ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ.... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ... Read more »
ಸಿದ್ಧಾಪುರದ ಐಶ್ವರ್ಯ ಹೊನ್ನೆಗುಂಡಿ ಬೆಳಗಾವಿ ತಾಂತ್ರಿಕ ವಿಶ್ವ ವಿದ್ಯಾಲಯದ 2 ನೇ ರ್ಯಾಂಕ್ ಗಳಿಸಿದ್ದಾರೆ. ನಗರದ ವೆಂಕಟೇಶ್ ಮತ್ತು ಕುಸಮಾ ಹೊನ್ನೆಗುಂಡಿಯವರಪುತ್ರಿಯಾಗಿರುವ ಇವಳು ದಾವಣಗೆರೆಯ ಬಿ.ಟಿ.ಡಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗಮಾಡಿದ್ದರು. ಶನಿವಾರ ಬೆಳಗಾವಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ಈ ಶ್ರೇಣಿಪ್ರದಾನ ಮಾಡಲಾಯಿತು. ವೀರಾಗ್ರಣಿ-... Read more »
ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಬೇಕು. ಇಂಗ್ಲೀಷ್ ಒಂದು ಭಾಷೆಯಾಗಿ ಕಲಿಕಾಪಠ್ಯವಾಗಬೇಕೆ ಹೊರತು ಇಂಗ್ಲೀಷ್ ಮಾಧ್ಯಮದಲ್ಲಿ ಓದುವುದರಿಂದ ಮಕ್ಕಳು ತ್ರಿಶಂಕು ಸ್ಥಿತಿಗೆ ತಲುಪಿದಂತಾಗುತ್ತದೆ. ಈ ಬಗ್ಗೆ ಪಾಲಕರು ಸಹಕರಿಸಬೇಕು ಎಂದು... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಅನುದಾನಿತ ಪದವಿಮಹಾವಿದ್ಯಾಲಯಗಳು ರೋಸ್ಟರ್ ನಿಯಮ ಉಲ್ಲಂಘಿಸಿ ಅಸಂವಿಧಾನಿಕವಾಗಿ ನಡೆದುಕೊಂಡ ಬಗ್ಗೆ ಬಾಧಿತರಿಂದ ಈವರೆಗೆ ದೂರು ಬಂದಿಲ್ಲ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕುಬೇರಪ್ಪ ಹೇಳಿದರು. ಜೂನ್ ನಲ್ಲಿ ನಡೆಯಲಿರುವ ಕರ್ನಾಟಕ ಪಶ್ಚಿಮ ಪದವೀಧರ... Read more »
ಸಿದ್ಧಾಪುರ ನಗರದಲ್ಲಿ ಪ್ರಾರಂಭವಾಗಿರುವ ಮೂರು ಮಾಂಸಾಹಾರಿ ಹೋಟೆಲ್ ಗಳು ಸ್ಥಳಿಯರು ಮತ್ತು ಪ್ರವಾಸಿಗರ ಖುಷಿಯನ್ನು ವೃದ್ಧಿಸಿವೆ. ಹೊಸವರ್ಷದಲ್ಲಿ ನಗರದ ಗಾರ್ಡನ್ ವೃತ್ತ ಮತ್ತು ತಿಮ್ಮಪ್ಪ ನಾಯ್ಕ ವೃತ್ತಗಳ ನಡುವೆ ಮದ್ಯದಂಗಡಿಯ ಮೇಲಂತಸ್ತಿನಲ್ಲಿ ಕದಂಬ ಎನ್ನುವ ಮಾಂಸಾಹಾರಿ ಹೋಟೆಲ್ ಪ್ರಾರಂಭವಾಗಿದೆ. ಈ... Read more »
ರಾಮಾಯಣ ಹಾಗೂ ಮಹಾಭಾರತ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದ ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಮತ್ತೀಹಳ್ಳಿಯ ಸಾತ್ವಿಕ್ ಎಸ್.ಹೆಗಡೆಗೆ ಪ್ರಕಟವಾದ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪ್ರಶಸ್ತಿಯನ್ನು ಬನವಾಸಿಯಲ್ಲಿ ಫೆ.9ರಂದು ಬೆಳಿಗ್ಗೆ 9:30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ... Read more »
ಕೇಂದ್ರದ ದೋಷಪೂರಿತ ನೀತಿಗೆ ಸ್ಟೈಪಂಡ್ಪರಿಹಾರ -ಕುಬೇರಪ್ಪ ಉವಾಚ ಕೇಂದ್ರಸರ್ಕಾರದ ದೋಷಪೂರಿತ ಆರ್ಥಿಕ ನೀತಿಗಳಿಂದ ದೇಶದ ಉದ್ದಿಮೆಗಳು ಮುಚ್ಚುತಿದ್ದು ನಿರುದ್ಯೋಗ ಹೆಚ್ಚುತ್ತಿರುವ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿ ಪಕೋಡಮಾರಿ ಎನ್ನುತ್ತಿರುವುದು ಬೇಜವಾಬ್ಧಾರಿಯಪರಮಾವಧಿ ಈ ಬೇಜವಾಬ್ಧಾರಿ, ಯುವಜನವಿರೋಧಿ ನೀತಿಗೆ ವಿರುದ್ಧವಾಗಿ ಕಾಂಗ್ರೆಸ್ ವಿದ್ಯಾವಂತನಿರುದ್ಯೋಗಿಗಳಿಗೆ... Read more »
ಅಕ್ರಮ ಬಂದೂಕು ಹೊಂದಿದ್ದ ಎನ್ನುವ ಆರೋಪದ ಮೇಲೆ ತಾಲೂಕಿನ ಶಿವಳಮನೆ ಗ್ರಾಮಗ ಕಲಗದ್ದೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಾನ್ಮನೆ ವಲಯದ ವಲಯ ಅರಣ್ಯಾಧಿಕಾರಿ ರಘು ದೂರಿನ ಅನ್ವಯ ಬಂಧಿತನಾದ ಆರೋಪಿ ನಾಗು ಬೀರಾ ಗೌಡ ಎನ್ನಲಾಗಿದೆ. ನಾಡ ಬಂದೂಕಿನ ನೆರವಿನಿಂದ... Read more »
ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿರುವ ಶಿವರಾಮ ಹೆಬ್ಬಾರ್ ಇಂದು ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾರಿ ಕ್ಲೀನರ್ ನಿಂದ ವೃತ್ತಿ ಜೀವನ ಪ್ರಾರಂಭಿಸಿದ್ದ ಹೆಬ್ಬಾರ್ ನಂತರ ಲಾರಿಮಾಲಿಕ,ಎ.ಪಿ.ಎಂ.ಸಿ. ಅಧ್ಯಕ್ಷ, ನಂತರ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ, ಆನಂತರ ಶಾಸಕ ಎರಡು ಅವಧಿಗಳಲ್ಲಿ... Read more »





