ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ನವದೆಹಲಿ:ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು ... Read more »
ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಅನ್ನು ಉಳಿಸುವ ಸಲುವಾಗಿ ಓವರ್ ಹೆಡ್ ವಿದ್ಯುತ್ ಕೇಬಲ್ ಗಳನ್ನು ಭೂಗತವಾಗಿ ಬದಲಾಯಿಸುವಂತೆ ರಾಜಸ್ಥಾನ ಮತ್ತು ಗುಜರಾತ್ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಜೈಪುರ್: ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಅನ್ನು ಉಳಿಸುವ... Read more »
.…..ಸಾವಿನ ವ್ಯಾಪಾರಎಂದರೆ; ಅಂಗಡಿಮುಂಗಟ್ಟುಗಳಬಜಾರಿನಲಿ ಶವಗಳಶೋರೂಮ್ ತೆರೆದುಮಾರಾಟ ಮಾಡುವುದುಅಲ್ಲವೇ ಅಲ್ಲ. ಸಾವಿನ ವ್ಯಾಪಾರ ಎಂದರೆ; ‘ಪ್ಯಾರೇ ದೇಶವಾಸಿ’ಗಳ ಮೇಲೆಧುತ್ತನೇ ಕಾನೂನು ಕತ್ತಿ ಪ್ರಹಾರ ನಡೆಸಿ,ಬದುಕು ಕಳೆದುಕೊಂಡುಊರ ದಾರಿ ಹಿಡಿದವರಒಡೆದ ಹಿಮ್ಮಡಿಯ ನೆತ್ತರನೆಕ್ಕಿ ರುಚಿ ಚಪ್ಪರಿಸುವುದು… ಸಾವಿನ ವ್ಯಾಪಾರಎಂದರೆ; ‘ದೇಶವಾಸಿ’ಗಳುಹುಳುಗಳಂತೆ ಸಾಯುತ್ತಿದ್ದರೂ, ಕಣ್ಣೆತ್ತಿಯೂ... Read more »
ದೇಶ ಕರೋನಾ ಸಂಕಷ್ಟದಲ್ಲಿದ್ದು ಲಾಕ್ ಡೌನ್ ಸಾಧ್ಯತೆ ಇಲ್ಲ ಆದರೆ ಕೆಲಸವಿಲ್ಲದೆ ಮನೆಯಿಂದ ಹೊರಬೀಳದೆ ಲಾಕ್ ಡೌನ್ ಅನಿವಾರ್ಯತೆ ತಪ್ಪಿಸಿ ಎಂದು ಪ್ರಧಾನಿ ನರೆಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ದೇಶದ ಕರೋನಾ ಸಂಕಷ್ಟದಲ್ಲಿ ವೈದ್ಯರು, ಕರೋನಾ ಸೇನಾನಿಗಳು... Read more »
ಇನ್ನೈದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮೋದಿ ಮಾತಿಗೆ ಮಹತ್ವವಿದ್ದು, ಸುರಕ್ಷತಾ ಕ್ರಮಗಳು, ಮುನ್ನೆಚ್ಚರಿಕೆಯ ಬಗ್ಗೆ ಇಂದಿನ ಮೋದಿ ಮನ್ ಕಿ ಬಾತ್ ಕುತೂಹಲ ಕೆರಳಿಸಿದೆ. ಈ ಹಿಂದೆ ಕಳೆದ... Read more »
“ನಾನು ಇದೇ ಮನೆಯಲ್ಲಿ ಹುಟ್ಟಿ ಬೆಳೆದವನು, ಇದೇ ಮನೆಯಲ್ಲಿ ವಾಸಿಸುತ್ತಿರುವವನು ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ನ ಸಹಾಯಕ ಪ್ರಾಧ್ಯಾಪಕನಾಗಿ ಆಯ್ಕೆಯಾದವನು. – ಕಾಸರಗೋಡು: “ನಾನು ಇದೇ ಮನೆಯಲ್ಲಿ ಹುಟ್ಟಿ ಬೆಳೆದವನು, ಇದೇ ಮನೆಯಲ್ಲಿ ವಾಸಿಸುತ್ತಿರುವವನು ಮತ್ತು... Read more »
DNA ಚಿತ್ರತಂಡ, ಗೆಳೆಯ ಚೇತನ್ ಮತ್ತು ನಾನು ಒಟ್ಟುಗೂಡಿ ಪ್ರಯೋಗಾತ್ಮಕವಾಗಿ ಹೊಸಬಗೆಯ ಹಾಡೊಂದನ್ನು ತಯಾರಿಸಿ ಬಿಡುಗಡೆ ಮಾಡಿದ್ದೇವೆ. ಕೇಳಿ, ಹಾಡಿ, ಹಂಚಿ, ಹಾರೈಸಿ ========================================= ಯೋಗರಾಜ್ ಭಟ್ =ನಾವ್ಯಾರು ಎಲ್ಲಿಂದ ಬಂದಿದ್ದೀವಿನಾವ್ಯಾಕೆ ಸ್ವಾಮಿ ಹಿಂಗಿದ್ದೀವಿ ಹುಟ್ಟು ತೊಟ್ಲು ಬಿಟ್ಟಿ ಜನ್ಮ... Read more »
: (ಮೋದಿಯವರ ನೀರ ನಿಲುವನ್ನು ಬೆಂಬಲಿಸಿ ನಾಗೇಶ ಹೆಗಡೆ ಮಾಡಿದ ಭಾಷಣ ಇದು. ಟ್ರೋಲಿಗರು ಪೂರ್ತಿ ಓದಿಕೊಳ್ಳಬೇಕು- 2 ಬಾರಿ!) ʼಬೇಡ್ತಿ ನದಿ ತಿರುವುʼ ಯೋಜನೆ ಕುರಿತು ಕಳೆದ ವಾರ ಶಿರಸಿಯಲ್ಲಿ ಒಂದು ಸಮಾಲೋಚನ ಸಭೆ ಏರ್ಪಾಟಾಗಿತ್ತು. ಸೋಂದಾ ಸ್ವರ್ನವಲ್ಲಿ... Read more »
ರಾಜ್ಯದಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆಯ ಲಕ್ಷಣಗಳು ಸ್ಪಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದುಬಾರಿ ದಂಡಾಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರಂತೆ ಬಿಗಿ ನಿಯಮ ಜಾರಿಗೊಳಿಸಿ ರಾಜ್ಯ... Read more »
https://www.youtube.com/watch?v=6MbhKIgsalo ಸ್ವಾತಂತ್ರ್ಯ ಮತ್ತು ನೈತಿಕತೆಯ ದೃಷ್ಠಿಯಂದ, ಭಾರತ ಒಂದು ಸಂಕಷ್ಟದ ಸ್ಥಿತಿಯಲ್ಲಿದೆ ಎಂಬುದನ್ನು ನಾಗರೀಕರಾದ ನಾವೆಲ್ಲರೂ ಅರಿತಿದ್ದೇವೆ. ಆದರೆ, ಈ ಬಿಕ್ಕಟ್ಟಿನಿಂದ ದೇಶವನ್ನು ಪಾರುಮಾಡಲು ಸಾಮಾನ್ಯರಾದ ನಾವು ಅಸಹಾಯಕರು ಎಂದೂ ಅಂದುಕೊಂಡಿದ್ದೇವೆ. ಏಕೆಂದರೆ, ಸರ್ಕಾರ ಎಂಬ ವ್ಯವಸ್ಥೆ, ವಿರೋಧವನ್ನು ಹೊಸಕಿಹಾಕಬಲ್ಲ... Read more »





