ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ,... Read more »

ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ) ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದು, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ತಮ್ಮ... Read more »

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮಂಗಳವಾರ ಲೇವಡಿ ಮಾಡಿದರು.... Read more »

modi namskar!- ಮೋದಿ ನಮಸ್ಕಾರ! ಇದು ಪಂಗನಾಮ….?

ಸುಳ್ಳು ಮತ್ತು ಅಹಂಕಾರದಿಂದ ಮೋದಿ ಜನರಿಗೆ ದ್ರೋಹ ಮಾಡುತಿದ್ದಾರೆ ಎಂದು ಆರೋಪಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಮೋದಿ ನಮಸ್ಕಾರ ಈ ದೇಶಕ್ಕೆ ಗಂಡಾಂತರಕಾರಿಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ಧಾಪುರದ ಹೊಸೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದ... Read more »

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಅಂಶ, ಸೌಜನ್ಯಾ ಹತ್ಯೆ ಪ್ರಕರಣದಿಂದಾಗಿ ಮತದಾನದಲ್ಲಿ ಮತದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಅಭಿಯಾನ, ಎಸ್‌ಡಿಪಿಐ ಸ್ಪರ್ಧೆಯಲ್ಲಿ ಇಲ್ಲದಿರುವುದು ಮತ್ತು ಸ್ಥಳೀಯ ಬಿಜೆಪಿ ಘಟಕಗಳಲ್ಲಿನ ಅಸಮಾಧಾನವು ಗೆಲುವಿನ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಬಿಜೆಪಿ... Read more »

ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ

ಶಿರಸಿಯಲ್ಲಿ ಕಾಗೇರಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ವಿ ದೇಶಪಾಂಡೆ. ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವವರ ಹೆಸರನ್ನು ಮುನ್ನೆಲೆಗೆ ತಂದು ಹಾಳು ಮಾಡಲು... Read more »

samajamukhi.net ಬ್ರೇಕಿಂಗ್ ನ್ಯೂಸ್….. ಸಿದ್ಧಾಪುರದಲ್ಲಿ ನವಜಾತ ಶಿಶು ಪತ್ತೆ!

ಸಿದ್ಧಾಪುರ, ಬಿಳಗಿ ಸಮೀಪದ ಕಳೂರು ಗ್ರಾಮದ ಬೈರ ರಾಮ್ ನಾಯ್ಕ್ ರ ಮನೆ ಹತ್ತಿರ ಸುಮಾರು ಐದಾರು ತಿಂಗಳು ನವಜಾತು ಗಂಡು ಶಿಶುವಿನ ಶವ ಪತ್ತೆಯಾಗಿದ್ದು , ಇದಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ 53/2024 ಕಲಂ 318 ಐಪಿಸಿ ಅಡಿಯಲ್ಲಿ... Read more »

ಮೋದಿ, ಬಿ.ಜೆ.ಪಿ. ಬಡವರ ವಿರೋಧಿ…… ಇವರ ಮೊಸಳೆ ಕಣ್ಣೀರಿಗೆ ಯಾಮಾರದಿರಿ.- ರಾಮಾ ಮೋಗೇರ್

ಕಳೆದ ಹತ್ತು ವರ್ಷಗಳಿಂದ ದೇಶದ ಜನರ ಸ್ಥಿತಿ ಭೀಕರವಾಗಿದ್ದು ಮೋದಿ ಸುಳ್ಳು ಮತ್ತು ಹಗಲುದರೋಡೆಯಿಂದ ದೇಶದ ಭವಿಷ್ಯ ಆತಂಕದಲ್ಲಿದೆ. ರಾಜ್ಯದ ಗ್ಯಾರಂಟಿಗಳ ಬಗ್ಗೆ ಜನರಿಗೆ ಸಮಾಧಾನವಿದೆ. ಆದರೆ ಮೋದಿ ಗ್ಯಾರಂಟಿ ಅಪ್ಪಟ ಸುಳ್ಳು ಮೋದಿ. ಎನ್.ಡಿ.ಎ. ಸುಳ್ಳುಗಳು ಜನರಿಗೆ ಅರ್ಥವಾಗುತ್ತಿದ್ದು... Read more »

ಅನಂತಕುಮಾರ್‌ ಹೆಗಡೆ ದಾರಿ ಹಿಡಿದ ಕಾಗೇರಿ….!

ಮುಸ್ಲಿಂ ವಿರೋಧದ ಮೂಲಕ ಚುನಾವಣೆ ಮಾಡುವ ಬಿ.ಜೆ.ಪಿ. ಎನ್ನುವ ಆರೋಪಕ್ಕೆ ಪುಷ್ಠಿ ನೀಡುವಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ನಾಯಕರು ಮುಸ್ಲಿಂ ವಿರೋಧದ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ... Read more »

ಮುಸ್ಲಿಂ ರಂತೆ ಹಿಂದೂಗಳೂ ಒಂಡೆದೆ ಮತಚಲಾಯಿಸಿ… ಕಾಗೇರಿ ಚುನಾವಣಾ ಬಾಷಣ…

ಮುಸ್ಲಿಂ ರು ಒಗ್ಗಟ್ಟಾಗಿ ಒಂದೆಡೆ ಮತ ಚಲಾಯಿಸಿದಂತೆ ಹಿಂದೂಗಳೂ ಒಂದೆಡೆ ಮತದಾನ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸರ್ಕಾರದ ಫಲಾನುಭವಿಗಳು ಬಿ.ಜೆ.ಪಿ.ಗೆ ಮತಚಲಾಯಿಸಿ ಅದರಲ್ಲಿ... Read more »

ಬಿಜೆಪಿಯ ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌’ಗೆ ಸೇರ್ಪಡೆ

ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ... Read more »