ಗೃಹರಕ್ಷಕ ಸಿಬ್ಬಂದಿಗಳಿಗೆ ಶ್ಲಾಘನೆ- ಶಿರಸಿಗೆ ರವಿ ಆಯಾ, ಜಿ. ಟಿ. ನಾಯಕ ಗಯಾ … ಬುಧವಾರ ಸಂತೆಯಲ್ಲಿ ಕಳ್ಳರ ಬಂಧನ !

ಶಿರಸಿ ಉಪ ಪೊಲೀಸ್ ವರಿಷ್ಟ ರಾಗಿ ಸೇವೆಸಲ್ಲಿಸುತಿದ್ದ ಜಿ. ಟಿ. ನಾಯಕ ರನ್ನು ರಾಜ್ಯ ಗುಪ್ತ ವಾರ್ತೆ ವಿಭಾಗಕ್ಕೆ ವರ್ಗಾಯಿಸಿರುವ ಸರ್ಕಾರ ಶಿರಸಿ ಉಪವಿಭಾಗಕ್ಕೆ ರವಿ ನಾಯ್ಕ ರನ್ನು ನೇಮಿಸಿದೆ. ಶಿರಸಿ ಉಪವಿಭಾಗ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂತೆಯಲ್ಲಿ... Read more »

ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಸುಣ್ಣ, ತಾ.ಪಂ. ಗೆ ಬೆಣ್ಣೆ!

ಒಟ್ಟಾರೆ ಈ ಅವ್ಯವಸ್ಥೆ, ದುರಾಡಳಿತಗಳಿಗೆ 25 ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಾ ಸ್ವಜಾತಿ ನೌಕರರನ್ನು ತುಂಬಿಕೊಂಡು ಹಿಂದುತ್ವ, ಧರ್ಮ ರಕ್ಷಿಸುತ್ತಿರುವ ಬ್ರಷ್ಟ-ದುಷ್ಟ ಶಾಸಕರು, ಸಂಸದರೇ ಈ ಕರಾಳತನಗಳ ಪೋಷಕರು ಎನ್ನುವ ಆಕ್ಷೇಪವನ್ನೂ ಸಾರ್ವಜನಿಕ ವಲಯ ಎತ್ತುತ್ತಿರುವುದು ಇಲ್ಲಿಯ ಶಾಸಕರು,ಸಂಸದರ ಯೋಗ್ಯತೆ, ಕಾರ್ಯವೈಖರಿಗೆ ಹಿಡಿದ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಅರಣ್ಯ ಇಲಾಖೆ ವಾಹನ ಚಾಲಕರಿಗೆ ಮುಖ್ಯಮಂತ್ರಿಗಳ ಪದಕ & ಮಂಡಳ ಪೂಜೆ

https://www.youtube.com/watch?v=2-9LXILPatQ&t=9shttps://www.youtube.com/watch?v=2-9LXILPatQ&t=9s ಸಿದ್ದಾಪುರಕಳೆದ ಹಲವು ವರ್ಷಗಳಿಂದ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿಗಳ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ, ಈಗ ಶಿರಸಿಯ ಡಿ.ಎಪ್.ಓ. ಎಸ್.ಜಿ.ಹೆಗಡೆಯವರ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಝಡ್.ಎ.ಸಾಧಿಕ್ ಅವರಿಗೆ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ದೊರಕಿದ್ದು ಸೋಮವಾರ ಬೆಂಗಳೂರಿನ ವಿಧಾನ... Read more »

ಮಧು- speaking from jds only! ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ

ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ: ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ... Read more »

ಎಸ್. ಬಂಗಾರಪ್ಪ ವಿರಳ ಛಲದಂಕಮಲ್ಲ

ಕಲರ್ ಪುಲ್ ರಾಜಕಾರಣ, ಧೈರ್ಯ ಮತ್ತು ದರ್ಪಕ್ಕೆ ಎಸ್ ಬಂಗಾರಪ್ಪಸಾಕ್ಷಿ .ಹಾಗೊಂದು ವೇಳೆ ಅವರಿಗೆ ಸಹನೆ ಒಲಿದಿದ್ದರೆ ನೊ ಡೌಟ್ ಅವರು ಕರ್ನಾಟಕ ಗಡಿಗೋಡೆಯನ್ನು ಒಡೆದು ದೇಶದ ಮೂಂಚೂಣಿ ರಾಜಕಿಯ ನಾಯಕರಾಗಿರುತ್ತಿದ್ದರು.. ಆದರೆ ರಾಜಕಾರಣದಲ್ಲಿ ಇರಬೇಕಾದ ಸಹನೆಯೆ ಅವರಿಗಿರಲಿಲ್ಲ..ನಾ ಹೇಳುತ್ತಿರುವುದು... Read more »

speaker,s hidden agenda-ಮೆ(ಬೆ)ಚ್ಚಿದೆ ಭಳಿರೇ, ಕಾಗೇರಿಯ ನುಡಿಯ ಪರಿಗೆ..

‌https://www.youtube.com/watch?v=kssqnq4xWu4&t=24s ಮೆಕಾಲೆ ಶಿಕ್ಷಣದಿಂದಲೆ ಇಂದಿನ ಸಾಮಾಜಿಕ ಅವಾಂತರ, ಅನಿಷ್ಟಗಳಿಗೆ ಕಾರಣವಾಯಿತೆಂಬ ತಮ್ಮ ಹೇಳಿಕೆ ಕೇಳಿ ಮೆ(ಬೆ)ಚ್ಚಿದೆ..ಶಿಕ್ಷಣ ಮಂತ್ರಿಯಾಗಿ ಘನ ಸಭಾಪತಿ ಹುದ್ದೆಯೇರಿ,ಜಿಲ್ಲೆಯ ಹೆಮ್ಮೆಗೆ, ಸಮಾಜದ ಭಾಂಧವ್ಯಕ್ಕೆ ಕಾರಣವಾಗಬೇಕಿದ್ದ ತಾವು ವ್ಯಕ್ತಿತ್ವಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು ನಮ್ಮಂತವರ ತಬ್ಬಿಬ್ಬುಗೊಳಿಸಿದೆ.. ನಮ್ಮನ್ನಾಳುವ ನಿಮ್ಮಿಂದ... Read more »

ಕೆ. ಆರ್. ಪ್ರಕಾಶ್ ನಿಧನ

ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ... Read more »

corona india today-ಕರೋನಾಮುಕ್ತವಾಗುವತ್ತ ಭಾರತದ ದಾಪುಗಾಲು

ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ... Read more »

ದೊಡ್ಡಹಬ್ಬವೆಂಬ ದೀಪಾವಳಿ

(ದೊಡ್ಡಬ್ಬ( ದೀಪಾವಳಿ)-ರೇಷ್ಮಾ ಗವಿನಸರ) https://www.youtube.com/watch?v=rWUG5A5zhxM&t=18s ಹಬ್ಬಗಳ ಆಚರಣೆ ಪ್ರತಿ ಪ್ರದೇಶಕ್ಕೂ ಭಿನ್ನವಾಗುತ್ತ ಬೆರಗುಗೊಳಿಸುತ್ತ ಸಾಗುತ್ತದೆ ಅಂಥದ್ದೇ ಒಂದು ದೊಡ್ಡಬ್ಬ( ದೀಪಾವಳಿ)ಮಲೆನಾಡಿನಲ್ಲಿ ಈ ಹಬ್ಬದ ಆಚರಣೆ 5 ದಿನ ನಡೆಯುತ್ತದೆ ಗಂಗಾಷ್ಟಮಿ- ಅಷ್ಟಮಿಯಂದು ಮುತೈದೆಯರು ಮಂಗಳದ್ರವ್ಯಗಳಿಂದ ಗಂಗೆಯನ್ನು ಪೂಜಿಸುತ್ತಾರೆ.ಅದೇ ದಿನ ಅರಗತ್ತಿ... Read more »

ಅಪ್ಪನ ಆಸೆಗಳು ಒಂದೆರಡಲ್ಲ: ಚೇತನಾ ಬೆಳಗೆರೆ

ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು: ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅನೇಕ ವರ್ಷಗಳಿಂದ ಕಚೇರಿಯನ್ನೇ ಮನೆಯನ್ನಾಗಿಸಿಕೊಂಡು ಅವಿರತವಾಗಿ ಬರವಣಿಗೆಯಲ್ಲಿ ತೊಡಗಿಕೊಂಡಿರುತ್ತಿ ದ್ದ... Read more »