atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ ಅಂಥದ್ದೇ ಸಂಭವನೀಯ ದುರಂತದಿಂದ ಸಿದ್ಧಾಪುರ ಬಚಾವಾಗಿದೆ. ಸಿದ್ಧಾಪುರದಿಂದ ಸಾಗರ ಗ್ರಾಮೀಣ ಭಾಗದ ಮೂಲಕ ಹೊನ್ನಾಳಿಗೆ... Read more »

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS contribution of Employer U/Sec 80DDC)* *ನರೇಂದ್ರ ಹಿರೇಕೈ* *ಲಾ ಛೇಂಬರ್ ಶಿರಸಿ* *+91... Read more »

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿಕೆಲಸಗಳು ಈಗಲಾದರೂ ಆಗಲಿ… – ಗ್ರಾಮಸ್ಥರು, ಮುಗದೂರು ಶಾಲಾ ಮಕ್ಕಳು, ವಾಹನ ಸವಾರರು... Read more »

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ ವಿವಿಧ ವಾರ್ಡ್‌ ಗಳಲ್ಲಿ ೨ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ವಾಜಪೇಯಿ... Read more »

Pak ಸೇನಾಧಿಕಾರಿಗಳು ಸೇರಿ 40 ಸೈನಿಕರು, 100ಕ್ಕೂ ಹೆಚ್ಚು ಉಗ್ರರ ಹತ್ಯೆ: Operation Sindoor ಬಗ್ಗೆ ಭಾರತದ DGMO ಕ್ಷಣ ಕ್ಷಣದ ಮಾಹಿತಿ!

ಹತ್ಯೆಯಾದ ಭಯೋತ್ಪಾದಕರಲ್ಲಿ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ನಂತಹ ಕುಖ್ಯಾತ ಭಯೋತ್ಪಾದಕರು ಸೇರಿದ್ದಾರೆ ಎಂದು ಡಿಜಿಎಂಒ ತಿಳಿಸಿದ್ದಾರೆ. ನವದೆಹಲಿ: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು... Read more »

ಸದ್ಯಕ್ಕೆ ಕದನ ವಿರಾಮ: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ಬದಲಾಗಲ್ಲ; ಪಾಕ್ ಗೆ ಜೈಶಂಕರ್ ಎಚ್ಚರಿಕೆ

ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್... Read more »

mr.ಪರ್ಫೆಕ್ಟ್‌ ಸರಳತೆಯ ಸಾಹುಕಾರ ಸಚಿವ ಸತೀಶ್‌ ಜಾರಕಿಹೊಳಿ

ಸರಿ ಸುಮಾರು ೧೭-೧೮ ವರ್ಷಗಳ ಹಿಂದಿನ ಕಥೆಯದು. ಆಗ ಜನತಾದಳದ ಜಿಲ್ಲಾ ಅಧ್ಯಕ್ಷರಾಗಿದ್ದ ಕಮಲಾಕರ್‌ ಗೋಕರ್ಣ ಕಿರಣ ಮಾಸೂರಕರ್‌ ಸೇರಿದ ನಾಲ್ಕೈದು ಜನರ ತಂಡ ಬೆಂಗಳೂರಿನ ಸತೀಶ್‌ ಜಾರಕಿಹೊಳಿಯವರ ಮನೆಗೆ ತೆರಳಿದ್ದೆವು. ಬಹುಶ: ಆಗ ಇಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ದೇವೆಗೌಡರ... Read more »

ಲಕ್ಷ್ಮಿ ಇರದ ಮನೆಗೆ ಉಪ ರಾಷ್ಟ್ರಪತಿಗಳು ಬಂದು ಹೋದರು! #vice president visit#

ಯಾಕೋ ಆ ಮನೆ ಕಡೆ ಹೋಗುವ ಮನಸ್ಸೇ ಆಗಿರಲಿಲ್ಲ…. ಮೊದಲಾದರೆ ಹಿರಿಯಣ್ಣ ಕೃಷ್ಣಣ್ಣ ನನ್ನಂಥ ಚಿಕ್ಕವರನ್ನೂ ಅಣ್ಣಾ ಎಂದೇ ಕರೆಯುತಿದ್ದರು. ಅವರಮ್ಮ ಲಕ್ಷ್ಮಿ ಸಾಕ್ಷಾತ್‌ ಅನ್ನಪೂರ್ಣೇಶ್ವರಿ ಅವರ ಕೈ ತುತ್ತು ತಿನ್ನದ ವ್ಯಕ್ತಿಗಳೇ ಪಾಪಿಗಳು. ಈ ಮನೆಯ ಹಿರಿಯ ಜೀವ... Read more »

ಜಾಗತಿಕ ಪ್ರಜೆಗಳಾಗಲು ಉಪರಾಷ್ಟ್ರಪತಿ ಕರೆ

ಈ ವಿಶ್ವ ಪರಿಸರದಿಂದ ಉಳಿದಿದೆ. ಮರ,ನೀರು,ಮಣ್ಣು ಉಳಿಸಿಕೊಳ್ಳದಿದ್ದರೆ ಪ್ರಪಂಚವೇ ಉಳಿಯಲ್ಲ ಎಂದು ಎಚ್ಚರಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಉತ್ತರ ಕನ್ನಡ ಜಿಲ್ಲೆಯಂಥ ಶ್ರೀಮಂತ ಪರಿಸರ ಜಗತ್ತಿನ ವರ ಇದನ್ನು ಉಳಿಸಿಕೊಳ್ಳುವ ಜವಾಬ್ಧಾರಿ ಈ ರಾಜ್ಯಕ್ಕೆ ಸೇರಿದೆ ಎಂದರು. ಶಿರಸಿ ಅರಣ್ಯ... Read more »

ಸರಳತೆಯಿಂದ ಗಮನ ಸೆಳೆದ ಉಪರಾಷ್ಟ್ರಪತಿ ಜಗದೀಪ ಧನಕರ್!‌

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಉಪಸ್ಥಿತಿಯ ಸಿದ್ದಾಪುರದ ಬಹುನಿರೀಕ್ಷಿತ ಕಾರ್ಯಕ್ರಮ ನುಡಿನಮನ ಇಂದು ಸಂಪನ್ನವಾಯಿತು. ಹಿರಿಯ ವಕೀಲ ಎನ್‌,ಡಿ.ನಾಯ್ಕ ರ ಪತ್ನಿ, ಉಪ ರಾಷ್ಟ್ರಪತಿಗಳ ವಿಶೇಶ ಅಧಿಕಾರಿ ರಾಜೇಶ್‌ ಎನ್.‌ ನಾಯ್ಕರ ತಾಯಿ ಲಕ್ಷ್ಮೀ ನಾರಾಯಣ ನಾಯ್ಕ ನಿಧನದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿಗಳು... Read more »