಾನ್ಯತೆ ಇದೆ. ಮಲೆನಾಡಿನ ಕೆಲವು ಗ್ರಾಮಗಳಲ್ಲಿ ಈಗಲೂ ಕೂಡ ಬಿಂಗಿ ಹಾಡುವಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ.... Read more »
ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಸೊರಬ ಹೆಚ್ಚೆ ಗ್ರಾಮದ ಉಷಾ ಸಾಗರ ಆಲಳ್ಳಿ ಬಳಿ ನಡೆದ ಸ್ಕೂಟರ್,ಕಾರ್ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸಿದ್ಧಾಪುರದಲ್ಲಿ ಕಾರ್ಯನಿರ್ವಹಿಸುತಿದ್ದ ಇವರು ಸಾಗರದಲ್ಲಿ ವಾಸವಾಗಿದ್ದು ಸಿದ್ಧಾಪುರಕ್ಕೆ ಕಾರ್ಯನಿಮಿತ್ತ ಪ್ರವಾಸ... Read more »
https://www.youtube.com/watch?v=kssqnq4xWu4&t=24s ಮೆಕಾಲೆ ಶಿಕ್ಷಣದಿಂದಲೆ ಇಂದಿನ ಸಾಮಾಜಿಕ ಅವಾಂತರ, ಅನಿಷ್ಟಗಳಿಗೆ ಕಾರಣವಾಯಿತೆಂಬ ತಮ್ಮ ಹೇಳಿಕೆ ಕೇಳಿ ಮೆ(ಬೆ)ಚ್ಚಿದೆ..ಶಿಕ್ಷಣ ಮಂತ್ರಿಯಾಗಿ ಘನ ಸಭಾಪತಿ ಹುದ್ದೆಯೇರಿ,ಜಿಲ್ಲೆಯ ಹೆಮ್ಮೆಗೆ, ಸಮಾಜದ ಭಾಂಧವ್ಯಕ್ಕೆ ಕಾರಣವಾಗಬೇಕಿದ್ದ ತಾವು ವ್ಯಕ್ತಿತ್ವಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು ನಮ್ಮಂತವರ ತಬ್ಬಿಬ್ಬುಗೊಳಿಸಿದೆ.. ನಮ್ಮನ್ನಾಳುವ ನಿಮ್ಮಿಂದ... Read more »
ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಫಲವಾಗಿದ್ದು ಇದರ ಹೊಣೆಯನ್ನು ತಾಲೂಕು, ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉದ್ಯೋಗಖಾತ್ರಿ ಯೋಜನೆಯ ಒಂಬುಡ್ಸಮನ್ ಆರ್.ಜಿ. ನಾಯಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ... Read more »




