ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ!

ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ! ಕೆ.ಡಿ.ಪಿ.,ಸಾಮಾನ್ಯ ಸಭೆಗಳ ಬಗ್ಗೆ ಅಧಿಕಾರಿಗಳ ಅಸಡ್ಡೆ,ಕ್ರಮಕ್ಕೆ ಶಿಫಾರಸ್ಸು ಸಿದ್ಧಾಪುರ ತಾ.ಪಂ.ನಪ್ರತಿ ಕೆ.ಡಿ.ಪಿ.ಸಭೆಗಳಲ್ಲಿ ಕಾಟಾಚಾರಕ್ಕೆ ಬರುವುದು,ವರದಿ ಓದುವುದು ಮಾಡುತ್ತಿದ್ದ ಅಧಿಕಾರಿಗಳು ಇತ್ತೀಚೆಗೆ ಸಭೆಗಳಿಗೆ ಬರುವುದನ್ನೇ ನಿಲ್ಲಿಸಿದ ದುರ್ವರ್ತನೆಯ ಹಿನ್ನೆಲೆಯಲ್ಲಿ ತಾಲೂಕಿನ... Read more »