(ಹುಚ್ಚಪ್ಪ ಮಾಸ್ತರ ಕುರಿತ ಒಂದು ಪದ್ಯ) ಕಾಡಿನ ಮಕ್ಕಳ ಕತ್ತಲ ಕಣ್ಣಿಗೆಹೊಸ ಲೋಕದ ಮಿಂಚತಂದವರು..ಕಲ್ಲು-ಮುಳ್ಳು, ಗಡ್ಡೆ-ಗೆಣಸುಬಿಲ- ಬಯಲಲೇಬಸವಳಿದವರಿಗೆಅಕ್ಷರ ಲೋಕದ ಬೆಳಕತೋರಿ ಅರಿವಿನ ಗೆರೆ ಮೂಡಿಸಿದವರು.. ಮಲೆ ಮಕ್ಕಳಂತೆಯೇಚಿತ್ತಾರ, ಸೋಬಾನೆಹಬ್ಬ- ಹರಿದಿನಗಳಿಗೂಜೀವ ಕಳೆ ಬಂತು; ನಿಮ್ಮತಾವಿನ ಗುರುತಲ್ಲಿ. ‘ಹಿರೇಮನೆ’ಯಹಿರೀಕರಾಗಿ ನೀವುಕೊಟ್ಟ ಪ್ರೀತಿಗೆ, ನಿಮ್ಮಮಮತೆಯ... Read more »
ಮಹಾಭಾರತದ ಕಥಾವಸ್ತು ಪ್ರತಿಯೊಬ್ಬ ಭಾರತೀಯನಿಗೂ ಆಪ್ಯಾಯಮಾನವಾದದ್ದು. ಎಲ್ಲಾ ವರ್ಗದವರಿಗೂ ಬೇಕಾದ ರಸಾನುಭವಗಳ ಸಾಗರದಂತಿರುವ ಮಹಾಭಾರತ ಕಥೆ ಚಿಂತನೆಗೆ ಬೆಳಕು ನೀಡುವ ದೀವಿಗೆಯಂತಿದೆ. ಮಹಾಭಾರತದ ಯುದ್ಧವನ್ನೇ ಕೇಂದ್ರವಾಗಿಟ್ಟುಕೊಂಡು ಅದನ್ನು ವಿಭಿನ್ನವಾದ ದೃಷ್ಟಿಕೋನದಿಂದ ವೀಕ್ಷಿಸಿ ಮೂಲ ಕಥೆಗೆ ಭಂಗ ಬಾರದಂತೆ ವಿನೂತನ ರೀತಿಯಲ್ಲಿ... Read more »
ರಾಜ್ಯ ಸಮ್ಮಿಶ್ರ ಸರ್ಕಾರದ ಅತೃಪ್ತಶಾಸಕರ ತಂಡದಲ್ಲಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಪತ್ತೆಗೆ ಡಿ.ಸಿ.ಸಿ. ಉತ್ತರ ಕನ್ನಡ ಪೊಲೀಸ್ ಮೊರೆಹೋಗಿದೆ. ಬುಧವಾರ ಶಿರಸಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿರುವ ಜಿಲ್ಲಾ ಕಾಂಗ್ರೆಸ್ ತಂಡ ಯಲ್ಲಾಪುರ ಕ್ಷೇತ್ರದಲ್ಲಿ ಬರ,ಕುಡಿಯುವ ನೀರಿನ... Read more »
ಮಾನಸಿಕ ಸ್ಥಿರತೆ ಇಟ್ಟುಕೊಳ್ಳಿ * ಸಹಜ ಕುತೂಹಲ ದಾರಿ ತಪ್ಪಲು ಪ್ರೇರೇಪಿಸುತ್ತವೆ ಚಟಕ್ಕೆ ಒಮ್ಮೆ ಸಿಲುಕಿದರೆ ಹೊರಗೆ ಬರುವುದು ಕಷ್ಟ ವ್ಯಸನ ಅನೇಕ ರೋಗಗಳಿಗೂ ಕಾರಣ. ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ ಬಲಿಯಾಗಲು ಕಾರಣ: ಸ್ವರ್ಣವಲ್ಲೀ ಶ್ರೀ ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ... Read more »
https://m.youtube.com/watch?v=ekOvYlSkDGg https://m.youtube.com/watch?v=ekOvYlSkDGg ತಾ.ಪಂ. ಕೆ.ಡಿ.ಪಿ. ಸಭೆ- ನಿರಂತರ ವಿದ್ಯುತ್ ನಿಲುಗಡೆಗೆ ತಾಂತ್ರಿಕ ತೊಂದರೆ ಕಾರಣ, ಪಿ.ಡಬ್ಲೂ.ಡಿ. ಕೆಲಸಗಳಿಗೆ ಟೆಂಡರ್ ಪ್ರಕ್ರೀಯೆ ಪೂರ್ಣ ಶೀಘ್ರದಲ್ಲಿ ರಿಪೇರಿ ಕೆಲಸ. ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ, ಸಿದ್ಧಾಪುರದ 26 ಗ್ರಾಮಗಳು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ.... Read more »
ಅಘನಾಶಿನಿ ಕೊಳ್ಳದ ವ್ಯಾಪ್ತಿಯ ಸಿದ್ಧಾಪುರ ತಾಲೂಕಿನ ಒಟ್ಟೂ 26 ಗ್ರಾಮಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಪ್ರಸ್ತಾಪದ ಪ್ರಕ್ರೀಯೆ ನಡೆಯುತ್ತಿದೆ ಎಂದು ಕ್ಯಾದಗಿ ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ. ಇಂದು ಇಲ್ಲಿಯ ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ... Read more »
ಕಡಲ ದಂಡೆಯಲ್ಲಿಅಂಗಾಲುಗಳ ಸೋಕಿದಾಗಸಣ್ಣದೊಂದು ಕಣ್ಣಹನಿಜಾರಿತು ಕೆಳಗೆ ಅತಿ ವೇಗ ಅಲೆದೆಲೆದು ಬಂದುಭೋರ್ಗೆರೆದು ಅಲೆಗಳುಎಳೆಎಳೆಯಾಗಿ ಸುರುಳಿಬಿಚ್ಚಿಟ್ಟಿತ್ತು ನಿನ್ನ ನೆನಪುಗಳು ಆ ಕಡೆಯ ಕಲ್ಲು ಬಂಡೆದಿಟ್ಟಿಸುತ್ತಿತ್ತು ನನ್ನೇನಾ ಮೇಲೆಳದೆ ಮುಳಿಗಿಳಿಯುತ್ತಿದ್ದೆಉಸಿರಾಡಿ ಭಾವಗಳನ್ನೇ ಮನಸಾರೆ ಬಿಡಿಸಿಟ್ಟಪ್ರೇಮ ಹೆಜ್ಜೆಗಳ ಚಿತ್ರಣಅಳಿಯಲೊಲ್ಲದು ಮಾಡಿದರೂಮರೆಯುವ ನೂರು ಯತ್ನ ತೋಯ್ದೆದ್ದ... Read more »
ಪಕ್ಕದ ಜನತಾ ಬಜಾರ್ ಭಣಗುಡುತ್ತಿತ್ತು ಸದ್ದು ಗದ್ದಲದ ಸಂತೆಯೊಳಗೆ/ಮನವೊಂದು ಬಿಕೋ ಎನ್ನುತ್ತಿತ್ತು ಉತ್ಸಾಹ ನೆರೆದಿದ್ದ ಸಂತಸದೊಳಗೆ// ಎರಡು ಪದಗಳ ಒಂದೇ ತರಹದ ಅರ್ಥ ಬೇರೆ ಬೇರೆ ಭಾವ ಹುದುಗಿದ ಅಂತರಂಗ/ಬೆಂಬಿಡದ ಒಂಟಿತನ ಬೇಸರ ಕಾಡದು ಬಯಸಿ ಒಂದಾದ ಏಕಾಂತದೊಳಗೆ// ರೂಪಾಯಿ... Read more »
ಪ್ರಗತಿಪರ ಕೃಷಿಕ ದೇವರಾಜ ಗೌಡರ್, ನಯನಾ ಗೌಡರ್ ವೈವಾಹಿಕ ಜೀವನದ 50 ರ ಸಂಭ್ರಮ – ಸನ್ಮಾನ, ಪ್ರತಿಭಾ ಪುರಸ್ಕಾರ ಪ್ರಗತಿಪರ ಕೃಷಿಕರು, ವ್ಯಾಪಾರಿಗಳಾದ ದೇವರಾಜ ಗೌಡರ್ ಹಾಗೂ ನಯನಾ ಗೌಡರ್ ಸೂರಗುಪ್ಪೆ, ಹೊಸೂರು ಅವರ ವೈವಾಹಿಕ ಜೀವನದ 50... Read more »
ಸಿದ್ಧಾಪುರ ತಾಲೂಕಿನ ಅಕ್ಕುಂಜಿಯಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲುಗಡೆಗೆ ಸ್ಥಳಿಯರು ಆಗ್ರಹಿಸಿದ್ದಾರೆ. ಸಾಗರ,ಶಿರಸಿ ಮಾರ್ಗದ ಸಿದ್ಧಾಪುರ ಕಾವಂಚೂರು ಗ್ರಾಮ ಪಂಚಾಯತ್ನ ಅಕ್ಕುಂಜಿ ಗ್ರಾಮಸ್ಥರು ಮತ್ತು ಅಲ್ಲಿಗೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಕಣ್ಣೆದುರೇ ನೂರಾರು ಬಸ್ ಗಳು ಓಡಾಡಿದರೂ ಆ ಬಸ್... Read more »