ರಂಗನಾಥರ ವ್ಯಂಗ್ಯಚಿತ್ರಗಳು & ರಾಜ್ಯೋತ್ಸವದ ಚಿತ್ರಗಳು

ಎಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಬ್ರಮ ಸಿದ್ಧಾಪುರದಲ್ಲಿ ಸಲ್ಲದ ಹೊಸ ಸಂಪ್ರದಾಯಕ್ಕಾಗಿ ಕಾದು ಸುಸ್ತಾದ ವಿದ್ಯಾರ್ಥಿಗಳು ದೇಶದ ಪ್ರಾಂತವಾರು ವಿಂಗಡನೆ ಹಿನ್ನೆಲೆಯಲ್ಲಿ ಭಾಷೆಗೊಂದು ರಾಜ್ಯ ಕಲ್ಫನೆಯಲ್ಲಿ ಒಡಮೂಡಿದ ರಾಜ್ಯೋತ್ಸವವನ್ನು ಇಂದು ದೇಶದಾದ್ಯಂತ ಸಂಬ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆ, ಕನ್ನಡತಾಯಿ ಕಲ್ಫನೆಯಲ್ಲಿ ಧಾರ್ಮಿಕವಾಗಿ, ಸಾಂಸ್ಕøತಿಕವಾಗಿ... Read more »