ಸಿದ್ಧಾಪುರ ತಾಲೂಕಿನ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಈ ವರ್ಷದ ಉತ್ತರ ಕನ್ನಡ ಜಿಲ್ಲೆಯ ಅಸಾಧಾರಣ ಪ್ರತಿಭಾ ಪುರಸ್ಕಾರ ಪಡೆದಿದ್ದಾನೆ. ಈತ ಸಿದ್ಧಾಪುರ ಎಸ್.ವಿ. ಗಂಡುಮಕ್ಕಳ ಶಾಲೆಯ ವಿಶೇಶ ಪ್ರತಿಭೆಯ ವ್ಯಕ್ತಿಯಾಗಿದ್ದು ವಿಶೇಶಚೇತನನಾಗಿದ್ದರೂ ಹಲವಾರು ಸ್ಫರ್ಧೆ, ಪಂದ್ಯಾಟಗಳಲ್ಲಿ ಮೊದಲಿಗನಾಗುವ ಮೂಲಕ... Read more »
ಒಂದು ಚಿಟಿಕೆಯಷ್ಟು ಚಳಿ ಇದ್ದ ಮಧ್ಯಾಹ್ನ, ಬಹುಶ: ಎಂದಿನಂತೆ ಅಂದೂ ಆಕಾಶಕ್ಕೆ ಏಣಿ ಹಾಕುವ ಬಗ್ಗೆ ಯೋಚಿಸುತಿದ್ದೆ. ಫಳ್ ಎಂದು ಗ್ಲಾಸ್ ಒಡೆದಂತೆ ಒಂಥರಾ ಸೌಂಡುಮಾಡುತ್ತಾ ನನ್ನ ಆಕಾಲದ ಐದುಸಾವಿರ ರೂಪಾಯಿಯ ಸೋವಿ ಮೊಬೈಲ್ ರಿಂಗಣಿಸಿತು. ಆ ಕಡೆಯಿಂದ ಬಂದ... Read more »
ಅಮಾಸೆ ಹುಡುಗನ ಬಾಯೊಳಗೆ ಕವಳಮನದಲಿ ತಳಮಳ-ಕಳವಳಮನಸ್ಸು ನಿಗಿನಿಗಿ ಕೆಂಡಮುಖಚರ್ಯೆಯಲಿ ಕುದಿಬಿಂದುಹೃದಯದಲಿ ಮಾನವತೆಇದು ವಿಡಂಬಾರಿ ಕವಿತೆ !ಆಂತರ್ಯದಲಿ ಗುನುಗುನಿಸಿದ, ಹಂಬಲಿಸಿದ, ಬಯಸಿದಮನುಷ್ಯತ್ವ. . .ಮಾನವತೆ. . .ಬಂಧುತ್ವಜನಮನದಾಳ ದ್ವೇಷದ ಸಿಕ್ಕು ಬಿಡಿಸುತಬೋಧಿಸಿದನೀತ, ಪ್ರೀತಿಯ ಹೂಗಳ ಅರಳಿಸಿದನೀತಅಕ್ಷರದ ಸಾಂಗತ್ಯ ಇವಗೇಕೆ ಬೇಕು? ಹೀಗಳೆವರೆನ್ನ... Read more »
ಕಾಗೇರಿಯವರ ಹೊಂದಾಣಿಕೆ ರಾಜಕೀಯದಲ್ಲಿ ಬಡವಾದರೆ ಬಿ.ಜೆ.ಪಿ.ಕಾರ್ಯಕರ್ತರು? ಸಿದ್ಧಾಪುರ ಸಾಯಿನಗರದ ವಿಧಾನಸಭಾಧ್ಯಕ್ಷರ ಮಾಮೂಲಿ ಅಡಿಗಲ್ಲು ಸಮಾರಂಭದ ನಂತರ ಸಾಯಿನಗರದ ಮನೆ ಒಂದರಲ್ಲಿ ಕಾಗೇರಿ ಮಾತನಾಡುತ್ತಾ ಕುಳಿತಿದ್ದಾಗ ಅವರೊಂದಿಗಿದ್ದ ಕಾರ್ಯಕರ್ತರು ಮನೆಯ ಹೊರಗಿದ್ದರು. ಶಾಸಕರು,ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆಯವರೊಂದಿಗಿದ್ದ ಬಿ.ಜೆ.ಪಿ. ಕಾರ್ಯಕರ್ತರಿಗೆ ಪರೋಕ್ಷವಾಗಿ... Read more »
ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ.... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ... Read more »
ಸಿದ್ಧಾಪುರದ ಐಶ್ವರ್ಯ ಹೊನ್ನೆಗುಂಡಿ ಬೆಳಗಾವಿ ತಾಂತ್ರಿಕ ವಿಶ್ವ ವಿದ್ಯಾಲಯದ 2 ನೇ ರ್ಯಾಂಕ್ ಗಳಿಸಿದ್ದಾರೆ. ನಗರದ ವೆಂಕಟೇಶ್ ಮತ್ತು ಕುಸಮಾ ಹೊನ್ನೆಗುಂಡಿಯವರಪುತ್ರಿಯಾಗಿರುವ ಇವಳು ದಾವಣಗೆರೆಯ ಬಿ.ಟಿ.ಡಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗಮಾಡಿದ್ದರು. ಶನಿವಾರ ಬೆಳಗಾವಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ಈ ಶ್ರೇಣಿಪ್ರದಾನ ಮಾಡಲಾಯಿತು. ವೀರಾಗ್ರಣಿ-... Read more »
ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಬೇಕು. ಇಂಗ್ಲೀಷ್ ಒಂದು ಭಾಷೆಯಾಗಿ ಕಲಿಕಾಪಠ್ಯವಾಗಬೇಕೆ ಹೊರತು ಇಂಗ್ಲೀಷ್ ಮಾಧ್ಯಮದಲ್ಲಿ ಓದುವುದರಿಂದ ಮಕ್ಕಳು ತ್ರಿಶಂಕು ಸ್ಥಿತಿಗೆ ತಲುಪಿದಂತಾಗುತ್ತದೆ. ಈ ಬಗ್ಗೆ ಪಾಲಕರು ಸಹಕರಿಸಬೇಕು ಎಂದು... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಅನುದಾನಿತ ಪದವಿಮಹಾವಿದ್ಯಾಲಯಗಳು ರೋಸ್ಟರ್ ನಿಯಮ ಉಲ್ಲಂಘಿಸಿ ಅಸಂವಿಧಾನಿಕವಾಗಿ ನಡೆದುಕೊಂಡ ಬಗ್ಗೆ ಬಾಧಿತರಿಂದ ಈವರೆಗೆ ದೂರು ಬಂದಿಲ್ಲ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕುಬೇರಪ್ಪ ಹೇಳಿದರು. ಜೂನ್ ನಲ್ಲಿ ನಡೆಯಲಿರುವ ಕರ್ನಾಟಕ ಪಶ್ಚಿಮ ಪದವೀಧರ... Read more »
ಸಿದ್ಧಾಪುರ ನಗರದಲ್ಲಿ ಪ್ರಾರಂಭವಾಗಿರುವ ಮೂರು ಮಾಂಸಾಹಾರಿ ಹೋಟೆಲ್ ಗಳು ಸ್ಥಳಿಯರು ಮತ್ತು ಪ್ರವಾಸಿಗರ ಖುಷಿಯನ್ನು ವೃದ್ಧಿಸಿವೆ. ಹೊಸವರ್ಷದಲ್ಲಿ ನಗರದ ಗಾರ್ಡನ್ ವೃತ್ತ ಮತ್ತು ತಿಮ್ಮಪ್ಪ ನಾಯ್ಕ ವೃತ್ತಗಳ ನಡುವೆ ಮದ್ಯದಂಗಡಿಯ ಮೇಲಂತಸ್ತಿನಲ್ಲಿ ಕದಂಬ ಎನ್ನುವ ಮಾಂಸಾಹಾರಿ ಹೋಟೆಲ್ ಪ್ರಾರಂಭವಾಗಿದೆ. ಈ... Read more »


